AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರಾಪ್ ನೆಪ: ಹಳ್ಳಿ ಬಾಲಕನ ಮರ್ಮಾಂಗ ಕತ್ತರಿಸಿ, ಬಿಸಾಡಿ ಹೋದ ದುಷ್ಕರ್ಮಿಗಳು!

ಮಂಡ್ಯ: ಡ್ರಾಪ್ ಕೊಡುವ ನೆಪದಲ್ಲಿ ಬಾಲಕನ ಮರ್ಮಾಂಗಕ್ಕೆ ಕತ್ತರಿ ಹಾಕಿರುವ ಘಟನೆ ಪಾಂಡವಪುರ ತಾಲೂಕಿನ ಸೀತಾಪುರ ಗ್ರಾಮದ ಬಳಿ ನಡೆದಿದೆ. ಕಾಲೇಜಿಗೆ ತೆರಳಲು ಬಸ್​ಗಾಗಿ ಕಾಯುತ್ತಿದ್ದ ಬಾಲಕನನ್ನು ಡ್ರಾಪ್​ ಕೊಡುವುದಾಗಿ ಹೇಳಿ ಕಾರಿಗೆ ಹತ್ತಿಸಿಕೊಂಡು ದುಷ್ಕರ್ಮಿಗಳು ನೀಚ ಕೃತ್ಯ ಎಸಗಿದ್ದಾರೆ. ಸೀತಾಪುರ ಗ್ರಾಮದ ಬಳಿ ಕಾಲೇಜಿಗೆ ತೆರಳಲು ಬಸ್​ಗಾಗಿ ಅಪ್ರಾಪ್ತ ಬಾಲಕ ಕಾಯುತ್ತಿದ್ದ. ಒಬ್ಬನೇ ಕಾಯುತ್ತಿದ್ದನ್ನು ಗಮನಿಸಿದ ದುಷ್ಕರ್ಮಿಗಳು ಕಾರಿಗೆ ಹತ್ತಿಸಿಕೊಂಡು ತೆರಳಿದ್ದಾರೆ. 3-4 ಕಿಲೋ ಮೀಟರ್ ಕರೆದೊಯ್ದು ಮರ್ಮಾಂಗ ಕತ್ತರಿಸಿ ರಸ್ತೆ ಬದಿಗೆ ಬಾಲಕನನ್ನು ಬಿಸಾಡಿ […]

ಡ್ರಾಪ್ ನೆಪ: ಹಳ್ಳಿ ಬಾಲಕನ ಮರ್ಮಾಂಗ ಕತ್ತರಿಸಿ, ಬಿಸಾಡಿ ಹೋದ ದುಷ್ಕರ್ಮಿಗಳು!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Feb 15, 2020 | 11:08 AM

Share

ಮಂಡ್ಯ: ಡ್ರಾಪ್ ಕೊಡುವ ನೆಪದಲ್ಲಿ ಬಾಲಕನ ಮರ್ಮಾಂಗಕ್ಕೆ ಕತ್ತರಿ ಹಾಕಿರುವ ಘಟನೆ ಪಾಂಡವಪುರ ತಾಲೂಕಿನ ಸೀತಾಪುರ ಗ್ರಾಮದ ಬಳಿ ನಡೆದಿದೆ. ಕಾಲೇಜಿಗೆ ತೆರಳಲು ಬಸ್​ಗಾಗಿ ಕಾಯುತ್ತಿದ್ದ ಬಾಲಕನನ್ನು ಡ್ರಾಪ್​ ಕೊಡುವುದಾಗಿ ಹೇಳಿ ಕಾರಿಗೆ ಹತ್ತಿಸಿಕೊಂಡು ದುಷ್ಕರ್ಮಿಗಳು ನೀಚ ಕೃತ್ಯ ಎಸಗಿದ್ದಾರೆ.

ಸೀತಾಪುರ ಗ್ರಾಮದ ಬಳಿ ಕಾಲೇಜಿಗೆ ತೆರಳಲು ಬಸ್​ಗಾಗಿ ಅಪ್ರಾಪ್ತ ಬಾಲಕ ಕಾಯುತ್ತಿದ್ದ. ಒಬ್ಬನೇ ಕಾಯುತ್ತಿದ್ದನ್ನು ಗಮನಿಸಿದ ದುಷ್ಕರ್ಮಿಗಳು ಕಾರಿಗೆ ಹತ್ತಿಸಿಕೊಂಡು ತೆರಳಿದ್ದಾರೆ. 3-4 ಕಿಲೋ ಮೀಟರ್ ಕರೆದೊಯ್ದು ಮರ್ಮಾಂಗ ಕತ್ತರಿಸಿ ರಸ್ತೆ ಬದಿಗೆ ಬಾಲಕನನ್ನು ಬಿಸಾಡಿ ಪರಾರಿಯಾಗಿದ್ದಾರೆ.

ಖಾಸಗಿ ಆಸ್ಪತ್ರೆಯ ICUನಲ್ಲಿ ಬಾಲಕನಿಗೆ ಚಿಕಿತ್ಸೆ: ದುಷ್ಕರ್ಮಿಗಳ ಕೃತ್ಯದಿಂದ ನರಳಾಡುತ್ತಿದ್ದ ಬಾಲಕನ ನೆರವಿಗೆ ಬಂದ ಸ್ಥಳೀಯರು, ಘಟನೆ ಬಗ್ಗೆ ಷೋಷಕರಿಗೆ ಮಾಹಿತಿ ನೀಡಿ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮೈಸೂರಿನ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಬಾಲಕನಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಸದ್ಯಕ್ಕೆ ಬಾಲಕನಿಗೆ ಪ್ರಾಣಾಪಾಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

ಈ ಬಗ್ಗೆ ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ದುಷ್ಕರ್ಮಿಗಳಿಗಾಗಿ ಪೊಲೀಸರು ತೀವ್ರ ಶೋಧ ಕಾರ್ಯ ನಡೆಸುತ್ತಿದ್ದಾರೆ.

Published On - 10:05 am, Sat, 15 February 20

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ