AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀಟಿ ವ್ಯವಹಾರ: ವಿಕೆಟ್​ಗಳಿಂದ ಬಡಿದಾಡಿಕೊಂಡ ಯೂತ್ ಕಾಂಗ್ರೆಸ್ ನಾಯಕರು

ಬೆಂಗಳೂರು: ಹಣ ವಿಚಾರವಾಗಿ ಕಾಂಗ್ರೆಸ್ ಪಕ್ಷದ ರಾಜ್ಯ ಯೂತ್ ಕಾರ್ಯದರ್ಶಿ ಹಾಗೂ ಬಾಗಲಗುಂಟೆ ವಾರ್ಡ್ ಅಧ್ಯಕ್ಷರು ಕ್ರಿಕೆಟ್ ವಿಕೆಟ್​ಗಳಿಂದ ಹೊಡೆದಾಡಿಕೊಂಡಿದ್ದಾರೆ. ರಾಜಗೋಪಾಲ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಹೆಗ್ಗನಹಳ್ಳಿಯಲ್ಲಿರುವ ಅಕ್ಷಯ ಶ್ರೀ ಫೈನಾನ್ಸ್​ನಲ್ಲಿ ಘಟನೆ ನಡೆದಿದೆ. ಬಾಗಲಗುಂಟೆ ವಾರ್ಡ್ ಅಧ್ಯಕ್ಷ ಜಗದೀಶ್ ಮೇಲೆ ರಾಜ್ಯ ಯೂತ್ ಕಾರ್ಯದರ್ಶಿ ಉಮೇಶ್ ಭೈರೇಗೌಡ ಹಲ್ಲೆ ನಡೆಸಿದ್ದಾರೆ. ಹಲ್ಲೆಗೊಳಗಾದ ಜಗದೀಶ್​ಗೆ ಸಪ್ತಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಉಮೇಶ್ ಭೈರೇಗೌಡ ಅಕ್ಷಯ ಶ್ರೀ ಫೈನಾನ್ಸ್ ನಡೆಸುತ್ತಿದ್ದರು. ಈ ಫೈನಾನ್ಸ್ ಕಂಪನಿಯಲ್ಲಿ ವಾರ್ಡ್ ಅಧ್ಯಕ್ಷ […]

ಚೀಟಿ ವ್ಯವಹಾರ: ವಿಕೆಟ್​ಗಳಿಂದ ಬಡಿದಾಡಿಕೊಂಡ  ಯೂತ್ ಕಾಂಗ್ರೆಸ್ ನಾಯಕರು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Nov 26, 2019 | 4:40 PM

Share

ಬೆಂಗಳೂರು: ಹಣ ವಿಚಾರವಾಗಿ ಕಾಂಗ್ರೆಸ್ ಪಕ್ಷದ ರಾಜ್ಯ ಯೂತ್ ಕಾರ್ಯದರ್ಶಿ ಹಾಗೂ ಬಾಗಲಗುಂಟೆ ವಾರ್ಡ್ ಅಧ್ಯಕ್ಷರು ಕ್ರಿಕೆಟ್ ವಿಕೆಟ್​ಗಳಿಂದ ಹೊಡೆದಾಡಿಕೊಂಡಿದ್ದಾರೆ. ರಾಜಗೋಪಾಲ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಹೆಗ್ಗನಹಳ್ಳಿಯಲ್ಲಿರುವ ಅಕ್ಷಯ ಶ್ರೀ ಫೈನಾನ್ಸ್​ನಲ್ಲಿ ಘಟನೆ ನಡೆದಿದೆ.

ಬಾಗಲಗುಂಟೆ ವಾರ್ಡ್ ಅಧ್ಯಕ್ಷ ಜಗದೀಶ್ ಮೇಲೆ ರಾಜ್ಯ ಯೂತ್ ಕಾರ್ಯದರ್ಶಿ ಉಮೇಶ್ ಭೈರೇಗೌಡ ಹಲ್ಲೆ ನಡೆಸಿದ್ದಾರೆ. ಹಲ್ಲೆಗೊಳಗಾದ ಜಗದೀಶ್​ಗೆ ಸಪ್ತಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಉಮೇಶ್ ಭೈರೇಗೌಡ ಅಕ್ಷಯ ಶ್ರೀ ಫೈನಾನ್ಸ್ ನಡೆಸುತ್ತಿದ್ದರು. ಈ ಫೈನಾನ್ಸ್ ಕಂಪನಿಯಲ್ಲಿ ವಾರ್ಡ್ ಅಧ್ಯಕ್ಷ ಜಗದೀಶ್ ಚೀಟಿ ರೂಪದಲ್ಲಿ ಪ್ರತಿ ತಿಂಗಳು 30ಸಾವಿರದಂತೆ ಹಣ ಹೂಡಿಕೆ ಮಾಡಿದ್ದಾರೆ. 3ವರ್ಷಗಳಿಂದ 30ಸಾವಿರ ಪಾವತಿಸಿ ಚೀಟಿ ಮುಗಿದ ಬಳಿಕ 9ಲಕ್ಷ ಹಣ ಕೊಡುವಂತೆ ಫೈನಾನ್ಸ್ ಕಚೇರಿ ಬಳಿ ತೆರಳಿದ್ದಾರೆ. ಚೀಟಿ ಕೊನೆಗೊಂಡು ಒಂದು ವರ್ಷ ಕಳೆದರೂ ಹಣ ಕೊಡದಿದ್ದಕ್ಕೆ ಮಾತಿನ ಸಮರ ಶುರುವಾಗಿದೆ. ಈ ವೇಳೆ ಮಾತು ತಾರಕಕ್ಕೇರಿ ವಿಕೆಟ್​ಗಳಿಂದ ಬಡಿದಾಟವಾಗಿದೆ.

Published On - 3:56 pm, Tue, 26 November 19

Follow Us
ಜೈಲಿನಲ್ಲಿ ರಾಜಾರೋಷವಾಗಿ ಫೋನ್​​​​ನಲ್ಲಿ ಮಾತನಾಡಿರುವ ಪ್ರಜ್ವಲ್
ಜೈಲಿನಲ್ಲಿ ರಾಜಾರೋಷವಾಗಿ ಫೋನ್​​​​ನಲ್ಲಿ ಮಾತನಾಡಿರುವ ಪ್ರಜ್ವಲ್
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
ಕೈ ಹೈಕಮಾಂಡ್ ಶಿಫಾರಸ್ಸಿನ ಪಟ್ಟಿಯಲ್ಲಿ ಮತ್ತೊಂದು ಬದಲಾವಣೆ
ಕೈ ಹೈಕಮಾಂಡ್ ಶಿಫಾರಸ್ಸಿನ ಪಟ್ಟಿಯಲ್ಲಿ ಮತ್ತೊಂದು ಬದಲಾವಣೆ
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
'ಅಮಿತ್ ಶಾ ಭಾಷಣ ನಮಗೆ ಬೇಕಾಗಿಲ್ಲ'; ರಾಹುಲ್ ಗಾಂಧಿ ವ್ಯಂಗ್ಯ
'ಅಮಿತ್ ಶಾ ಭಾಷಣ ನಮಗೆ ಬೇಕಾಗಿಲ್ಲ'; ರಾಹುಲ್ ಗಾಂಧಿ ವ್ಯಂಗ್ಯ
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ