AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೈಬರ್​ ಕ್ರೈಂ ಪ್ರಕರಣ ತಡೆಗಟ್ಟಲು ಪ್ರತ್ಯೇಕ CEN ಘಟಕಗಳ ಆರಂಭ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಇತ್ತೀಚೆಗೆ ಸೈಬರ್​ ಕ್ರೈಂ ಪ್ರಕರಣಗಳು ಹೆಚ್ಚಾಗುತ್ತಿವೆ. ಸೈಬರ್ ಕ್ರೈಂ ಪೊಲೀಸ್‌ ಠಾಣೆಯಲ್ಲಿ 10ಸಾವಿಕ್ಕೂ ಅಧಿಕ ದೂರು ದಾಖಲಾಗಿತ್ತು. ಸೈಬರ್ ಕ್ರೈಂ ಪೊಲೀಸರಿಗೆ ಅಪರಾಧ ಪ್ರಕರಣಗಳನ್ನ ಪತ್ತೆಹಚ್ಚುವುದಕ್ಕೆ ಸಾಕಷ್ಟು ತಲೆನೋವಾಗಿತ್ತು. ಹೀಗಾಗಿ ನಗರದ 8 ವಿಭಾಗಗಳಲ್ಲಿ ಪ್ರತ್ಯೆಕ ಸೈಬರ್ ಕ್ರೈಂ ಪೊಲೀಸ್ ಠಾಣೆಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚಾಲನೆ ನೀಡಿದ್ದಾರೆ. CEN-ಸೈಬರ್ ಕ್ರೈಂ, ಆರ್ಥಿಕ ಅಪರಾಧ, ಮಾದಕದ್ರವ್ಯ ನಿಗ್ರಹ ಘಟಕವಾಗಿದೆ. ನಗರದ 8 ಡಿಸಿಪಿ ವಿಭಾಗಗಳಲ್ಲಿ ಪ್ರತ್ಯೇಕ ಸೈಬರ್​ ಕ್ರೈಂ ಠಾಣೆಗಳಿಗೆ ವಿಧಾನಸೌಧದ ಬ್ಯಾಂಕ್ವೆಟ್​ ಹಾಲ್​ನಲ್ಲಿ […]

ಸೈಬರ್​ ಕ್ರೈಂ ಪ್ರಕರಣ ತಡೆಗಟ್ಟಲು ಪ್ರತ್ಯೇಕ CEN ಘಟಕಗಳ ಆರಂಭ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Dec 17, 2019 | 2:16 PM

Share

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಇತ್ತೀಚೆಗೆ ಸೈಬರ್​ ಕ್ರೈಂ ಪ್ರಕರಣಗಳು ಹೆಚ್ಚಾಗುತ್ತಿವೆ. ಸೈಬರ್ ಕ್ರೈಂ ಪೊಲೀಸ್‌ ಠಾಣೆಯಲ್ಲಿ 10ಸಾವಿಕ್ಕೂ ಅಧಿಕ ದೂರು ದಾಖಲಾಗಿತ್ತು. ಸೈಬರ್ ಕ್ರೈಂ ಪೊಲೀಸರಿಗೆ ಅಪರಾಧ ಪ್ರಕರಣಗಳನ್ನ ಪತ್ತೆಹಚ್ಚುವುದಕ್ಕೆ ಸಾಕಷ್ಟು ತಲೆನೋವಾಗಿತ್ತು. ಹೀಗಾಗಿ ನಗರದ 8 ವಿಭಾಗಗಳಲ್ಲಿ ಪ್ರತ್ಯೆಕ ಸೈಬರ್ ಕ್ರೈಂ ಪೊಲೀಸ್ ಠಾಣೆಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚಾಲನೆ ನೀಡಿದ್ದಾರೆ.

CEN-ಸೈಬರ್ ಕ್ರೈಂ, ಆರ್ಥಿಕ ಅಪರಾಧ, ಮಾದಕದ್ರವ್ಯ ನಿಗ್ರಹ ಘಟಕವಾಗಿದೆ. ನಗರದ 8 ಡಿಸಿಪಿ ವಿಭಾಗಗಳಲ್ಲಿ ಪ್ರತ್ಯೇಕ ಸೈಬರ್​ ಕ್ರೈಂ ಠಾಣೆಗಳಿಗೆ ವಿಧಾನಸೌಧದ ಬ್ಯಾಂಕ್ವೆಟ್​ ಹಾಲ್​ನಲ್ಲಿ ಅಧಿಕೃತವಾಗಿ ಸಿಎಂ ಚಾಲನೆ ನೀಡಿದ್ದಾರೆ. ಕಾರ್ಯಕ್ರಮದಲ್ಲಿ ಗೃಹಸಚಿವ ಬಸವರಾಜ ಬೊಮ್ಮಾಯಿ, ಡಿಸಿಎಂ ಲಕ್ಷ್ಮಣ ಸವದಿ, ಶಾಸಕ ರಿಜ್ವಾನ್ ಅರ್ಷದ್, ಡಿಜಿ & ಐಜಿಪಿ ನೀಲಮಣಿ ಎನ್​.ರಾಜು ಸೇರಿ ಹಲವರು ಉಪಸ್ಥಿತರಿದ್ದರು.

Published On - 12:45 pm, Tue, 17 December 19

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ