AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರಾಪ್ ನೆಪ: ಹಳ್ಳಿ ಬಾಲಕನ ಮರ್ಮಾಂಗ ಕತ್ತರಿಸಿ, ಬಿಸಾಡಿ ಹೋದ ದುಷ್ಕರ್ಮಿಗಳು!

ಮಂಡ್ಯ: ಡ್ರಾಪ್ ಕೊಡುವ ನೆಪದಲ್ಲಿ ಬಾಲಕನ ಮರ್ಮಾಂಗಕ್ಕೆ ಕತ್ತರಿ ಹಾಕಿರುವ ಘಟನೆ ಪಾಂಡವಪುರ ತಾಲೂಕಿನ ಸೀತಾಪುರ ಗ್ರಾಮದ ಬಳಿ ನಡೆದಿದೆ. ಕಾಲೇಜಿಗೆ ತೆರಳಲು ಬಸ್​ಗಾಗಿ ಕಾಯುತ್ತಿದ್ದ ಬಾಲಕನನ್ನು ಡ್ರಾಪ್​ ಕೊಡುವುದಾಗಿ ಹೇಳಿ ಕಾರಿಗೆ ಹತ್ತಿಸಿಕೊಂಡು ದುಷ್ಕರ್ಮಿಗಳು ನೀಚ ಕೃತ್ಯ ಎಸಗಿದ್ದಾರೆ. ಸೀತಾಪುರ ಗ್ರಾಮದ ಬಳಿ ಕಾಲೇಜಿಗೆ ತೆರಳಲು ಬಸ್​ಗಾಗಿ ಅಪ್ರಾಪ್ತ ಬಾಲಕ ಕಾಯುತ್ತಿದ್ದ. ಒಬ್ಬನೇ ಕಾಯುತ್ತಿದ್ದನ್ನು ಗಮನಿಸಿದ ದುಷ್ಕರ್ಮಿಗಳು ಕಾರಿಗೆ ಹತ್ತಿಸಿಕೊಂಡು ತೆರಳಿದ್ದಾರೆ. 3-4 ಕಿಲೋ ಮೀಟರ್ ಕರೆದೊಯ್ದು ಮರ್ಮಾಂಗ ಕತ್ತರಿಸಿ ರಸ್ತೆ ಬದಿಗೆ ಬಾಲಕನನ್ನು ಬಿಸಾಡಿ […]

ಡ್ರಾಪ್ ನೆಪ: ಹಳ್ಳಿ ಬಾಲಕನ ಮರ್ಮಾಂಗ ಕತ್ತರಿಸಿ, ಬಿಸಾಡಿ ಹೋದ ದುಷ್ಕರ್ಮಿಗಳು!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Feb 15, 2020 | 11:08 AM

Share

ಮಂಡ್ಯ: ಡ್ರಾಪ್ ಕೊಡುವ ನೆಪದಲ್ಲಿ ಬಾಲಕನ ಮರ್ಮಾಂಗಕ್ಕೆ ಕತ್ತರಿ ಹಾಕಿರುವ ಘಟನೆ ಪಾಂಡವಪುರ ತಾಲೂಕಿನ ಸೀತಾಪುರ ಗ್ರಾಮದ ಬಳಿ ನಡೆದಿದೆ. ಕಾಲೇಜಿಗೆ ತೆರಳಲು ಬಸ್​ಗಾಗಿ ಕಾಯುತ್ತಿದ್ದ ಬಾಲಕನನ್ನು ಡ್ರಾಪ್​ ಕೊಡುವುದಾಗಿ ಹೇಳಿ ಕಾರಿಗೆ ಹತ್ತಿಸಿಕೊಂಡು ದುಷ್ಕರ್ಮಿಗಳು ನೀಚ ಕೃತ್ಯ ಎಸಗಿದ್ದಾರೆ.

ಸೀತಾಪುರ ಗ್ರಾಮದ ಬಳಿ ಕಾಲೇಜಿಗೆ ತೆರಳಲು ಬಸ್​ಗಾಗಿ ಅಪ್ರಾಪ್ತ ಬಾಲಕ ಕಾಯುತ್ತಿದ್ದ. ಒಬ್ಬನೇ ಕಾಯುತ್ತಿದ್ದನ್ನು ಗಮನಿಸಿದ ದುಷ್ಕರ್ಮಿಗಳು ಕಾರಿಗೆ ಹತ್ತಿಸಿಕೊಂಡು ತೆರಳಿದ್ದಾರೆ. 3-4 ಕಿಲೋ ಮೀಟರ್ ಕರೆದೊಯ್ದು ಮರ್ಮಾಂಗ ಕತ್ತರಿಸಿ ರಸ್ತೆ ಬದಿಗೆ ಬಾಲಕನನ್ನು ಬಿಸಾಡಿ ಪರಾರಿಯಾಗಿದ್ದಾರೆ.

ಖಾಸಗಿ ಆಸ್ಪತ್ರೆಯ ICUನಲ್ಲಿ ಬಾಲಕನಿಗೆ ಚಿಕಿತ್ಸೆ: ದುಷ್ಕರ್ಮಿಗಳ ಕೃತ್ಯದಿಂದ ನರಳಾಡುತ್ತಿದ್ದ ಬಾಲಕನ ನೆರವಿಗೆ ಬಂದ ಸ್ಥಳೀಯರು, ಘಟನೆ ಬಗ್ಗೆ ಷೋಷಕರಿಗೆ ಮಾಹಿತಿ ನೀಡಿ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮೈಸೂರಿನ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಬಾಲಕನಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಸದ್ಯಕ್ಕೆ ಬಾಲಕನಿಗೆ ಪ್ರಾಣಾಪಾಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

ಈ ಬಗ್ಗೆ ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ದುಷ್ಕರ್ಮಿಗಳಿಗಾಗಿ ಪೊಲೀಸರು ತೀವ್ರ ಶೋಧ ಕಾರ್ಯ ನಡೆಸುತ್ತಿದ್ದಾರೆ.

Published On - 10:05 am, Sat, 15 February 20

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್