AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏರ್​ ಕಸ್ಟಮ್ಸ್​ ಅಧಿಕಾರಿಗಳ ದಾಳಿ, ಬೆಂಗಳೂರಿನಲ್ಲಿ ಮಲೇಷ್ಯಾ ​ ಪ್ರಜೆ ಅರೆಸ್ಟ್​

ಬೆಂಗಳೂರು: ಚೆನ್ನೈ ಏರ್​ಕಸ್ಟಮ್ಸ್​ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಎಂಡಿಎಂಎ ಆರ್ಡರ್ ಮಾಡಿದ್ದ ಭಾರತೀಯ ಮೂಲದ ಮಲೇಷಿಯನ್ ಪ್ರಜೆಯನ್ನು ಬಂಧಿಸಿದ್ದಾರೆ. ಕವಿ ಕುಮಾರ್(25) ಬಂಧಿತ ಆರೋಪಿ. ಆರೋಪಿ ಬೆಂಗಳೂರಿನ ಅಮೇಜಾನ್ ಘಟಕದಲ್ಲಿ ಕ್ವಾಲಿಟಿ ಅನಾಲಿಸಿಸ್ಟ್ ಆಗಿದ್ದ. ಜರ್ಮನಿಯಿಂದ ಎಂಡಿಎಂಎ ಮಾತ್ರೆಗಳನ್ನು ಚೆನ್ನೈಗೆ ಆರ್ಡರ್ ಮಾಡಿದ್ದ. ಲಾಕ್​ಡೌನ್​ನಿಂದ ಚೆನ್ನೈಗೆ ಹೋಗಲಾರದೆ ಕೋರಮಂಗಲದ ಅಪಾರ್ಟ್​ಮೆಂಟ್​ನಲ್ಲಿ ವಾಸವಿದ್ದ. ಎಂಡಿಎಂಎ ಮಾತ್ರೆಗಳಿದ್ದ ಪಾರ್ಸೆಲ್ ಆರೋಪಿಯ ಚೆನ್ನೈ ವಿಳಾಸಕ್ಕೆ ಬಂದಿತ್ತು. ಏರ್​ಪೋರ್ಟ್​ನಲ್ಲೇ ಮಾತ್ರೆಗಳಿದ್ದ ಪಾರ್ಸೆಲ್​ ಅನ್ನು ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿದ್ದರು. ಬಳಿಕ ಬೆಂಗಳೂರು […]

ಏರ್​ ಕಸ್ಟಮ್ಸ್​ ಅಧಿಕಾರಿಗಳ ದಾಳಿ, ಬೆಂಗಳೂರಿನಲ್ಲಿ ಮಲೇಷ್ಯಾ ​ ಪ್ರಜೆ ಅರೆಸ್ಟ್​
Guru
Guru| Edited By: ಸಾಧು ಶ್ರೀನಾಥ್​|

Updated on:Jun 25, 2020 | 5:31 PM

Share

ಬೆಂಗಳೂರು: ಚೆನ್ನೈ ಏರ್​ಕಸ್ಟಮ್ಸ್​ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಎಂಡಿಎಂಎ ಆರ್ಡರ್ ಮಾಡಿದ್ದ ಭಾರತೀಯ ಮೂಲದ ಮಲೇಷಿಯನ್ ಪ್ರಜೆಯನ್ನು ಬಂಧಿಸಿದ್ದಾರೆ. ಕವಿ ಕುಮಾರ್(25) ಬಂಧಿತ ಆರೋಪಿ.

ಆರೋಪಿ ಬೆಂಗಳೂರಿನ ಅಮೇಜಾನ್ ಘಟಕದಲ್ಲಿ ಕ್ವಾಲಿಟಿ ಅನಾಲಿಸಿಸ್ಟ್ ಆಗಿದ್ದ. ಜರ್ಮನಿಯಿಂದ ಎಂಡಿಎಂಎ ಮಾತ್ರೆಗಳನ್ನು ಚೆನ್ನೈಗೆ ಆರ್ಡರ್ ಮಾಡಿದ್ದ. ಲಾಕ್​ಡೌನ್​ನಿಂದ ಚೆನ್ನೈಗೆ ಹೋಗಲಾರದೆ ಕೋರಮಂಗಲದ ಅಪಾರ್ಟ್​ಮೆಂಟ್​ನಲ್ಲಿ ವಾಸವಿದ್ದ.

ಎಂಡಿಎಂಎ ಮಾತ್ರೆಗಳಿದ್ದ ಪಾರ್ಸೆಲ್ ಆರೋಪಿಯ ಚೆನ್ನೈ ವಿಳಾಸಕ್ಕೆ ಬಂದಿತ್ತು. ಏರ್​ಪೋರ್ಟ್​ನಲ್ಲೇ ಮಾತ್ರೆಗಳಿದ್ದ ಪಾರ್ಸೆಲ್​ ಅನ್ನು ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿದ್ದರು. ಬಳಿಕ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳೊಂದಿಗೆ ಸೇರಿ ಜಂಟಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿ ಬಳಿ 3 ಲಕ್ಷ ಮೌಲ್ಯದ ಎಂಡಿಎಂಎ ಮಾತ್ರೆಗಳನ್ನ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

Published On - 5:24 pm, Thu, 25 June 20

Follow Us
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು