Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸಂಕಟದಲ್ಲಿ ಕೋಟಿ ಕೋಟಿ ಗ್ಯಾಂಬ್ಲಿಂಗ್ ಆಡಿದ ನಟ ಅರೆಸ್ಟ್

ಚೆನ್ನೈ: ಎಲ್ಲೆಡೆ ಕೊರೊನಾ ಮಾರಿ ಹಬ್ಬಿ ಜನ ಸಾಯುತ್ತಿರಬೇಕಾದ್ರೆ ಗ್ಯಾಂಬ್ಲಿಂಗ್ ಆಡಿ ಕೋಟಿ ಕೋಟಿ ವ್ಯವಹಾರದಲ್ಲಿ ತೊಡಗಿದ್ದ ತಮಿಳು ನಟ ಶಾಮ್ ಅವರನ್ನು ತಮಿಳುನಾಡು ಪೊಲೀಸರು ಬಂಧಿಸಿದ್ದಾರೆ. ಹೌದು ತಮಿಳುನಾಡು ಕೊರೊನಾ ಸಂಕಷ್ಟದಲ್ಲಿದ್ದಾಗ ಈ ನಟ ಶಾಮ್ ತನ್ನ ಅಪಾರ್ಟ್‌ಮೆಂಟ್‌ನಲ್ಲಿ  ಗ್ಯಾಂಬ್ಲಿಂಗ್‌ನಲ್ಲಿ ತೊಡಗಿದ್ದನ್ನೆನ್ನಲಾಗಿದೆ. ಕೇವಲ ಈ ನಟ ಮಾತ್ರವಲ್ಲ, ಇವನೊಂದಿಗೆ ತಮಿಳು ಚಿತ್ರರಂಗದ ಇನ್ನೂ ಹಲವಾರು ನಟರು ಪೋಕರ್ ಗೇಮ್ ಮತ್ತು ಗ್ಯಾಂಬ್ಲಿಂಗ್ ಆಟದಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗ್ತಿದೆ. ಹೀಗೆ ಗ್ಯಾಂಬ್ಲಿಂಗ್ ಆಟದಲ್ಲಿ ಭಾರೀ ಹಣ ಸೋತ ನಟನೊಬ್ಬ […]

ಕೊರೊನಾ ಸಂಕಟದಲ್ಲಿ ಕೋಟಿ ಕೋಟಿ ಗ್ಯಾಂಬ್ಲಿಂಗ್ ಆಡಿದ ನಟ ಅರೆಸ್ಟ್
Follow us
Guru
| Updated By:

Updated on:Jul 28, 2020 | 6:45 PM

ಚೆನ್ನೈ: ಎಲ್ಲೆಡೆ ಕೊರೊನಾ ಮಾರಿ ಹಬ್ಬಿ ಜನ ಸಾಯುತ್ತಿರಬೇಕಾದ್ರೆ ಗ್ಯಾಂಬ್ಲಿಂಗ್ ಆಡಿ ಕೋಟಿ ಕೋಟಿ ವ್ಯವಹಾರದಲ್ಲಿ ತೊಡಗಿದ್ದ ತಮಿಳು ನಟ ಶಾಮ್ ಅವರನ್ನು ತಮಿಳುನಾಡು ಪೊಲೀಸರು ಬಂಧಿಸಿದ್ದಾರೆ.

ಹೌದು ತಮಿಳುನಾಡು ಕೊರೊನಾ ಸಂಕಷ್ಟದಲ್ಲಿದ್ದಾಗ ಈ ನಟ ಶಾಮ್ ತನ್ನ ಅಪಾರ್ಟ್‌ಮೆಂಟ್‌ನಲ್ಲಿ  ಗ್ಯಾಂಬ್ಲಿಂಗ್‌ನಲ್ಲಿ ತೊಡಗಿದ್ದನ್ನೆನ್ನಲಾಗಿದೆ. ಕೇವಲ ಈ ನಟ ಮಾತ್ರವಲ್ಲ, ಇವನೊಂದಿಗೆ ತಮಿಳು ಚಿತ್ರರಂಗದ ಇನ್ನೂ ಹಲವಾರು ನಟರು ಪೋಕರ್ ಗೇಮ್ ಮತ್ತು ಗ್ಯಾಂಬ್ಲಿಂಗ್ ಆಟದಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗ್ತಿದೆ.

ಹೀಗೆ ಗ್ಯಾಂಬ್ಲಿಂಗ್ ಆಟದಲ್ಲಿ ಭಾರೀ ಹಣ ಸೋತ ನಟನೊಬ್ಬ ಹತಾಶೆಯಿಂದ ಚೆನ್ನೈನ ನುಂಗಂಬಕ್ಕಮ್‌  ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ ಎನ್ನಲಾಗಿದೆ.

ಸುಳಿವು ಸಿಕ್ಕ ಕೂಡಲೇ ಕಾರ್ಯಪ್ರವೃತ್ತರಾದ ಚೆನ್ನೈ ಪೊಲೀಸರು ನಟ ಶಾಮ್ ಮನೆಯ ಮೇಲೆ ದಾಳಿ ಮಾಡಿ ಆತನನ್ನು ಅರೆಸ್ಟ್ ಮಾಡಿದ್ದಾರೆ. ಜೊತೆಗೆ ಕೋಟ್ಯಂತರ ಬೆಲೆಯ ಟೋಕನ್‌ಗಳನ್ನು ಕೂಡಾ ಅತನ ಮನೆಯಿಂದ ವಶಪಡಿಸಿಕೊಂಡಿದ್ದಾರೆ.

Published On - 1:40 pm, Tue, 28 July 20

ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ