AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಲ್ವರು ಅಂತರಾಜ್ಯ ಕಳ್ಳರನ್ನು ಬಂಧಿಸಿದ ಚಿಂಚೋಳಿ ಪೊಲೀಸರು

ನಾಲ್ವರು ಅಂತರಾಜ್ಯ ಕಳ್ಳರನ್ನು ಬಂಧಿಸಿದ ಚಿಂಚೋಳಿ ಪೊಲೀಸರು. ಬಂಧಿತರಿಂದ 3 ಲಕ್ಷ ನಗದು ಸೇರಿ 20 ಲಕ್ಷ ಮೌಲ್ಯದ ವಸ್ತುಗಳು‌ ಕಲಬುರಗಿ ಜಿಲ್ಲೆಯ ಚಿಂಚೋಳಿ ಪೊಲೀಸ್ ಜಪ್ತಿ ಮಾಡಿದ್ದಾರೆ.

ನಾಲ್ವರು ಅಂತರಾಜ್ಯ ಕಳ್ಳರನ್ನು ಬಂಧಿಸಿದ ಚಿಂಚೋಳಿ ಪೊಲೀಸರು
Chincholi police arrested four interstate thieves
TV9 Web
| Edited By: |

Updated on:Oct 14, 2022 | 12:44 PM

Share

ಚಿಂಚೋಳಿ: ನಾಲ್ವರು ಅಂತರಾಜ್ಯ ಕಳ್ಳರನ್ನು ಬಂಧಿಸಿದ ಚಿಂಚೋಳಿ ಪೊಲೀಸರು. ಬಂಧಿತರಿಂದ 3 ಲಕ್ಷ ನಗದು ಸೇರಿ 20 ಲಕ್ಷ ಮೌಲ್ಯದ ವಸ್ತುಗಳು‌ ಕಲಬುರಗಿ ಜಿಲ್ಲೆಯ ಚಿಂಚೋಳಿ ಪೊಲೀಸ್ ಜಪ್ತಿ ಮಾಡಿದ್ದಾರೆ.

ಬಂಧಿತರನ್ನು ರಾಮಾ ಸುಬ್ಬರಾವ್, ಸೂರಜ್, ಗಣೇಶ್, ಬಬ್ಬನ್ ಎಂದು ಗುರುತಿದಲಾಗಿದೆ. ಈ ಕಳ್ಳರು ಮಹಾರಾಷ್ಟ್ರ ರಾಜ್ಯದ‌ ವಿವಿಧ ಹಳ್ಳಿಯ ನಿವಾಸಿಗಳು ಎಂದು ಹೇಳಲಾಗಿದೆ. ಲಾರಿಗಳಲ್ಲಿ ಬಂದು ಟೈರ್ ಅಂಗಡಿಗಳ ಶೆಟರ್ ಮುರಿದು ಟೈರ್ ಗಳನ್ನು ಕದಿಯುತ್ತಿದ್ದ ಗ್ಯಾಂಗ್ ಕಳೆದ ಜುಲೈ ತಿಂಗಳಲ್ಲಿ ಚಿಂಚೋಳಿಯಲ್ಲಿ ಟೈರ್ ಕಳ್ಳತನ ಮಾಡಿದ್ದರು ಈ ಬಗ್ಗೆ ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನಂತರದಲ್ಲಿ ಕಾರ್ಯಚರಣೆ ನಡೆಸಿ ಇದೀಗ ಅವರನ್ನು ಬಂಧಿಸಲಾಗಿದೆ.

ಮಕ್ಕಳ ಕಳ್ಳನೆಂದು ಭಾವಿಸಿ ಅಪರಿಚಿತ ವ್ಯಕ್ತಿಗೆ ಥಳಿಸಿ ಗ್ರಾಮಸ್ಥರು

ಇಂಡಿ: ಮಕ್ಕಳ ಕಳ್ಳನೆಂದು ಭಾವಿಸಿ ಅಪರಿಚಿತ ವ್ಯಕ್ತಿಗೆ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಇಂಗಳಗಿಯಲ್ಲಿ ನಡೆದಿದೆ. ತಮಿಳುನಾಡಿನ ವಿ.ದಾಮೋತಿರನ್ ಎಂಬುವವರ ಮೇಲೆ ಹಲ್ಲೆ ಮಾಡಲಾಗಿದೆ. ಮಕ್ಕಳ ಕಳ್ಳನೆಂದು‌ ಭಾವಿಸಿ ಕಟ್ಟಿ ಹಾಕಿ ಗ್ರಾಮಸ್ಥರು ಥಳಿಸಿದ್ದಾರೆ. ಇಂಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಬಸ್ ವಿಳಂಬ ಪ್ರಶ್ನಿಸಿದಕ್ಕೆ ಪ್ರಯಾಣಿಕನ ಮೇಲೆ ಹಲ್ಲೆ ಮಾಡಲು ಯತ್ನಿಸಿದ ಕೆ.ಎಸ್.ಆರ್.ಟಿ.ಸಿ ಸಿಬ್ಬಂದಿ

ಕುಷ್ಟಗಿ: ಬಸ್ ವಿಳಂಬ ಪ್ರಶ್ನಿಸಿದಕ್ಕೆ ಪ್ರಯಾಣಿಕನ ಮೇಲೆ ದರ್ಪ ತೋರಿಸಿದ ಕೆ.ಎಸ್.ಆರ್.ಟಿ.ಸಿ ಸಿಬ್ಬಂದಿಗಳು. ನಿನ್ಯಾವನಲೇ ಕೇಳೋಕೆ, ಬಸ್ ಬಿಡೋಲ್ಲ ಎನ್ ಮಾಡ್ಕೋತಿ ಎಂದು ಪ್ರಯಾಣಿಕನ ಮೇಲೆ ಹಲ್ಲೆಗೆ ಯತ್ನಿಸಿಲಾಗಿದೆ. ಕೊಪ್ಪಳದ ಕುಷ್ಟಗಿ ಬಸ್ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಬೆಳಿಗ್ಗೆ 6 ಗಂಟೆಯಿಂದ 7:30 ಆದರೂ ಕೊಪ್ಪಳಕ್ಕೆ ಬಸ್ ಬಿಡದ ಕೆ.ಎಸ್.ಆರ್‌ಟಿ.ಸಿ ಸಿಬ್ಬಂದಿಗಳನ್ನು ಪ್ರಶ್ನೆ ಮಾಡಿದ್ದಾರೆ. ಬಸ್​ಗಾಗಿ ಕಾದು ಕಾದು ವಿದ್ಯಾರ್ಥಿಗಳು ಸುಸ್ತಾಗಿದ್ದಾರೆ. ವಿದ್ಯಾರ್ಥಿಗಳ ಪರವಾಗಿ ಬಸ್ ಬಿಡುವಂತೆ ಮನವಿ ಮಾಡಿದ ಪ್ರಯಾಣಿಕನ‌ ಮೇಲೆ ಕೆ.ಎಸ್.ಆರ್.ಟಿ.ಸಿ ಸಿಬ್ಬಂದಿಗಳು ಮುಗಿಬಿದಿದ್ದಾರೆ. ಕೆ.ಎಸ್.ಆರ್.ಟಿ.ಸಿ ಸಿಬ್ಬಂದಿಗಳು ಈ ಘಟನೆಯ ಬಗ್ಗೆ ಮೊಬೈಲ್​ನಲ್ಲಿ ವಿಡಿಯೋ ಮಾಡದಂತೆ ಅವಾಜ್ ಹಾಕಿದ್ದಾರೆ.

Published On - 12:42 pm, Fri, 14 October 22

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್