AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸಂಕಟದಲ್ಲಿ ಕೋಟಿ ಕೋಟಿ ಗ್ಯಾಂಬ್ಲಿಂಗ್ ಆಡಿದ ನಟ ಅರೆಸ್ಟ್

ಚೆನ್ನೈ: ಎಲ್ಲೆಡೆ ಕೊರೊನಾ ಮಾರಿ ಹಬ್ಬಿ ಜನ ಸಾಯುತ್ತಿರಬೇಕಾದ್ರೆ ಗ್ಯಾಂಬ್ಲಿಂಗ್ ಆಡಿ ಕೋಟಿ ಕೋಟಿ ವ್ಯವಹಾರದಲ್ಲಿ ತೊಡಗಿದ್ದ ತಮಿಳು ನಟ ಶಾಮ್ ಅವರನ್ನು ತಮಿಳುನಾಡು ಪೊಲೀಸರು ಬಂಧಿಸಿದ್ದಾರೆ. ಹೌದು ತಮಿಳುನಾಡು ಕೊರೊನಾ ಸಂಕಷ್ಟದಲ್ಲಿದ್ದಾಗ ಈ ನಟ ಶಾಮ್ ತನ್ನ ಅಪಾರ್ಟ್‌ಮೆಂಟ್‌ನಲ್ಲಿ  ಗ್ಯಾಂಬ್ಲಿಂಗ್‌ನಲ್ಲಿ ತೊಡಗಿದ್ದನ್ನೆನ್ನಲಾಗಿದೆ. ಕೇವಲ ಈ ನಟ ಮಾತ್ರವಲ್ಲ, ಇವನೊಂದಿಗೆ ತಮಿಳು ಚಿತ್ರರಂಗದ ಇನ್ನೂ ಹಲವಾರು ನಟರು ಪೋಕರ್ ಗೇಮ್ ಮತ್ತು ಗ್ಯಾಂಬ್ಲಿಂಗ್ ಆಟದಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗ್ತಿದೆ. ಹೀಗೆ ಗ್ಯಾಂಬ್ಲಿಂಗ್ ಆಟದಲ್ಲಿ ಭಾರೀ ಹಣ ಸೋತ ನಟನೊಬ್ಬ […]

ಕೊರೊನಾ ಸಂಕಟದಲ್ಲಿ ಕೋಟಿ ಕೋಟಿ ಗ್ಯಾಂಬ್ಲಿಂಗ್ ಆಡಿದ ನಟ ಅರೆಸ್ಟ್
Guru
Guru| Edited By: |

Updated on:Jul 28, 2020 | 6:45 PM

Share

ಚೆನ್ನೈ: ಎಲ್ಲೆಡೆ ಕೊರೊನಾ ಮಾರಿ ಹಬ್ಬಿ ಜನ ಸಾಯುತ್ತಿರಬೇಕಾದ್ರೆ ಗ್ಯಾಂಬ್ಲಿಂಗ್ ಆಡಿ ಕೋಟಿ ಕೋಟಿ ವ್ಯವಹಾರದಲ್ಲಿ ತೊಡಗಿದ್ದ ತಮಿಳು ನಟ ಶಾಮ್ ಅವರನ್ನು ತಮಿಳುನಾಡು ಪೊಲೀಸರು ಬಂಧಿಸಿದ್ದಾರೆ.

ಹೌದು ತಮಿಳುನಾಡು ಕೊರೊನಾ ಸಂಕಷ್ಟದಲ್ಲಿದ್ದಾಗ ಈ ನಟ ಶಾಮ್ ತನ್ನ ಅಪಾರ್ಟ್‌ಮೆಂಟ್‌ನಲ್ಲಿ  ಗ್ಯಾಂಬ್ಲಿಂಗ್‌ನಲ್ಲಿ ತೊಡಗಿದ್ದನ್ನೆನ್ನಲಾಗಿದೆ. ಕೇವಲ ಈ ನಟ ಮಾತ್ರವಲ್ಲ, ಇವನೊಂದಿಗೆ ತಮಿಳು ಚಿತ್ರರಂಗದ ಇನ್ನೂ ಹಲವಾರು ನಟರು ಪೋಕರ್ ಗೇಮ್ ಮತ್ತು ಗ್ಯಾಂಬ್ಲಿಂಗ್ ಆಟದಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗ್ತಿದೆ.

ಹೀಗೆ ಗ್ಯಾಂಬ್ಲಿಂಗ್ ಆಟದಲ್ಲಿ ಭಾರೀ ಹಣ ಸೋತ ನಟನೊಬ್ಬ ಹತಾಶೆಯಿಂದ ಚೆನ್ನೈನ ನುಂಗಂಬಕ್ಕಮ್‌  ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ ಎನ್ನಲಾಗಿದೆ.

ಸುಳಿವು ಸಿಕ್ಕ ಕೂಡಲೇ ಕಾರ್ಯಪ್ರವೃತ್ತರಾದ ಚೆನ್ನೈ ಪೊಲೀಸರು ನಟ ಶಾಮ್ ಮನೆಯ ಮೇಲೆ ದಾಳಿ ಮಾಡಿ ಆತನನ್ನು ಅರೆಸ್ಟ್ ಮಾಡಿದ್ದಾರೆ. ಜೊತೆಗೆ ಕೋಟ್ಯಂತರ ಬೆಲೆಯ ಟೋಕನ್‌ಗಳನ್ನು ಕೂಡಾ ಅತನ ಮನೆಯಿಂದ ವಶಪಡಿಸಿಕೊಂಡಿದ್ದಾರೆ.

Published On - 1:40 pm, Tue, 28 July 20

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು