AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಕೀಯ ದ್ವೇಷ: ಹಾಡಹಗಲೇ ಮಾರಕಾಸ್ತ್ರಗಳಿಂದ ಹಲ್ಲೆ

ಬೆಂಗಳೂರು: ಕಾಂಗ್ರೆಸ್ ಕಾರ್ಯಕರ್ತ ರಿಯಾಜ್ ಮೇಲೆ ಹಾಡಹಗಲೇ ನಡೆದ ಹಲ್ಲೆ ಪ್ರಕರಣ ಟ್ವಿಸ್ಟ್​ ಪಡೆದುಕೊಂಡಿದೆ. ರಾಜಕೀಯ ತಿರುವು ಪಡೆದುಕೊಂಡ ಹಲ್ಲೆ ನಡೆಸಲಾಗಿದೆ ಎಂದು ಪೊಲೀಸರ ತನಿಖೆ ವೇಳೆ ಸ್ಫೋಟಕ ಸತ್ಯ ಬಯಲಾಗಿದೆ. ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರು: ಕಳೆದ ಡಿ.9ರಂದು ಸಿದ್ಧಾಪುರದಲ್ಲಿ ಸೈಯದ್ ರಿಯಾಜ್ ಎಂಬಾತ ಬೈಕ್​ನಲ್ಲಿ ತೆರಳುತ್ತಿದ್ದ. ಈ ವೇಳೆ ಲಾಂಗು ಮಚ್ಚುಗಳ ಸಮೇತ ಕಾದಿದ್ದ ಗ್ಯಾಂಗ್​ ಹೆಲ್ಮೆಟ್​ ಧರಿಸಿ ಹಲ್ಲೆ ನಡೆಸಿತ್ತು. ಹಲ್ಲೆಗೂ ಮುನ್ನ ಉಪಚುನಾವಣೆಯ ಫಲಿತಾಂಶ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಅಭಿನಂದನೆ ಹೇಳಿ […]

ರಾಜಕೀಯ ದ್ವೇಷ: ಹಾಡಹಗಲೇ ಮಾರಕಾಸ್ತ್ರಗಳಿಂದ ಹಲ್ಲೆ
ಸಾಧು ಶ್ರೀನಾಥ್​
|

Updated on: Jan 04, 2020 | 9:29 AM

Share

ಬೆಂಗಳೂರು: ಕಾಂಗ್ರೆಸ್ ಕಾರ್ಯಕರ್ತ ರಿಯಾಜ್ ಮೇಲೆ ಹಾಡಹಗಲೇ ನಡೆದ ಹಲ್ಲೆ ಪ್ರಕರಣ ಟ್ವಿಸ್ಟ್​ ಪಡೆದುಕೊಂಡಿದೆ. ರಾಜಕೀಯ ತಿರುವು ಪಡೆದುಕೊಂಡ ಹಲ್ಲೆ ನಡೆಸಲಾಗಿದೆ ಎಂದು ಪೊಲೀಸರ ತನಿಖೆ ವೇಳೆ ಸ್ಫೋಟಕ ಸತ್ಯ ಬಯಲಾಗಿದೆ.

ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರು: ಕಳೆದ ಡಿ.9ರಂದು ಸಿದ್ಧಾಪುರದಲ್ಲಿ ಸೈಯದ್ ರಿಯಾಜ್ ಎಂಬಾತ ಬೈಕ್​ನಲ್ಲಿ ತೆರಳುತ್ತಿದ್ದ. ಈ ವೇಳೆ ಲಾಂಗು ಮಚ್ಚುಗಳ ಸಮೇತ ಕಾದಿದ್ದ ಗ್ಯಾಂಗ್​ ಹೆಲ್ಮೆಟ್​ ಧರಿಸಿ ಹಲ್ಲೆ ನಡೆಸಿತ್ತು. ಹಲ್ಲೆಗೂ ಮುನ್ನ ಉಪಚುನಾವಣೆಯ ಫಲಿತಾಂಶ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಅಭಿನಂದನೆ ಹೇಳಿ ರಿಯಾಜ್ ಬಂದಿದ್ದ. ಘಟನೆಯಲ್ಲಿ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಸೈಯದ್ ಬಚಾವ್ ಆಗಿದ್ದಾರೆ.

ಈ ಹಿಂದೆ ಎಸ್​ಡಿಪಿಐ ಪಕ್ಷದಲ್ಲಿ ರಿಯಾಜ್ ಗುರುತಿಸಿಕೊಂಡಿದ್ದ. ಕಳೆದ ಮೂರು ವರ್ಷಗಳ ಹಿಂದೆ ಪಕ್ಷ ತೊರೆದು ಕಾಂಗ್ರೆಸ್ ಸೇರಿದ್ದ. ಬಳಿಕ ಈ ಬಾರಿಯ ಉಪಚುನಾವಣೆಯಲ್ಲಿ ರಿಜ್ವಾನ್ ಜೊತೆ ಗುರುತಿಸಿಕೊಂಡಿದ್ದ. ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಿಜ್ವಾನ್ ಪರ ಪ್ರಚಾರ ಮಾಡಿದ್ದ. ಚುನಾವಣೆ ಫಲಿತಾಂಶದಲ್ಲಿ ಶಿವಾಜಿನಗರ ಕಾಂಗ್ರೆಸ್ ಅಭ್ಯರ್ಥಿ ರಿಜ್ವಾನ್ ಜಯಗಳಿಸಿದ್ದ.

ಈ ವೇಳೆ ರಿಯಾಜ್ ಮೇಲೆ ಹಳೆ ರಾಜಕೀಯ ದ್ವೇಷ ಇಟ್ಟುಕೊಂಡು ಹಲ್ಲೆ ನಡೆಸಿದ್ದಾರೆ. ಬೈಕ್​ಗಳಲ್ಲಿ ಮಾಸ್ಕ್​ ಧರಿಸಿ ಬಂದ 5ಕ್ಕೂ ಅಧಿಕ ಮಂದಿಯ ಗ್ಯಾಂಗ್ ಹಲ್ಲೆ ನಡೆಸಿದೆ. ಆಸೀಫ್ ಹಾಗು ಇರ್ಫಾನ್ ಎಂಬುವರನ್ನು ವಶಕ್ಕೆ ಪಡೆದು ಸಿದ್ದಾಪುರ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ