AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪರಾಧ ಸುದ್ದಿ: 17 ವರ್ಷದ ಬಾಲಕಿ ಮೇಲೆ ಅತ್ಯಾಚಾರ; ಜಮೀನಿನಲ್ಲಿ ಕುರಿ ಮೇಯಿಸಿದ್ದಕ್ಕೆ ಹಲ್ಲೆ

ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದ ಎರಡು ಪ್ರಮುಖ ಅಪರಾಧ ಸುದ್ದಿಗಳು ಇಲ್ಲಿವೆ.

ಅಪರಾಧ ಸುದ್ದಿ: 17 ವರ್ಷದ ಬಾಲಕಿ ಮೇಲೆ ಅತ್ಯಾಚಾರ; ಜಮೀನಿನಲ್ಲಿ ಕುರಿ ಮೇಯಿಸಿದ್ದಕ್ಕೆ ಹಲ್ಲೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Sep 25, 2021 | 5:12 PM

Share

ಚಿಕ್ಕಮಗಳೂರು: 17 ವರ್ಷದ ಬಾಲಕಿ ಮೇಲೆ ಯುವಕನಿಂದ ಅತ್ಯಾಚಾರ ನಡೆದ ಪ್ರಕರಣವೊಂದು ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಾಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದೆ. ಪೋಕ್ಸೊ ಕಾಯ್ದೆಯಡಿ ಕೇಸ್ ದಾಖಲಿಸಿ ಆರೋಪಿ ನಿರಂಜನ್ (24) ಎಂಬಾತನನ್ನು ಬಂಧಿಸಲಾಗಿದೆ.

ಜಮೀನಿನಲ್ಲಿ ಕುರಿ ಮೇಯಿಸಿದ್ದಕ್ಕೆ ಹಲ್ಲೆ ಜಮೀನಿನಲ್ಲಿ ಕುರಿಗಳನ್ನು ಮೇಯಿಸಿದ್ದಕ್ಕೆ ವ್ಯಕ್ತಿ ಮೇಲೆ ಇನ್ನೋರ್ವ ವ್ಯಕ್ತಿ ಹಲ್ಲೆ ನಡೆಸಿದ ಘಟನೆ ಚಿಕ್ಕಮಗಳೂರು ತಾಲೂಕಿನ ಬೊಂಬೈಲ್ ಗ್ರಾಮದಲ್ಲಿ ನಡೆದಿದೆ. ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ಮಾರ್ಗಮಧ್ಯೆ ಹಲ್ಲೆಗೊಳಗಾದ ವ್ಯಕ್ತಿ ಸಾವನ್ನಪ್ಪಿದ್ದಾನೆ. ಹಲ್ಲೆಗೊಳಗಾಗಿದ್ದ ಮಂಜುನಾಥ್ (53) ಮೃತ ದುರ್ದೈವಿ, ಬಸಗೋಡು ಗ್ರಾಮದ ಕಿರಣ್ ಹಲ್ಲೆ ನಡೆಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಆರೋಪಿ ಕಿರಣ್ನನ್ನು ಬಂಧಿಸಿ ಕ್ರಮ ಕೈಗೊಳ್ಳುವಂತೆ ಮೃತ ಮಂಜುನಾಥ ಅವರ ಕುಟುಂಬಸ್ಥರು ಜಿಲ್ಲಾಡಳಿತವನ್ನು ಆಗ್ರಹಿಸಿದ್ದಾರೆ. ಮಲ್ಲಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: 

Sneha Dubey: ಕಾಶ್ಮೀರದ ಪ್ರಸ್ತಾಪವೆತ್ತಿದ ಪಾಕ್​ ಪ್ರಧಾನಿಗೆ ಕಟು ಉತ್ತರ ಕೊಟ್ಟ ಸ್ನೇಹಾ ದುಬೆ ಯಾರು? ಚಿಕ್ಕವಯಸ್ಸಿನ ಅಧಿಕಾರಿ ಬಗ್ಗೆ ಇಲ್ಲಿದೆ ಮಾಹಿತಿ

ಅಮೆರಿಕದ ಗುಪ್ತಚರ ಇಲಾಖೆ ಅಧಿಕಾರಿಯಲ್ಲಿ ಕಾಣಿಸಿಕೊಂಡಿರುವ ಹವಾನಾ ಸಿಂಡ್ರೋಮ್ ಬಗ್ಗೆ ಒಂದಿಷ್ಟು ಮಾಹಿತಿ ಇಲ್ಲಿದೆ

(Chikkamagaluru Crime News Rape on 17 year old girl)

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ