AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪರಾಧ ಸುದ್ದಿ: 17 ವರ್ಷದ ಬಾಲಕಿ ಮೇಲೆ ಅತ್ಯಾಚಾರ; ಜಮೀನಿನಲ್ಲಿ ಕುರಿ ಮೇಯಿಸಿದ್ದಕ್ಕೆ ಹಲ್ಲೆ

ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದ ಎರಡು ಪ್ರಮುಖ ಅಪರಾಧ ಸುದ್ದಿಗಳು ಇಲ್ಲಿವೆ.

ಅಪರಾಧ ಸುದ್ದಿ: 17 ವರ್ಷದ ಬಾಲಕಿ ಮೇಲೆ ಅತ್ಯಾಚಾರ; ಜಮೀನಿನಲ್ಲಿ ಕುರಿ ಮೇಯಿಸಿದ್ದಕ್ಕೆ ಹಲ್ಲೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Sep 25, 2021 | 5:12 PM

Share

ಚಿಕ್ಕಮಗಳೂರು: 17 ವರ್ಷದ ಬಾಲಕಿ ಮೇಲೆ ಯುವಕನಿಂದ ಅತ್ಯಾಚಾರ ನಡೆದ ಪ್ರಕರಣವೊಂದು ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಾಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದೆ. ಪೋಕ್ಸೊ ಕಾಯ್ದೆಯಡಿ ಕೇಸ್ ದಾಖಲಿಸಿ ಆರೋಪಿ ನಿರಂಜನ್ (24) ಎಂಬಾತನನ್ನು ಬಂಧಿಸಲಾಗಿದೆ.

ಜಮೀನಿನಲ್ಲಿ ಕುರಿ ಮೇಯಿಸಿದ್ದಕ್ಕೆ ಹಲ್ಲೆ ಜಮೀನಿನಲ್ಲಿ ಕುರಿಗಳನ್ನು ಮೇಯಿಸಿದ್ದಕ್ಕೆ ವ್ಯಕ್ತಿ ಮೇಲೆ ಇನ್ನೋರ್ವ ವ್ಯಕ್ತಿ ಹಲ್ಲೆ ನಡೆಸಿದ ಘಟನೆ ಚಿಕ್ಕಮಗಳೂರು ತಾಲೂಕಿನ ಬೊಂಬೈಲ್ ಗ್ರಾಮದಲ್ಲಿ ನಡೆದಿದೆ. ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ಮಾರ್ಗಮಧ್ಯೆ ಹಲ್ಲೆಗೊಳಗಾದ ವ್ಯಕ್ತಿ ಸಾವನ್ನಪ್ಪಿದ್ದಾನೆ. ಹಲ್ಲೆಗೊಳಗಾಗಿದ್ದ ಮಂಜುನಾಥ್ (53) ಮೃತ ದುರ್ದೈವಿ, ಬಸಗೋಡು ಗ್ರಾಮದ ಕಿರಣ್ ಹಲ್ಲೆ ನಡೆಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಆರೋಪಿ ಕಿರಣ್ನನ್ನು ಬಂಧಿಸಿ ಕ್ರಮ ಕೈಗೊಳ್ಳುವಂತೆ ಮೃತ ಮಂಜುನಾಥ ಅವರ ಕುಟುಂಬಸ್ಥರು ಜಿಲ್ಲಾಡಳಿತವನ್ನು ಆಗ್ರಹಿಸಿದ್ದಾರೆ. ಮಲ್ಲಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: 

Sneha Dubey: ಕಾಶ್ಮೀರದ ಪ್ರಸ್ತಾಪವೆತ್ತಿದ ಪಾಕ್​ ಪ್ರಧಾನಿಗೆ ಕಟು ಉತ್ತರ ಕೊಟ್ಟ ಸ್ನೇಹಾ ದುಬೆ ಯಾರು? ಚಿಕ್ಕವಯಸ್ಸಿನ ಅಧಿಕಾರಿ ಬಗ್ಗೆ ಇಲ್ಲಿದೆ ಮಾಹಿತಿ

ಅಮೆರಿಕದ ಗುಪ್ತಚರ ಇಲಾಖೆ ಅಧಿಕಾರಿಯಲ್ಲಿ ಕಾಣಿಸಿಕೊಂಡಿರುವ ಹವಾನಾ ಸಿಂಡ್ರೋಮ್ ಬಗ್ಗೆ ಒಂದಿಷ್ಟು ಮಾಹಿತಿ ಇಲ್ಲಿದೆ

(Chikkamagaluru Crime News Rape on 17 year old girl)

Follow Us
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ