ಲಾಕ್​ಡೌನ್ ಸಮಯದಲ್ಲಿ ಸಿಗರೇಟ್ ಹಗರಣ: CCB ಎಸಿಪಿ ಪ್ರಭುಶಂಕರ್​ಗೆ ಬಿಗ್ ರಿಲೀಫ್

ಬೆಂಗಳೂರು: ಕೊರೊನಾ ಲಾಕ್​ಡೌನ್ ಸಂದರ್ಭದಲ್ಲಿ ನಿರ್ಬಂಧದ ನಡುವೆಯೂ ಸಿಗರೇಟ್​ ಹಗರಣ ಪ್ರಕರಣ ಸಂಬಂಧ ಆರೋಪಿ ಎಸಿಪಿ ಪ್ರಭುಶಂಕರ್​ಗೆ ಬಿಗ್ ರಿಲೀಫ್ ದೊರೆತಿದೆ. ಪ್ರಭುಶಂಕರ್ ವಿರುದ್ಧದ ಎಸಿಬಿ ಕೇಸ್​ಗೆ ಹೈಕೋರ್ಟ್ ಏಕಸದಸ್ಯ ಪೀಠ ಮಧ್ಯಂತರ ತಡೆಯಾಜ್ಞೆ ನೀಡಿದೆ. ಒಂದೇ ಆರೋಪಕ್ಕೆ ಪೊಲೀಸರು ಹಾಗೂ ಎಸಿಬಿ ಎಫ್ಐಆರ್ ದಾಖಲಿಸಿದ್ದಾರೆ. ಕಾನೂನು ಬಾಹಿರವಾಗಿ ಎಫ್ಐಆರ್ ದಾಖಲಿಸಿದ್ದಾರೆಂದು ಆರೋಪಿ ಎಸಿಪಿ ಪರ ಹಿರಿಯ ವಕೀಲ ಎ.ಎಸ್.ಪೊನ್ನಣ್ಣ ವಾದ ಮಂಡಿಸಿದ್ದರು. ಈ ಹಿನ್ನೆಲೆಯಲ್ಲಿ ಎಸಿಬಿ FIRಗೂ ಹೈಕೋರ್ಟ್ ತಡೆ ಕೊಟ್ಟಿದೆ.

ಲಾಕ್​ಡೌನ್ ಸಮಯದಲ್ಲಿ ಸಿಗರೇಟ್ ಹಗರಣ: CCB ಎಸಿಪಿ ಪ್ರಭುಶಂಕರ್​ಗೆ ಬಿಗ್ ರಿಲೀಫ್
ಕರ್ನಾಟಕ ಹೈಕೋರ್ಟ್​
ಸಾಧು ಶ್ರೀನಾಥ್​ Edited By: ಆಯೇಷಾ ಬಾನು

Updated on: Jun 04, 2020 | 3:36 PM

ಬೆಂಗಳೂರು: ಕೊರೊನಾ ಲಾಕ್​ಡೌನ್ ಸಂದರ್ಭದಲ್ಲಿ ನಿರ್ಬಂಧದ ನಡುವೆಯೂ ಸಿಗರೇಟ್​ ಹಗರಣ ಪ್ರಕರಣ ಸಂಬಂಧ ಆರೋಪಿ ಎಸಿಪಿ ಪ್ರಭುಶಂಕರ್​ಗೆ ಬಿಗ್ ರಿಲೀಫ್ ದೊರೆತಿದೆ. ಪ್ರಭುಶಂಕರ್ ವಿರುದ್ಧದ ಎಸಿಬಿ ಕೇಸ್​ಗೆ ಹೈಕೋರ್ಟ್ ಏಕಸದಸ್ಯ ಪೀಠ ಮಧ್ಯಂತರ ತಡೆಯಾಜ್ಞೆ ನೀಡಿದೆ.

ಒಂದೇ ಆರೋಪಕ್ಕೆ ಪೊಲೀಸರು ಹಾಗೂ ಎಸಿಬಿ ಎಫ್ಐಆರ್ ದಾಖಲಿಸಿದ್ದಾರೆ. ಕಾನೂನು ಬಾಹಿರವಾಗಿ ಎಫ್ಐಆರ್ ದಾಖಲಿಸಿದ್ದಾರೆಂದು ಆರೋಪಿ ಎಸಿಪಿ ಪರ ಹಿರಿಯ ವಕೀಲ ಎ.ಎಸ್.ಪೊನ್ನಣ್ಣ ವಾದ ಮಂಡಿಸಿದ್ದರು. ಈ ಹಿನ್ನೆಲೆಯಲ್ಲಿ ಎಸಿಬಿ FIRಗೂ ಹೈಕೋರ್ಟ್ ತಡೆ ಕೊಟ್ಟಿದೆ.

Published On - 12:24 pm, Thu, 4 June 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us