AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: ಕೋಳಿ ಮೊದಲಾ? ಮೊಟ್ಟೆ ಮೊದಲಾ?; ತಪ್ಪು ಉತ್ತರ ನೀಡಿದ ಗೆಳೆಯನನ್ನು ಕೊಂದ ಕುಡುಕ!

ನಾವು ಸಣ್ಣವರಾಗಿದ್ದಾಗಿನಿಂದಲೂ ಕೋಳಿ ಮೊದಲಾ? ಮೊಟ್ಟೆ ಮೊದಲಾ? ಎಂಬ ಪ್ರಶ್ನೆಗೆ ಇನ್ನೂ ಸರಿಯಾದ ಉತ್ತರ ಸಿಕ್ಕಿಲ್ಲ. ಒಬ್ಬೊಬ್ಬರ ಅಭಿಪ್ರಾಯದ ಪ್ರಕಾರ ಎರಡೂ ಉತ್ತರಗಳು ಸರಿ. ಆದರೆ, ಈ ಪ್ರಶ್ನೆ ಒಬ್ಬ ವ್ಯಕ್ತಿಯ ಜೀವವನ್ನೇ ಬಲಿ ಪಡೆದಿದೆ ಎಂದರೆ ನಂಬಲು ಸಾಧ್ಯವೇ? ಅಷ್ಟಕ್ಕೂ ಏನಿದು ಘಟನೆ ಎಂಬ ಕುರಿತು ಮಾಹಿತಿ ಇಲ್ಲಿದೆ.

Shocking News: ಕೋಳಿ ಮೊದಲಾ? ಮೊಟ್ಟೆ ಮೊದಲಾ?; ತಪ್ಪು ಉತ್ತರ ನೀಡಿದ ಗೆಳೆಯನನ್ನು ಕೊಂದ ಕುಡುಕ!
ಕೋಳಿ - ಮೊಟ್ಟೆImage Credit source: istock
ಸುಷ್ಮಾ ಚಕ್ರೆ
|

Updated on: Aug 01, 2024 | 8:57 PM

Share

ಕೋಳಿ ಮೊದಲು ಬಂದಿದ್ದಾ? ಮೊಟ್ಟೆ ಮೊದಲು ಬಂದಿದ್ದಾ? ನೀವು ಖಂಡಿತವಾಗಿಯೂ ಈ ಒಗಟನ್ನು ಕೇಳಿರುತ್ತೀರಿ. ತಲೆಗೆ ಹುಳ ಬಿಡುವ ಈ ಪ್ರಶ್ನೆಗೆ ಯಾವುದು ಸರಿಯಾದ ಉತ್ತರ ಎಂಬ ಗೊಂದಲ ನಿಮ್ಮನ್ನೂ ಕಾಡಿರಬಹುದು. ಆದರೆ, ಈ ಪ್ರಶ್ನೆಯಿಂದ ಒಂದು ಕೊಲೆಯೇ ನಡೆದುಹೋಗಿದೆ. ಚರ್ಚಾಸ್ಪದ ವಿಷಯವಾಗಿರುವ ಈ ಪ್ರಶ್ನೆ ಕೇಳಿದ ಕುಡುಕನೊಬ್ಬ ತನ್ನ ಗೆಳೆಯ ಈ ಪ್ರಶ್ನೆಗೆ ಸರಿಯಾದ ಉತ್ತರ ನೀಡಲಿಲ್ಲ ಎಂದು ಆತನನ್ನು ಕೊಲೆ ಮಾಡಿರುವ ವಿಚಿತ್ರ ಮತ್ತು ಭಯಾನಕ ಘಟನೆ ನಡೆದಿದೆ.

ಇಂಡೋನೇಷ್ಯಾದ ಆಗ್ನೇಯ ಸುಲವೆಸಿ ಪ್ರಾಂತ್ಯದ ಮುನಾ ರೀಜೆನ್ಸಿಯಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ. “ಕೋಳಿ ಅಥವಾ ಮೊಟ್ಟೆ ಈ ಎರಡರಲ್ಲಿ ಯಾವುದು ಮೊದಲು ಬಂದದ್ದು?” ಎಂಬ ಕ್ಲಾಸಿಕ್ ಒಗಟಿನ ಮೇಲೆ ಕುಡುಕರಿಬ್ಬರ ನಡುವೆ ವಾದ ಶುರುವಾಗಿದೆ. ಕುಡಿದ ಮತ್ತಿನಲ್ಲಿದ್ದ ಇಬ್ಬರೂ ತಾನು ಹೇಳಿದ ಉತ್ತರವೇ ಸರಿಯೆಂದು ಜಗಳವಾಡಿದ್ದಾರೆ. ಅದೇ ಕೋಪದಲ್ಲಿ ಒಬ್ಬ ಕುಡುಕ ತನ್ನ ಸ್ನೇಹಿತನನ್ನು ಇರಿದು ಕೊಂದಿದ್ದಾನೆ.

ಇದನ್ನೂ ಓದಿ: Viral Video: ವ್ಯಕ್ತಿಯ ಕುತ್ತಿಗೆಗೆ ಸುತ್ತಿಕೊಂಡು ನುಂಗಲೆತ್ನಿಸಿದ 15 ಅಡಿ ಉದ್ದದ ಹೆಬ್ಬಾವು; ಶಾಕಿಂಗ್ ವಿಡಿಯೋ ವೈರಲ್

ಕೊಲೆಯ ಆರೋಪದ ಮೇಲೆ ಆ ವ್ಯಕ್ತಿಯನ್ನು ಬಂಧಿಸಲಾಗಿದೆ. ಜುಲೈ 24ರಂದು ಈ ದುರಂತ ಘಟನೆ ನಡೆದಿದೆ. ತನ್ನ ಗೆಳೆಯನನ್ನು ಕುಡಿಯಲು ಆಹ್ವಾನಿಸಿದ ಡಿಆರ್ ಎಂಬ ವ್ಯಕ್ತಿ ಹಲವಾರು ಸುತ್ತಿನ ಡ್ರಿಂಕ್ ಮುಗಿಸಿದ್ದರು. ಆಗ ಕೋಳಿ, ಮೊಟ್ಟೆಯ ವಿಷಯ ಚರ್ಚೆಗೆ ಬಂದಿತು. ಈ ಬಿಸಿ ಬಿಸಿ ಚರ್ಚೆ ವಿಪರೀತಕ್ಕೆ ಹೋಗಿ, ಜಗಳಕ್ಕೆ ತಿರುಗಿತು. ಹೊಡೆಯಲು ಬಂದ ಡಿಆರ್​ನಿಂದ ಆ ಸ್ನೇಹಿತ ತಪ್ಪಿಸಿಕೊಳ್ಳಲು ಓಡಿದ್ದಾನೆ. ಆಗ ಅವನ ಹಿಂದೆ ಓಡಿದ ಡಿಆರ್​ ಅಂಗಳದಲ್ಲಿ ಬಿದ್ದಿದ್ದ ಮಣ್ಣ ಅಗೆಯುವ ಚೂಪಾದ ಆಯುಧದಿಂದ ಆತನಿಗೆ ಹೊಡೆದು ಕೊಲೆ ಮಾಡಿದ್ದಾನೆ.

ಇನ್ನಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
"ಕಳೆದ 2 ವರ್ಷಗಳಲ್ಲಿ 3000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ"
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ