AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರಾಪ್ ನೆಪ: ಹಳ್ಳಿ ಬಾಲಕನ ಮರ್ಮಾಂಗ ಕತ್ತರಿಸಿ, ಬಿಸಾಡಿ ಹೋದ ದುಷ್ಕರ್ಮಿಗಳು!

ಮಂಡ್ಯ: ಡ್ರಾಪ್ ಕೊಡುವ ನೆಪದಲ್ಲಿ ಬಾಲಕನ ಮರ್ಮಾಂಗಕ್ಕೆ ಕತ್ತರಿ ಹಾಕಿರುವ ಘಟನೆ ಪಾಂಡವಪುರ ತಾಲೂಕಿನ ಸೀತಾಪುರ ಗ್ರಾಮದ ಬಳಿ ನಡೆದಿದೆ. ಕಾಲೇಜಿಗೆ ತೆರಳಲು ಬಸ್​ಗಾಗಿ ಕಾಯುತ್ತಿದ್ದ ಬಾಲಕನನ್ನು ಡ್ರಾಪ್​ ಕೊಡುವುದಾಗಿ ಹೇಳಿ ಕಾರಿಗೆ ಹತ್ತಿಸಿಕೊಂಡು ದುಷ್ಕರ್ಮಿಗಳು ನೀಚ ಕೃತ್ಯ ಎಸಗಿದ್ದಾರೆ. ಸೀತಾಪುರ ಗ್ರಾಮದ ಬಳಿ ಕಾಲೇಜಿಗೆ ತೆರಳಲು ಬಸ್​ಗಾಗಿ ಅಪ್ರಾಪ್ತ ಬಾಲಕ ಕಾಯುತ್ತಿದ್ದ. ಒಬ್ಬನೇ ಕಾಯುತ್ತಿದ್ದನ್ನು ಗಮನಿಸಿದ ದುಷ್ಕರ್ಮಿಗಳು ಕಾರಿಗೆ ಹತ್ತಿಸಿಕೊಂಡು ತೆರಳಿದ್ದಾರೆ. 3-4 ಕಿಲೋ ಮೀಟರ್ ಕರೆದೊಯ್ದು ಮರ್ಮಾಂಗ ಕತ್ತರಿಸಿ ರಸ್ತೆ ಬದಿಗೆ ಬಾಲಕನನ್ನು ಬಿಸಾಡಿ […]

ಡ್ರಾಪ್ ನೆಪ: ಹಳ್ಳಿ ಬಾಲಕನ ಮರ್ಮಾಂಗ ಕತ್ತರಿಸಿ, ಬಿಸಾಡಿ ಹೋದ ದುಷ್ಕರ್ಮಿಗಳು!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Feb 15, 2020 | 11:08 AM

Share

ಮಂಡ್ಯ: ಡ್ರಾಪ್ ಕೊಡುವ ನೆಪದಲ್ಲಿ ಬಾಲಕನ ಮರ್ಮಾಂಗಕ್ಕೆ ಕತ್ತರಿ ಹಾಕಿರುವ ಘಟನೆ ಪಾಂಡವಪುರ ತಾಲೂಕಿನ ಸೀತಾಪುರ ಗ್ರಾಮದ ಬಳಿ ನಡೆದಿದೆ. ಕಾಲೇಜಿಗೆ ತೆರಳಲು ಬಸ್​ಗಾಗಿ ಕಾಯುತ್ತಿದ್ದ ಬಾಲಕನನ್ನು ಡ್ರಾಪ್​ ಕೊಡುವುದಾಗಿ ಹೇಳಿ ಕಾರಿಗೆ ಹತ್ತಿಸಿಕೊಂಡು ದುಷ್ಕರ್ಮಿಗಳು ನೀಚ ಕೃತ್ಯ ಎಸಗಿದ್ದಾರೆ.

ಸೀತಾಪುರ ಗ್ರಾಮದ ಬಳಿ ಕಾಲೇಜಿಗೆ ತೆರಳಲು ಬಸ್​ಗಾಗಿ ಅಪ್ರಾಪ್ತ ಬಾಲಕ ಕಾಯುತ್ತಿದ್ದ. ಒಬ್ಬನೇ ಕಾಯುತ್ತಿದ್ದನ್ನು ಗಮನಿಸಿದ ದುಷ್ಕರ್ಮಿಗಳು ಕಾರಿಗೆ ಹತ್ತಿಸಿಕೊಂಡು ತೆರಳಿದ್ದಾರೆ. 3-4 ಕಿಲೋ ಮೀಟರ್ ಕರೆದೊಯ್ದು ಮರ್ಮಾಂಗ ಕತ್ತರಿಸಿ ರಸ್ತೆ ಬದಿಗೆ ಬಾಲಕನನ್ನು ಬಿಸಾಡಿ ಪರಾರಿಯಾಗಿದ್ದಾರೆ.

ಖಾಸಗಿ ಆಸ್ಪತ್ರೆಯ ICUನಲ್ಲಿ ಬಾಲಕನಿಗೆ ಚಿಕಿತ್ಸೆ: ದುಷ್ಕರ್ಮಿಗಳ ಕೃತ್ಯದಿಂದ ನರಳಾಡುತ್ತಿದ್ದ ಬಾಲಕನ ನೆರವಿಗೆ ಬಂದ ಸ್ಥಳೀಯರು, ಘಟನೆ ಬಗ್ಗೆ ಷೋಷಕರಿಗೆ ಮಾಹಿತಿ ನೀಡಿ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮೈಸೂರಿನ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಬಾಲಕನಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಸದ್ಯಕ್ಕೆ ಬಾಲಕನಿಗೆ ಪ್ರಾಣಾಪಾಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

ಈ ಬಗ್ಗೆ ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ದುಷ್ಕರ್ಮಿಗಳಿಗಾಗಿ ಪೊಲೀಸರು ತೀವ್ರ ಶೋಧ ಕಾರ್ಯ ನಡೆಸುತ್ತಿದ್ದಾರೆ.

Published On - 10:05 am, Sat, 15 February 20

Follow Us
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ