Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಳ್ಳಕೆರೆ ಠಾಣೆ ಸಿಪಿಐ ವಿರುದ್ಧ ರೇಪ್ ಕೇಸ್ ದಾಖಲು

ಈಗಾಗಲೇ ಎರಡು ಮದುವೆಗಳನ್ನ ಆಗಿರುವ ಚಳ್ಳಕೆರೆ ಠಾಣೆ ಸಿಪಿಐ, ಯುವತಿಯೋರ್ವಳ ಮೇಲೆ ಅತ್ಯಾಚಾರ ಎಸಗಿದ್ದಲ್ಲದೆ ಬಲತ್ಕಾರವೂ ಮಾಡಿದ್ದಾನೆ. ಈ ಬಗ್ಗೆ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಳ್ಳಕೆರೆ ಠಾಣೆ ಸಿಪಿಐ ವಿರುದ್ಧ ರೇಪ್ ಕೇಸ್ ದಾಖಲು
ಸಿಪಿಐ ಉಮೇಶ್
Follow us
TV9 Web
| Updated By: Rakesh Nayak Manchi

Updated on: Oct 24, 2022 | 8:24 AM

ಚಿತ್ರದುರ್ಗ: ಇಬ್ಬರನ್ನು ಮದುವೆಯಾದರೂ ಯುವತಿಯೋರ್ವಳ ಮೇಲೆ ಅತ್ಯಾಚಾರ ಎಸಗಿದ ಜಿಲ್ಲೆಯ ಚಳ್ಳಕೆರೆ ಪೊಲೀಸ್ ಠಾಣೆಯ ಸಿಪಿಐ ವಿರುದ್ಧ ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಸೋದರ ಮಾವನ ಮಗ ಜಿ.ಬಿ. ಉಮೇಶ್ ವಿರುದ್ಧ ಯುವತಿ ದೂರು ನೀಡಿದ್ದು, 5 ವರ್ಷಗಳ ಹಿಂದೆ ದಾವಣಗೆರೆಯಲ್ಲಿ ಇನ್ಸ್​ಪೆಕ್ಟರ್ ಆಗಿದ್ದ ಉಮೇಶ್ ನಿರಂತರವಾಗಿ ಅತ್ಯಾಚಾರ, ಬಲತ್ಕಾರ ಮಾಡಿದ್ದು, ಪರಿಣಾಮವಾಗಿ ಐದು ಬಾರಿ ಗರ್ಭಪಾತ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

ಐದು ವರ್ಷಗಳ ಹಿಂದೆ ದಾವಣಗೆರೆಯಲ್ಲಿ ನಿವೇಶನದ ಸಮಸ್ಯೆ ಹಿನ್ನೆಲೆ‌ ಯುವತಿಯ ಕುಟುಂಬಸ್ಥರು ಉಮೇಶ್ ಬಳಿ ಸಹಾಯ ಕೇಳಿದ್ದರು. ಅದರಂತೆ ಚಿತ್ರದುರ್ಗದಿಂದ ದಾವಣಗೆರೆಗೆ ಯುವತಿಯನ್ನು ಕರೆಸಿಕೊಂಡ ಸೋದರ ಮಾವನೂ ಆಗಿರುವ ಇನ್​ಸ್ಪೆಕ್ಟರ್ ಉಮೇಶ್, ಆಕೆಯ ಮೇಲೆ ಅತ್ಯಾಚಾರ ಎಸಗಿದ್ದನು. ಬಳಿಕ ಕರೆದಾಗ ಹೋಗದಿದ್ದಕ್ಕೆ ಶಿವಮೊಗ್ಗಕ್ಕೆ ಬಂದು ಬಲತ್ಕಾರ ಮಾಡಿದ್ದನು. ಶಿವಮೊಗ್ಗದಲ್ಲಿ ಯುವತಿ ಬಿಇಡಿ ಓದುತ್ತಿದ್ದಾಗ ಅತ್ಯಾಚಾರ ಎಸಗಿರುವ ಆರೋಪ ಮಾಡಲಾಗಿದೆ.

ಉಮೇಶನ ಈ ದುಷ್ಕೃತ್ಯದಿಂದ ಯುವತಿ ಐದು ಸಲ ಗರ್ಭಾವತಿಯಾಗಿದ್ದು, ಐದು ಬಾರಿಯೂ ಗರ್ಭಪಾತ ಮಾಡಿಸಲಾಗಿದೆ. ಈಗಾಗಲೇ ಉಮೇಶನಿಗೆ ಇಬ್ಬರು ಹೆಂಡತಿಯರಿದ್ದಾರೆ. 3ನೇ ಪತ್ನಿ ಹಾಗೇ ಇರು ಎಂದು ಯುವತಿಯನ್ನು ಒತ್ತಾಯಿಸುತ್ತಿದ್ದನು. ಅಲ್ಲದೆ ದಾವಣಗೆರೆಯ ನಿವೇಶನ ನಿಮಗೆ ಸಿಗದಂತೆ ಮಾಡುತ್ತೇನೆ, ನಿಮ್ಮ ತಂದೆ ತಾಯಿಯ ಬದುಕು ಬೀದಿಗೆ ತರುತ್ತೇನೆಂದು ಜೀವ ಬೆದರಿಕೆ ಹಾಕಿರುವುದಾಗಿ ದೂರು ನೀಡಲಾಗಿದೆ. ಅದರ ಅನ್ವಯ ಪೊಲೀಸರು ಕಲಂ 376 ಕ್ಲಾಸ್ (2)(k)(n), 323, 504, 506 ಐಪಿಸಿ ಅಡಿ ಪ್ರಕರಣ ದಾಖಲಿಸಿದ್ದಾರೆ. ತನ್ನ ವಿರುದ್ಧ ದೂರು ದಾಖಲಾಗುತ್ತಿದ್ದಂತೆ ಜಿ.ಬಿ.ಉಮೇಶ್ ನಾಪತ್ತೆಯಾಗಿದ್ದಾನೆ.

ಹಣ ಅಲ್ಲ ಮಾರಾಯ್ರೆ ಕ್ವಾಲಿಟಿ ಡ್ರೈ ಫ್ರೂಟ್ಸ್ ಕದಿಯುವ ಕಳ್ಳನೀತ

ಬೆಂಗಳೂರು: ಡ್ರೈ ಫ್ರೂಟ್ಸ್ ಅಂಗಡಿಗಳಿಗೆ ನುಗ್ಗುತ್ತಿದ್ದ ಖದೀಮನೊಬ್ಬ ಹಣ ಮುಟ್ಟದೆ ಕೇವಲ ಡ್ರೈ ಫ್ರೂಟ್ಸ್ ಅನ್ನು ಕದ್ದು ಪರಾರಿಯಾಗುತ್ತಿದ್ದ. ರೋಲಿಂಗ್ ಶಟರ್ ಏಳೆದು ಅಂಗಡಿ ಒಳಗೆ ಬಂದು ಮೊಬೈಲ್ ಪ್ಲಾಶ್ ಆನ್ ಮಾಡಿಕೊಂಡು ಕ್ವಾಲಿಟಿ ಇರುವ ಡ್ರೈ ಫ್ರೂಟ್ಸ್ ಕಳ್ಳತನ ಮಾಡಿದ್ದಾನೆ. ಈ ಘಟನೆ ಶಿವಾಜಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದಿನನಿತ್ಯ ತುಪ್ಪ ಸೇವನೆಯಿಂದ ಏನೆಲ್ಲಾ ಲಾಭಗಳಿವೆ ಗೊತ್ತಾ? ವಿಡಿಯೋ ನೋಡಿ
ದಿನನಿತ್ಯ ತುಪ್ಪ ಸೇವನೆಯಿಂದ ಏನೆಲ್ಲಾ ಲಾಭಗಳಿವೆ ಗೊತ್ತಾ? ವಿಡಿಯೋ ನೋಡಿ
Horoscope: ಸೂರ್ಯ ಮೇಷ ರಾಶಿಯಲ್ಲಿ, ಚಂದ್ರ ಧನುಸ್ಸು ರಾಶಿಯಲ್ಲಿ ಸಂಚಾರ
Horoscope: ಸೂರ್ಯ ಮೇಷ ರಾಶಿಯಲ್ಲಿ, ಚಂದ್ರ ಧನುಸ್ಸು ರಾಶಿಯಲ್ಲಿ ಸಂಚಾರ
ನಾಯಿ ನಮಗಿಂತಲೂ ಚೆನ್ನಾಗಿ ಆಕ್ಟ್ ಮಾಡಿದೆ: ರಚನಾ ಇಂದರ್
ನಾಯಿ ನಮಗಿಂತಲೂ ಚೆನ್ನಾಗಿ ಆಕ್ಟ್ ಮಾಡಿದೆ: ರಚನಾ ಇಂದರ್
ಮಾಲೂರು ಆಸ್ಪತ್ರೆ ಸಿಬ್ಬಂದಿ ಪೋನ್​ ಪೇ ವಹಿವಾಟು ನೋಡಿ ದಂಗಾದ ಉಪ ಲೋಕಾಯುಕ್ತ
ಮಾಲೂರು ಆಸ್ಪತ್ರೆ ಸಿಬ್ಬಂದಿ ಪೋನ್​ ಪೇ ವಹಿವಾಟು ನೋಡಿ ದಂಗಾದ ಉಪ ಲೋಕಾಯುಕ್ತ
ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ನೀರಿಗಾಗಿ ಪ್ರಾಣ ಕಳೆದುಕೊಂಡ ಕೋತಿ ಮರಿ: ಇಲ್ಲಿದೆ ಮನಕಲಕುವ ದೃಶ್ಯ
ನೀರಿಗಾಗಿ ಪ್ರಾಣ ಕಳೆದುಕೊಂಡ ಕೋತಿ ಮರಿ: ಇಲ್ಲಿದೆ ಮನಕಲಕುವ ದೃಶ್ಯ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ