AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್​ಡೌನ್ ಸಮಯದಲ್ಲಿ ಸಿಗರೇಟ್ ಹಗರಣ: CCB ಎಸಿಪಿ ಪ್ರಭುಶಂಕರ್​ಗೆ ಬಿಗ್ ರಿಲೀಫ್

ಬೆಂಗಳೂರು: ಕೊರೊನಾ ಲಾಕ್​ಡೌನ್ ಸಂದರ್ಭದಲ್ಲಿ ನಿರ್ಬಂಧದ ನಡುವೆಯೂ ಸಿಗರೇಟ್​ ಹಗರಣ ಪ್ರಕರಣ ಸಂಬಂಧ ಆರೋಪಿ ಎಸಿಪಿ ಪ್ರಭುಶಂಕರ್​ಗೆ ಬಿಗ್ ರಿಲೀಫ್ ದೊರೆತಿದೆ. ಪ್ರಭುಶಂಕರ್ ವಿರುದ್ಧದ ಎಸಿಬಿ ಕೇಸ್​ಗೆ ಹೈಕೋರ್ಟ್ ಏಕಸದಸ್ಯ ಪೀಠ ಮಧ್ಯಂತರ ತಡೆಯಾಜ್ಞೆ ನೀಡಿದೆ. ಒಂದೇ ಆರೋಪಕ್ಕೆ ಪೊಲೀಸರು ಹಾಗೂ ಎಸಿಬಿ ಎಫ್ಐಆರ್ ದಾಖಲಿಸಿದ್ದಾರೆ. ಕಾನೂನು ಬಾಹಿರವಾಗಿ ಎಫ್ಐಆರ್ ದಾಖಲಿಸಿದ್ದಾರೆಂದು ಆರೋಪಿ ಎಸಿಪಿ ಪರ ಹಿರಿಯ ವಕೀಲ ಎ.ಎಸ್.ಪೊನ್ನಣ್ಣ ವಾದ ಮಂಡಿಸಿದ್ದರು. ಈ ಹಿನ್ನೆಲೆಯಲ್ಲಿ ಎಸಿಬಿ FIRಗೂ ಹೈಕೋರ್ಟ್ ತಡೆ ಕೊಟ್ಟಿದೆ.

ಲಾಕ್​ಡೌನ್ ಸಮಯದಲ್ಲಿ ಸಿಗರೇಟ್ ಹಗರಣ: CCB ಎಸಿಪಿ ಪ್ರಭುಶಂಕರ್​ಗೆ ಬಿಗ್ ರಿಲೀಫ್
ಕರ್ನಾಟಕ ಹೈಕೋರ್ಟ್​
ಸಾಧು ಶ್ರೀನಾಥ್​
| Edited By: |

Updated on:Jun 04, 2020 | 3:36 PM

Share

ಬೆಂಗಳೂರು: ಕೊರೊನಾ ಲಾಕ್​ಡೌನ್ ಸಂದರ್ಭದಲ್ಲಿ ನಿರ್ಬಂಧದ ನಡುವೆಯೂ ಸಿಗರೇಟ್​ ಹಗರಣ ಪ್ರಕರಣ ಸಂಬಂಧ ಆರೋಪಿ ಎಸಿಪಿ ಪ್ರಭುಶಂಕರ್​ಗೆ ಬಿಗ್ ರಿಲೀಫ್ ದೊರೆತಿದೆ. ಪ್ರಭುಶಂಕರ್ ವಿರುದ್ಧದ ಎಸಿಬಿ ಕೇಸ್​ಗೆ ಹೈಕೋರ್ಟ್ ಏಕಸದಸ್ಯ ಪೀಠ ಮಧ್ಯಂತರ ತಡೆಯಾಜ್ಞೆ ನೀಡಿದೆ.

ಒಂದೇ ಆರೋಪಕ್ಕೆ ಪೊಲೀಸರು ಹಾಗೂ ಎಸಿಬಿ ಎಫ್ಐಆರ್ ದಾಖಲಿಸಿದ್ದಾರೆ. ಕಾನೂನು ಬಾಹಿರವಾಗಿ ಎಫ್ಐಆರ್ ದಾಖಲಿಸಿದ್ದಾರೆಂದು ಆರೋಪಿ ಎಸಿಪಿ ಪರ ಹಿರಿಯ ವಕೀಲ ಎ.ಎಸ್.ಪೊನ್ನಣ್ಣ ವಾದ ಮಂಡಿಸಿದ್ದರು. ಈ ಹಿನ್ನೆಲೆಯಲ್ಲಿ ಎಸಿಬಿ FIRಗೂ ಹೈಕೋರ್ಟ್ ತಡೆ ಕೊಟ್ಟಿದೆ.

Published On - 12:24 pm, Thu, 4 June 20

ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?