Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರಾಪ್ ನೆಪ: ಹಳ್ಳಿ ಬಾಲಕನ ಮರ್ಮಾಂಗ ಕತ್ತರಿಸಿ, ಬಿಸಾಡಿ ಹೋದ ದುಷ್ಕರ್ಮಿಗಳು!

ಮಂಡ್ಯ: ಡ್ರಾಪ್ ಕೊಡುವ ನೆಪದಲ್ಲಿ ಬಾಲಕನ ಮರ್ಮಾಂಗಕ್ಕೆ ಕತ್ತರಿ ಹಾಕಿರುವ ಘಟನೆ ಪಾಂಡವಪುರ ತಾಲೂಕಿನ ಸೀತಾಪುರ ಗ್ರಾಮದ ಬಳಿ ನಡೆದಿದೆ. ಕಾಲೇಜಿಗೆ ತೆರಳಲು ಬಸ್​ಗಾಗಿ ಕಾಯುತ್ತಿದ್ದ ಬಾಲಕನನ್ನು ಡ್ರಾಪ್​ ಕೊಡುವುದಾಗಿ ಹೇಳಿ ಕಾರಿಗೆ ಹತ್ತಿಸಿಕೊಂಡು ದುಷ್ಕರ್ಮಿಗಳು ನೀಚ ಕೃತ್ಯ ಎಸಗಿದ್ದಾರೆ. ಸೀತಾಪುರ ಗ್ರಾಮದ ಬಳಿ ಕಾಲೇಜಿಗೆ ತೆರಳಲು ಬಸ್​ಗಾಗಿ ಅಪ್ರಾಪ್ತ ಬಾಲಕ ಕಾಯುತ್ತಿದ್ದ. ಒಬ್ಬನೇ ಕಾಯುತ್ತಿದ್ದನ್ನು ಗಮನಿಸಿದ ದುಷ್ಕರ್ಮಿಗಳು ಕಾರಿಗೆ ಹತ್ತಿಸಿಕೊಂಡು ತೆರಳಿದ್ದಾರೆ. 3-4 ಕಿಲೋ ಮೀಟರ್ ಕರೆದೊಯ್ದು ಮರ್ಮಾಂಗ ಕತ್ತರಿಸಿ ರಸ್ತೆ ಬದಿಗೆ ಬಾಲಕನನ್ನು ಬಿಸಾಡಿ […]

ಡ್ರಾಪ್ ನೆಪ: ಹಳ್ಳಿ ಬಾಲಕನ ಮರ್ಮಾಂಗ ಕತ್ತರಿಸಿ, ಬಿಸಾಡಿ ಹೋದ ದುಷ್ಕರ್ಮಿಗಳು!
Follow us
ಸಾಧು ಶ್ರೀನಾಥ್​
|

Updated on:Feb 15, 2020 | 11:08 AM

ಮಂಡ್ಯ: ಡ್ರಾಪ್ ಕೊಡುವ ನೆಪದಲ್ಲಿ ಬಾಲಕನ ಮರ್ಮಾಂಗಕ್ಕೆ ಕತ್ತರಿ ಹಾಕಿರುವ ಘಟನೆ ಪಾಂಡವಪುರ ತಾಲೂಕಿನ ಸೀತಾಪುರ ಗ್ರಾಮದ ಬಳಿ ನಡೆದಿದೆ. ಕಾಲೇಜಿಗೆ ತೆರಳಲು ಬಸ್​ಗಾಗಿ ಕಾಯುತ್ತಿದ್ದ ಬಾಲಕನನ್ನು ಡ್ರಾಪ್​ ಕೊಡುವುದಾಗಿ ಹೇಳಿ ಕಾರಿಗೆ ಹತ್ತಿಸಿಕೊಂಡು ದುಷ್ಕರ್ಮಿಗಳು ನೀಚ ಕೃತ್ಯ ಎಸಗಿದ್ದಾರೆ.

ಸೀತಾಪುರ ಗ್ರಾಮದ ಬಳಿ ಕಾಲೇಜಿಗೆ ತೆರಳಲು ಬಸ್​ಗಾಗಿ ಅಪ್ರಾಪ್ತ ಬಾಲಕ ಕಾಯುತ್ತಿದ್ದ. ಒಬ್ಬನೇ ಕಾಯುತ್ತಿದ್ದನ್ನು ಗಮನಿಸಿದ ದುಷ್ಕರ್ಮಿಗಳು ಕಾರಿಗೆ ಹತ್ತಿಸಿಕೊಂಡು ತೆರಳಿದ್ದಾರೆ. 3-4 ಕಿಲೋ ಮೀಟರ್ ಕರೆದೊಯ್ದು ಮರ್ಮಾಂಗ ಕತ್ತರಿಸಿ ರಸ್ತೆ ಬದಿಗೆ ಬಾಲಕನನ್ನು ಬಿಸಾಡಿ ಪರಾರಿಯಾಗಿದ್ದಾರೆ.

ಖಾಸಗಿ ಆಸ್ಪತ್ರೆಯ ICUನಲ್ಲಿ ಬಾಲಕನಿಗೆ ಚಿಕಿತ್ಸೆ: ದುಷ್ಕರ್ಮಿಗಳ ಕೃತ್ಯದಿಂದ ನರಳಾಡುತ್ತಿದ್ದ ಬಾಲಕನ ನೆರವಿಗೆ ಬಂದ ಸ್ಥಳೀಯರು, ಘಟನೆ ಬಗ್ಗೆ ಷೋಷಕರಿಗೆ ಮಾಹಿತಿ ನೀಡಿ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮೈಸೂರಿನ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಬಾಲಕನಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಸದ್ಯಕ್ಕೆ ಬಾಲಕನಿಗೆ ಪ್ರಾಣಾಪಾಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

ಈ ಬಗ್ಗೆ ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ದುಷ್ಕರ್ಮಿಗಳಿಗಾಗಿ ಪೊಲೀಸರು ತೀವ್ರ ಶೋಧ ಕಾರ್ಯ ನಡೆಸುತ್ತಿದ್ದಾರೆ.

Published On - 10:05 am, Sat, 15 February 20

ಮಾರಿಗುಡಿ ದೇವಾಲಯಕ್ಕೆ ಬಂದ ಸುನಿಲ್ ಶೆಟ್ಟಿಗೆ ಸಿಕ್ಕ ಉಡುಗೊರೆ ಏನು?
ಮಾರಿಗುಡಿ ದೇವಾಲಯಕ್ಕೆ ಬಂದ ಸುನಿಲ್ ಶೆಟ್ಟಿಗೆ ಸಿಕ್ಕ ಉಡುಗೊರೆ ಏನು?
ಓಂ ಪ್ರಕಾಶ್ ಕೊಲೆ: ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಹೇಳಿಕೆ
ಓಂ ಪ್ರಕಾಶ್ ಕೊಲೆ: ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಹೇಳಿಕೆ
ವಿರಾಟ್ ಕೊಹ್ಲಿಯ ಅಪರೂಪದ ಸಂಭ್ರಮಾಚರಣೆ
ವಿರಾಟ್ ಕೊಹ್ಲಿಯ ಅಪರೂಪದ ಸಂಭ್ರಮಾಚರಣೆ
ಕೃನಾಲ್ ಪಾಂಡ್ಯ ಅದ್ಭುತ ರನ್ನಿಂಗ್ ಕ್ಯಾಚ್; ವಿಡಿಯೋ
ಕೃನಾಲ್ ಪಾಂಡ್ಯ ಅದ್ಭುತ ರನ್ನಿಂಗ್ ಕ್ಯಾಚ್; ವಿಡಿಯೋ
ಅಪಘಾತದಲ್ಲಿ ಗಾಯಗೊಂಡವರಿಗೆ ನೆರವಾದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಅಪಘಾತದಲ್ಲಿ ಗಾಯಗೊಂಡವರಿಗೆ ನೆರವಾದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಜನಿವಾರ ತೆಗೆಸಿದ ವಿವಾದ: ಸಚಿವರು, ಶಾಸಕರಿಗೆ ಮಂತ್ರಾಲಯ ಶ್ರೀ ಎಚ್ಚರಿಕೆ
ಜನಿವಾರ ತೆಗೆಸಿದ ವಿವಾದ: ಸಚಿವರು, ಶಾಸಕರಿಗೆ ಮಂತ್ರಾಲಯ ಶ್ರೀ ಎಚ್ಚರಿಕೆ
ಮಾರಿಗುಡಿ ದೇವಾಲಯದಲ್ಲಿ ಆದ ವಿಶಿಷ್ಟ ಅನುಭವದ ಬಗ್ಗೆ ಸುನಿಲ್ ಶೆಟ್ಟಿ ಮಾತು
ಮಾರಿಗುಡಿ ದೇವಾಲಯದಲ್ಲಿ ಆದ ವಿಶಿಷ್ಟ ಅನುಭವದ ಬಗ್ಗೆ ಸುನಿಲ್ ಶೆಟ್ಟಿ ಮಾತು
ಜನಿವಾರ ವಿವಾದ: ಬೀದರ್ ವಿದ್ಯಾರ್ಥಿಗೆ ಫ್ರೀ ಇಂಜಿನಿಯರಿಂಗ್ ಸೀಟ್ ಭಾಗ್ಯ
ಜನಿವಾರ ವಿವಾದ: ಬೀದರ್ ವಿದ್ಯಾರ್ಥಿಗೆ ಫ್ರೀ ಇಂಜಿನಿಯರಿಂಗ್ ಸೀಟ್ ಭಾಗ್ಯ
ಧರ್ಮಸ್ಥಳ ಮಂಜುನಾಥ, ವೀರೇಂದ್ರ ಹೆಗ್ಗಡೆಯವರ ಆಶಿರ್ವಾದ ಪಡೆದ ಡಿಕೆಶಿ
ಧರ್ಮಸ್ಥಳ ಮಂಜುನಾಥ, ವೀರೇಂದ್ರ ಹೆಗ್ಗಡೆಯವರ ಆಶಿರ್ವಾದ ಪಡೆದ ಡಿಕೆಶಿ
ಮುತ್ತಪ್ಪ ರೈ ಪುತ್ರನ ಮೇಲೆ ಗುಂಡಿನ ದಾಳಿ ಬಗ್ಗೆ ಗೃಹ ಸಚಿವ ಹೇಳಿದ್ದಿಷ್ಟು
ಮುತ್ತಪ್ಪ ರೈ ಪುತ್ರನ ಮೇಲೆ ಗುಂಡಿನ ದಾಳಿ ಬಗ್ಗೆ ಗೃಹ ಸಚಿವ ಹೇಳಿದ್ದಿಷ್ಟು