AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್​ಡೌನ್ ಸಮಯದಲ್ಲಿ ಸಿಗರೇಟ್ ಹಗರಣ: CCB ಎಸಿಪಿ ಪ್ರಭುಶಂಕರ್​ಗೆ ಬಿಗ್ ರಿಲೀಫ್

ಬೆಂಗಳೂರು: ಕೊರೊನಾ ಲಾಕ್​ಡೌನ್ ಸಂದರ್ಭದಲ್ಲಿ ನಿರ್ಬಂಧದ ನಡುವೆಯೂ ಸಿಗರೇಟ್​ ಹಗರಣ ಪ್ರಕರಣ ಸಂಬಂಧ ಆರೋಪಿ ಎಸಿಪಿ ಪ್ರಭುಶಂಕರ್​ಗೆ ಬಿಗ್ ರಿಲೀಫ್ ದೊರೆತಿದೆ. ಪ್ರಭುಶಂಕರ್ ವಿರುದ್ಧದ ಎಸಿಬಿ ಕೇಸ್​ಗೆ ಹೈಕೋರ್ಟ್ ಏಕಸದಸ್ಯ ಪೀಠ ಮಧ್ಯಂತರ ತಡೆಯಾಜ್ಞೆ ನೀಡಿದೆ. ಒಂದೇ ಆರೋಪಕ್ಕೆ ಪೊಲೀಸರು ಹಾಗೂ ಎಸಿಬಿ ಎಫ್ಐಆರ್ ದಾಖಲಿಸಿದ್ದಾರೆ. ಕಾನೂನು ಬಾಹಿರವಾಗಿ ಎಫ್ಐಆರ್ ದಾಖಲಿಸಿದ್ದಾರೆಂದು ಆರೋಪಿ ಎಸಿಪಿ ಪರ ಹಿರಿಯ ವಕೀಲ ಎ.ಎಸ್.ಪೊನ್ನಣ್ಣ ವಾದ ಮಂಡಿಸಿದ್ದರು. ಈ ಹಿನ್ನೆಲೆಯಲ್ಲಿ ಎಸಿಬಿ FIRಗೂ ಹೈಕೋರ್ಟ್ ತಡೆ ಕೊಟ್ಟಿದೆ.

ಲಾಕ್​ಡೌನ್ ಸಮಯದಲ್ಲಿ ಸಿಗರೇಟ್ ಹಗರಣ: CCB ಎಸಿಪಿ ಪ್ರಭುಶಂಕರ್​ಗೆ ಬಿಗ್ ರಿಲೀಫ್
ಕರ್ನಾಟಕ ಹೈಕೋರ್ಟ್​
ಸಾಧು ಶ್ರೀನಾಥ್​
| Edited By: |

Updated on:Jun 04, 2020 | 3:36 PM

Share

ಬೆಂಗಳೂರು: ಕೊರೊನಾ ಲಾಕ್​ಡೌನ್ ಸಂದರ್ಭದಲ್ಲಿ ನಿರ್ಬಂಧದ ನಡುವೆಯೂ ಸಿಗರೇಟ್​ ಹಗರಣ ಪ್ರಕರಣ ಸಂಬಂಧ ಆರೋಪಿ ಎಸಿಪಿ ಪ್ರಭುಶಂಕರ್​ಗೆ ಬಿಗ್ ರಿಲೀಫ್ ದೊರೆತಿದೆ. ಪ್ರಭುಶಂಕರ್ ವಿರುದ್ಧದ ಎಸಿಬಿ ಕೇಸ್​ಗೆ ಹೈಕೋರ್ಟ್ ಏಕಸದಸ್ಯ ಪೀಠ ಮಧ್ಯಂತರ ತಡೆಯಾಜ್ಞೆ ನೀಡಿದೆ.

ಒಂದೇ ಆರೋಪಕ್ಕೆ ಪೊಲೀಸರು ಹಾಗೂ ಎಸಿಬಿ ಎಫ್ಐಆರ್ ದಾಖಲಿಸಿದ್ದಾರೆ. ಕಾನೂನು ಬಾಹಿರವಾಗಿ ಎಫ್ಐಆರ್ ದಾಖಲಿಸಿದ್ದಾರೆಂದು ಆರೋಪಿ ಎಸಿಪಿ ಪರ ಹಿರಿಯ ವಕೀಲ ಎ.ಎಸ್.ಪೊನ್ನಣ್ಣ ವಾದ ಮಂಡಿಸಿದ್ದರು. ಈ ಹಿನ್ನೆಲೆಯಲ್ಲಿ ಎಸಿಬಿ FIRಗೂ ಹೈಕೋರ್ಟ್ ತಡೆ ಕೊಟ್ಟಿದೆ.

Published On - 12:24 pm, Thu, 4 June 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್