AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರಾಪ್ ನೆಪ: ಹಳ್ಳಿ ಬಾಲಕನ ಮರ್ಮಾಂಗ ಕತ್ತರಿಸಿ, ಬಿಸಾಡಿ ಹೋದ ದುಷ್ಕರ್ಮಿಗಳು!

ಮಂಡ್ಯ: ಡ್ರಾಪ್ ಕೊಡುವ ನೆಪದಲ್ಲಿ ಬಾಲಕನ ಮರ್ಮಾಂಗಕ್ಕೆ ಕತ್ತರಿ ಹಾಕಿರುವ ಘಟನೆ ಪಾಂಡವಪುರ ತಾಲೂಕಿನ ಸೀತಾಪುರ ಗ್ರಾಮದ ಬಳಿ ನಡೆದಿದೆ. ಕಾಲೇಜಿಗೆ ತೆರಳಲು ಬಸ್​ಗಾಗಿ ಕಾಯುತ್ತಿದ್ದ ಬಾಲಕನನ್ನು ಡ್ರಾಪ್​ ಕೊಡುವುದಾಗಿ ಹೇಳಿ ಕಾರಿಗೆ ಹತ್ತಿಸಿಕೊಂಡು ದುಷ್ಕರ್ಮಿಗಳು ನೀಚ ಕೃತ್ಯ ಎಸಗಿದ್ದಾರೆ. ಸೀತಾಪುರ ಗ್ರಾಮದ ಬಳಿ ಕಾಲೇಜಿಗೆ ತೆರಳಲು ಬಸ್​ಗಾಗಿ ಅಪ್ರಾಪ್ತ ಬಾಲಕ ಕಾಯುತ್ತಿದ್ದ. ಒಬ್ಬನೇ ಕಾಯುತ್ತಿದ್ದನ್ನು ಗಮನಿಸಿದ ದುಷ್ಕರ್ಮಿಗಳು ಕಾರಿಗೆ ಹತ್ತಿಸಿಕೊಂಡು ತೆರಳಿದ್ದಾರೆ. 3-4 ಕಿಲೋ ಮೀಟರ್ ಕರೆದೊಯ್ದು ಮರ್ಮಾಂಗ ಕತ್ತರಿಸಿ ರಸ್ತೆ ಬದಿಗೆ ಬಾಲಕನನ್ನು ಬಿಸಾಡಿ […]

ಡ್ರಾಪ್ ನೆಪ: ಹಳ್ಳಿ ಬಾಲಕನ ಮರ್ಮಾಂಗ ಕತ್ತರಿಸಿ, ಬಿಸಾಡಿ ಹೋದ ದುಷ್ಕರ್ಮಿಗಳು!
ಸಾಧು ಶ್ರೀನಾಥ್​
|

Updated on:Feb 15, 2020 | 11:08 AM

Share

ಮಂಡ್ಯ: ಡ್ರಾಪ್ ಕೊಡುವ ನೆಪದಲ್ಲಿ ಬಾಲಕನ ಮರ್ಮಾಂಗಕ್ಕೆ ಕತ್ತರಿ ಹಾಕಿರುವ ಘಟನೆ ಪಾಂಡವಪುರ ತಾಲೂಕಿನ ಸೀತಾಪುರ ಗ್ರಾಮದ ಬಳಿ ನಡೆದಿದೆ. ಕಾಲೇಜಿಗೆ ತೆರಳಲು ಬಸ್​ಗಾಗಿ ಕಾಯುತ್ತಿದ್ದ ಬಾಲಕನನ್ನು ಡ್ರಾಪ್​ ಕೊಡುವುದಾಗಿ ಹೇಳಿ ಕಾರಿಗೆ ಹತ್ತಿಸಿಕೊಂಡು ದುಷ್ಕರ್ಮಿಗಳು ನೀಚ ಕೃತ್ಯ ಎಸಗಿದ್ದಾರೆ.

ಸೀತಾಪುರ ಗ್ರಾಮದ ಬಳಿ ಕಾಲೇಜಿಗೆ ತೆರಳಲು ಬಸ್​ಗಾಗಿ ಅಪ್ರಾಪ್ತ ಬಾಲಕ ಕಾಯುತ್ತಿದ್ದ. ಒಬ್ಬನೇ ಕಾಯುತ್ತಿದ್ದನ್ನು ಗಮನಿಸಿದ ದುಷ್ಕರ್ಮಿಗಳು ಕಾರಿಗೆ ಹತ್ತಿಸಿಕೊಂಡು ತೆರಳಿದ್ದಾರೆ. 3-4 ಕಿಲೋ ಮೀಟರ್ ಕರೆದೊಯ್ದು ಮರ್ಮಾಂಗ ಕತ್ತರಿಸಿ ರಸ್ತೆ ಬದಿಗೆ ಬಾಲಕನನ್ನು ಬಿಸಾಡಿ ಪರಾರಿಯಾಗಿದ್ದಾರೆ.

ಖಾಸಗಿ ಆಸ್ಪತ್ರೆಯ ICUನಲ್ಲಿ ಬಾಲಕನಿಗೆ ಚಿಕಿತ್ಸೆ: ದುಷ್ಕರ್ಮಿಗಳ ಕೃತ್ಯದಿಂದ ನರಳಾಡುತ್ತಿದ್ದ ಬಾಲಕನ ನೆರವಿಗೆ ಬಂದ ಸ್ಥಳೀಯರು, ಘಟನೆ ಬಗ್ಗೆ ಷೋಷಕರಿಗೆ ಮಾಹಿತಿ ನೀಡಿ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮೈಸೂರಿನ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಬಾಲಕನಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಸದ್ಯಕ್ಕೆ ಬಾಲಕನಿಗೆ ಪ್ರಾಣಾಪಾಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

ಈ ಬಗ್ಗೆ ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ದುಷ್ಕರ್ಮಿಗಳಿಗಾಗಿ ಪೊಲೀಸರು ತೀವ್ರ ಶೋಧ ಕಾರ್ಯ ನಡೆಸುತ್ತಿದ್ದಾರೆ.

Published On - 10:05 am, Sat, 15 February 20

ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು