AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರಾಪ್ ನೆಪ: ಹಳ್ಳಿ ಬಾಲಕನ ಮರ್ಮಾಂಗ ಕತ್ತರಿಸಿ, ಬಿಸಾಡಿ ಹೋದ ದುಷ್ಕರ್ಮಿಗಳು!

ಮಂಡ್ಯ: ಡ್ರಾಪ್ ಕೊಡುವ ನೆಪದಲ್ಲಿ ಬಾಲಕನ ಮರ್ಮಾಂಗಕ್ಕೆ ಕತ್ತರಿ ಹಾಕಿರುವ ಘಟನೆ ಪಾಂಡವಪುರ ತಾಲೂಕಿನ ಸೀತಾಪುರ ಗ್ರಾಮದ ಬಳಿ ನಡೆದಿದೆ. ಕಾಲೇಜಿಗೆ ತೆರಳಲು ಬಸ್​ಗಾಗಿ ಕಾಯುತ್ತಿದ್ದ ಬಾಲಕನನ್ನು ಡ್ರಾಪ್​ ಕೊಡುವುದಾಗಿ ಹೇಳಿ ಕಾರಿಗೆ ಹತ್ತಿಸಿಕೊಂಡು ದುಷ್ಕರ್ಮಿಗಳು ನೀಚ ಕೃತ್ಯ ಎಸಗಿದ್ದಾರೆ. ಸೀತಾಪುರ ಗ್ರಾಮದ ಬಳಿ ಕಾಲೇಜಿಗೆ ತೆರಳಲು ಬಸ್​ಗಾಗಿ ಅಪ್ರಾಪ್ತ ಬಾಲಕ ಕಾಯುತ್ತಿದ್ದ. ಒಬ್ಬನೇ ಕಾಯುತ್ತಿದ್ದನ್ನು ಗಮನಿಸಿದ ದುಷ್ಕರ್ಮಿಗಳು ಕಾರಿಗೆ ಹತ್ತಿಸಿಕೊಂಡು ತೆರಳಿದ್ದಾರೆ. 3-4 ಕಿಲೋ ಮೀಟರ್ ಕರೆದೊಯ್ದು ಮರ್ಮಾಂಗ ಕತ್ತರಿಸಿ ರಸ್ತೆ ಬದಿಗೆ ಬಾಲಕನನ್ನು ಬಿಸಾಡಿ […]

ಡ್ರಾಪ್ ನೆಪ: ಹಳ್ಳಿ ಬಾಲಕನ ಮರ್ಮಾಂಗ ಕತ್ತರಿಸಿ, ಬಿಸಾಡಿ ಹೋದ ದುಷ್ಕರ್ಮಿಗಳು!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Feb 15, 2020 | 11:08 AM

Share

ಮಂಡ್ಯ: ಡ್ರಾಪ್ ಕೊಡುವ ನೆಪದಲ್ಲಿ ಬಾಲಕನ ಮರ್ಮಾಂಗಕ್ಕೆ ಕತ್ತರಿ ಹಾಕಿರುವ ಘಟನೆ ಪಾಂಡವಪುರ ತಾಲೂಕಿನ ಸೀತಾಪುರ ಗ್ರಾಮದ ಬಳಿ ನಡೆದಿದೆ. ಕಾಲೇಜಿಗೆ ತೆರಳಲು ಬಸ್​ಗಾಗಿ ಕಾಯುತ್ತಿದ್ದ ಬಾಲಕನನ್ನು ಡ್ರಾಪ್​ ಕೊಡುವುದಾಗಿ ಹೇಳಿ ಕಾರಿಗೆ ಹತ್ತಿಸಿಕೊಂಡು ದುಷ್ಕರ್ಮಿಗಳು ನೀಚ ಕೃತ್ಯ ಎಸಗಿದ್ದಾರೆ.

ಸೀತಾಪುರ ಗ್ರಾಮದ ಬಳಿ ಕಾಲೇಜಿಗೆ ತೆರಳಲು ಬಸ್​ಗಾಗಿ ಅಪ್ರಾಪ್ತ ಬಾಲಕ ಕಾಯುತ್ತಿದ್ದ. ಒಬ್ಬನೇ ಕಾಯುತ್ತಿದ್ದನ್ನು ಗಮನಿಸಿದ ದುಷ್ಕರ್ಮಿಗಳು ಕಾರಿಗೆ ಹತ್ತಿಸಿಕೊಂಡು ತೆರಳಿದ್ದಾರೆ. 3-4 ಕಿಲೋ ಮೀಟರ್ ಕರೆದೊಯ್ದು ಮರ್ಮಾಂಗ ಕತ್ತರಿಸಿ ರಸ್ತೆ ಬದಿಗೆ ಬಾಲಕನನ್ನು ಬಿಸಾಡಿ ಪರಾರಿಯಾಗಿದ್ದಾರೆ.

ಖಾಸಗಿ ಆಸ್ಪತ್ರೆಯ ICUನಲ್ಲಿ ಬಾಲಕನಿಗೆ ಚಿಕಿತ್ಸೆ: ದುಷ್ಕರ್ಮಿಗಳ ಕೃತ್ಯದಿಂದ ನರಳಾಡುತ್ತಿದ್ದ ಬಾಲಕನ ನೆರವಿಗೆ ಬಂದ ಸ್ಥಳೀಯರು, ಘಟನೆ ಬಗ್ಗೆ ಷೋಷಕರಿಗೆ ಮಾಹಿತಿ ನೀಡಿ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮೈಸೂರಿನ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಬಾಲಕನಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಸದ್ಯಕ್ಕೆ ಬಾಲಕನಿಗೆ ಪ್ರಾಣಾಪಾಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

ಈ ಬಗ್ಗೆ ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ದುಷ್ಕರ್ಮಿಗಳಿಗಾಗಿ ಪೊಲೀಸರು ತೀವ್ರ ಶೋಧ ಕಾರ್ಯ ನಡೆಸುತ್ತಿದ್ದಾರೆ.

Published On - 10:05 am, Sat, 15 February 20

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ