AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಣಕ್ಕಾಗಿ ಉದ್ಯಮಿಯ ಪುತ್ರನ Kidnap.. ಕೊನೆಗೂ ಸಿಕ್ಕಿಬಿದ್ದ ದುಷ್ಕರ್ಮಿಗಳು, ಎಲ್ಲಿ?

ಬೆಂಗಳೂರು: ನಗರದಲ್ಲಿ ಅಪರಾಧದ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಇದೀಗ, ಹಣಕ್ಕಾಗಿ ಉದ್ಯಮಿಯ ಪುತ್ರನ ಅಪಹರಣ ಮಾಡಿರುವ ಘಟನೆ ಭಾರತಿನಗರದಲ್ಲಿ ನಡೆದಿದೆ. ಭಾರತಿನಗರದ ನಿವಾಸಿಯಾಗಿದ್ದ ಉದ್ಯಮಿ ಮೊಹಮ್ಮದ್ ಸಾದಿಕ್​ರ 11 ವರ್ಷದ ಮಗ ಮನೆ ಮುಂದೆ ಆಟವಾಡ್ತಿದ್ದ ವೇಳೆ ಅಪಹರಣಕಾರರು ಬಾಲಕನನ್ನು ಕಿಡ್ನ್ಯಾಪ್ ಮಾಡಿದ್ದರು. ಜೊತೆಗೆ, ಸಾದಿಕ್​ರ ಬಳಿ 2 ಕೋಟಿ ರೂಪಾಯಿಗೆ ಬೇಡಿಕೆ ಸಹ ಇಟ್ಟಿದ್ದರು. ಹಾಗಾಗಿ, ಉದ್ಯಮಿ ಭಾರತಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಕೂಡಲೇ ಕ್ರಮಕ್ಕೆ ಮುಂದಾದ ಪೊಲೀಸರು ದುಷ್ಕರ್ಮಿಗಳ ಪತ್ತೆಗಾಗಿ […]

ಹಣಕ್ಕಾಗಿ ಉದ್ಯಮಿಯ ಪುತ್ರನ Kidnap.. ಕೊನೆಗೂ ಸಿಕ್ಕಿಬಿದ್ದ ದುಷ್ಕರ್ಮಿಗಳು, ಎಲ್ಲಿ?
KUSHAL V
|

Updated on: Aug 29, 2020 | 7:23 AM

Share

ಬೆಂಗಳೂರು: ನಗರದಲ್ಲಿ ಅಪರಾಧದ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಇದೀಗ, ಹಣಕ್ಕಾಗಿ ಉದ್ಯಮಿಯ ಪುತ್ರನ ಅಪಹರಣ ಮಾಡಿರುವ ಘಟನೆ ಭಾರತಿನಗರದಲ್ಲಿ ನಡೆದಿದೆ.

ಭಾರತಿನಗರದ ನಿವಾಸಿಯಾಗಿದ್ದ ಉದ್ಯಮಿ ಮೊಹಮ್ಮದ್ ಸಾದಿಕ್​ರ 11 ವರ್ಷದ ಮಗ ಮನೆ ಮುಂದೆ ಆಟವಾಡ್ತಿದ್ದ ವೇಳೆ ಅಪಹರಣಕಾರರು ಬಾಲಕನನ್ನು ಕಿಡ್ನ್ಯಾಪ್ ಮಾಡಿದ್ದರು. ಜೊತೆಗೆ, ಸಾದಿಕ್​ರ ಬಳಿ 2 ಕೋಟಿ ರೂಪಾಯಿಗೆ ಬೇಡಿಕೆ ಸಹ ಇಟ್ಟಿದ್ದರು.

ಹಾಗಾಗಿ, ಉದ್ಯಮಿ ಭಾರತಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಕೂಡಲೇ ಕ್ರಮಕ್ಕೆ ಮುಂದಾದ ಪೊಲೀಸರು ದುಷ್ಕರ್ಮಿಗಳ ಪತ್ತೆಗಾಗಿ 5 ವಿಶೇಷ ತಂಡಗಳನ್ನು ರಚಿಸಿದರು. ಪೂರ್ವ ವಿಭಾಗದ ಡಿಸಿಪಿ ಶರಣಪ್ಪ ನೇತೃತ್ವದಲ್ಲಿ ಕಾರ್ಯಾಚರಣೆಗೆ ಮುಂದಾದರು.

ಇದೀಗ, ಬಾಲಕನ ಕಿಡ್ನಾಪ್ ಪ್ರಕರಣ ಸುಖಾಂತ್ಯ ಕಂಡಿದ್ದು ಕಿಡ್ನಾಪ್ ಆಗಿದ್ದ ಬಾಲಕನನ್ನ ಖಾಕಿ ರಕ್ಷಣೆ ಮಾಡಿದ್ದಾರೆ. ತುಮಕೂರು ಬಳಿ ಕಿಡ್ನಾಪರ್ಸ್​​ನ ಪೊಲೀಸರು ಬೆನ್ನತ್ತಿ ಹಿಡಿದಿದ್ದಾರೆ. ಸದ್ಯ, ಪೂರ್ವ ವಿಭಾಗ ಪೊಲೀಸರಿಂದ ಮೂವರು ಕಿಡ್ನಾಪರ್ಸ್​​ನ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ