AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರ: ಬೆಡ್​ರೂಮ್​ಗೆ ನುಗ್ಗಿದ ಅಪರಿಚಿತನನ್ನು ಕೊಂದು ಪೊಲೀಸರಿಗೆ ಶರಣಾದ ವ್ಯಕ್ತಿ

ಚಿಕ್ಕಬಳ್ಳಾಪುರ(Chikkaballapur)ದ ಇಂದಿರಾನಗರದ ಮನೆಯೊಂದರಲ್ಲಿ ವ್ಯಕ್ತಿಯೋರ್ವ ಬೆಡ್​ರೂಮ್​ಗೆ ನುಗ್ಗಿದ ಅಪರಿಚಿತನನ್ನು ಕೊಂದು ಪೊಲೀಸರಿಗೆ ಶರಣಾದ ಘಟನೆ ನಡೆದಿದ್ದು, ಸ್ಥಳಕ್ಕೆ ಚಿಕ್ಕಬಳ್ಳಾಪುರ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ವ್ಯಕ್ತಿಯ ಹತ್ಯೆಗೆ ಹಳೆ ದ್ವೇಷವೇನಾದರೂ ಇತ್ತಾ?, ಎಂಬ ಕುರಿತು ವಿಚಾರಣೆ ಶುರುವಾಗಿದೆ.

ಚಿಕ್ಕಬಳ್ಳಾಪುರ: ಬೆಡ್​ರೂಮ್​ಗೆ ನುಗ್ಗಿದ ಅಪರಿಚಿತನನ್ನು ಕೊಂದು ಪೊಲೀಸರಿಗೆ ಶರಣಾದ ವ್ಯಕ್ತಿ
ಆರೋಪಿ ರಾಘವೇಂದ್ರ, ಮೃತ ವ್ಯಕ್ತಿ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on:Feb 21, 2024 | 9:50 PM

Share

ಚಿಕ್ಕಬಳ್ಳಾಪುರ, ಫೆ.21: ವ್ಯಕ್ತಿಯೋರ್ವ ಬೆಡ್​ರೂಮ್​ಗೆ ನುಗ್ಗಿದ ಅಪರಿಚಿತನನ್ನು ಕೊಂದು ಪೊಲೀಸರಿಗೆ ಶರಣಾದ ಘಟನೆ ಚಿಕ್ಕಬಳ್ಳಾಪುರ(Chikkaballapur)ದ ಇಂದಿರಾನಗರದ ಮನೆಯಲ್ಲಿ ನಡೆದಿದೆ. ಆಂಜಿನಪ್ಪ(35) ಮೃತ ರ್ದುದೈವಿ. ಗೃಹಿಣಿ ಆಶಾ ಎಂಬುವವರು ಒಂಟಿಯಾಗಿದ್ದ ವೇಳೆ ಆಂಜಿನಪ್ಪ ಬೆಡ್​ರೂಮ್​ಗೆ ನುಗ್ಗಿದ್ದಾನೆ. ಕೂಡಲೇ ಎಚ್ಚೆತ್ತ ಮಹಿಳೆ ಮೈದುನನಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಮನೆಗೆ ಬಂದ ಮೈದುನ ರಾಘವೇಂದ್ರ ಎಂಬಾತ ಕಬ್ಬಿಣದ ರಾಡ್​ನಿಂದ ಹಲ್ಲೆ ನಡೆಸಿ ಆಂಜಿನಪ್ಪನನ್ನು ಹತ್ಯೆ ಮಾಡಿದ್ದಾನೆ. ಬಳಿಕ ತಾನೇ ಹೋಗಿ ಪೊಲೀಸ್ ಠಾಣೆಗೆ ಶರಣಾಗಿದ್ದಾನೆ. ಸ್ಥಳಕ್ಕೆ ಚಿಕ್ಕಬಳ್ಳಾಪುರ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕೌಟುಂಬಿಕ ಕಲಹ ಹಿನ್ನೆಲೆ ರೈಲಿಗೆ ಸಿಲುಕಿ ವ್ಯಕ್ತಿ ಆತ್ಮಹತ್ಯೆ

ಬೆಂಗಳೂರು: ಉತ್ತರ ತಾಲೂಕಿನ ಹೆಸರಘಟ್ಟ ರಸ್ತೆಯ ತರಬನಹಳ್ಳಿಯಲ್ಲಿ ರೈಲಿಗೆ ಸಿಲುಕಿ ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ನಡೆದಿದೆ. ಸುರೇಶ್(43) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಕೌಟುಂಬಿಕ ಕಲಹ ಹಿನ್ನೆಲೆ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಈ ಕುರಿತು ಯಶವಂತಪುರ ರೈಲ್ವೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಶುರುಮಾಡಿದ್ದಾರೆ.

ಇದನ್ನೂ ಓದಿ:ಕಡೂರಿನಲ್ಲಿ ಬೆಂಗಳೂರಿನ ಕ್ಯಾಬ್ ಡ್ರೈವರ್ ಕೊಲೆ: ಕತ್ತು ಸೀಳಿ ಬರ್ಬರವಾಗಿ ಹತ್ಯೆಗೈದ ದುಷ್ಕರ್ಮಿಗಳು

ಗುಡಿಸಲಿಗೆ ಆಕಸ್ಮಿಕ ಬೆಂಕಿ ತಗುಲಿ ಮಹಿಳೆ ಸಜೀವ ದಹನ

ಚಿತ್ರದುರ್ಗ: ಗುಡಿಸಲಿಗೆ ಆಕಸ್ಮಿಕ ಬೆಂಕಿ ತಗುಲಿ ಮಹಿಳೆ ಸಜೀವ ದಹನವಾದ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದ ಕಳವಿಬಾವಿ ಪ್ರದೇಶ ಬಳಿ ನಡೆದಿದೆ. ಗುಡಿಸಿಲಿನಲ್ಲಿ ವಾಸವಾಗಿದ್ದ ಜಯಬಾಯಿ(50)ಮೃತ ರ್ದುದೈವಿ. ಈ ಕುರಿತು ಹೊಸದುರ್ಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:38 pm, Wed, 21 February 24

Follow Us
ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!
ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ