AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀಟಿ ವ್ಯವಹಾರ: ವಿಕೆಟ್​ಗಳಿಂದ ಬಡಿದಾಡಿಕೊಂಡ ಯೂತ್ ಕಾಂಗ್ರೆಸ್ ನಾಯಕರು

ಬೆಂಗಳೂರು: ಹಣ ವಿಚಾರವಾಗಿ ಕಾಂಗ್ರೆಸ್ ಪಕ್ಷದ ರಾಜ್ಯ ಯೂತ್ ಕಾರ್ಯದರ್ಶಿ ಹಾಗೂ ಬಾಗಲಗುಂಟೆ ವಾರ್ಡ್ ಅಧ್ಯಕ್ಷರು ಕ್ರಿಕೆಟ್ ವಿಕೆಟ್​ಗಳಿಂದ ಹೊಡೆದಾಡಿಕೊಂಡಿದ್ದಾರೆ. ರಾಜಗೋಪಾಲ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಹೆಗ್ಗನಹಳ್ಳಿಯಲ್ಲಿರುವ ಅಕ್ಷಯ ಶ್ರೀ ಫೈನಾನ್ಸ್​ನಲ್ಲಿ ಘಟನೆ ನಡೆದಿದೆ. ಬಾಗಲಗುಂಟೆ ವಾರ್ಡ್ ಅಧ್ಯಕ್ಷ ಜಗದೀಶ್ ಮೇಲೆ ರಾಜ್ಯ ಯೂತ್ ಕಾರ್ಯದರ್ಶಿ ಉಮೇಶ್ ಭೈರೇಗೌಡ ಹಲ್ಲೆ ನಡೆಸಿದ್ದಾರೆ. ಹಲ್ಲೆಗೊಳಗಾದ ಜಗದೀಶ್​ಗೆ ಸಪ್ತಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಉಮೇಶ್ ಭೈರೇಗೌಡ ಅಕ್ಷಯ ಶ್ರೀ ಫೈನಾನ್ಸ್ ನಡೆಸುತ್ತಿದ್ದರು. ಈ ಫೈನಾನ್ಸ್ ಕಂಪನಿಯಲ್ಲಿ ವಾರ್ಡ್ ಅಧ್ಯಕ್ಷ […]

ಚೀಟಿ ವ್ಯವಹಾರ: ವಿಕೆಟ್​ಗಳಿಂದ ಬಡಿದಾಡಿಕೊಂಡ  ಯೂತ್ ಕಾಂಗ್ರೆಸ್ ನಾಯಕರು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Nov 26, 2019 | 4:40 PM

Share

ಬೆಂಗಳೂರು: ಹಣ ವಿಚಾರವಾಗಿ ಕಾಂಗ್ರೆಸ್ ಪಕ್ಷದ ರಾಜ್ಯ ಯೂತ್ ಕಾರ್ಯದರ್ಶಿ ಹಾಗೂ ಬಾಗಲಗುಂಟೆ ವಾರ್ಡ್ ಅಧ್ಯಕ್ಷರು ಕ್ರಿಕೆಟ್ ವಿಕೆಟ್​ಗಳಿಂದ ಹೊಡೆದಾಡಿಕೊಂಡಿದ್ದಾರೆ. ರಾಜಗೋಪಾಲ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಹೆಗ್ಗನಹಳ್ಳಿಯಲ್ಲಿರುವ ಅಕ್ಷಯ ಶ್ರೀ ಫೈನಾನ್ಸ್​ನಲ್ಲಿ ಘಟನೆ ನಡೆದಿದೆ.

ಬಾಗಲಗುಂಟೆ ವಾರ್ಡ್ ಅಧ್ಯಕ್ಷ ಜಗದೀಶ್ ಮೇಲೆ ರಾಜ್ಯ ಯೂತ್ ಕಾರ್ಯದರ್ಶಿ ಉಮೇಶ್ ಭೈರೇಗೌಡ ಹಲ್ಲೆ ನಡೆಸಿದ್ದಾರೆ. ಹಲ್ಲೆಗೊಳಗಾದ ಜಗದೀಶ್​ಗೆ ಸಪ್ತಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಉಮೇಶ್ ಭೈರೇಗೌಡ ಅಕ್ಷಯ ಶ್ರೀ ಫೈನಾನ್ಸ್ ನಡೆಸುತ್ತಿದ್ದರು. ಈ ಫೈನಾನ್ಸ್ ಕಂಪನಿಯಲ್ಲಿ ವಾರ್ಡ್ ಅಧ್ಯಕ್ಷ ಜಗದೀಶ್ ಚೀಟಿ ರೂಪದಲ್ಲಿ ಪ್ರತಿ ತಿಂಗಳು 30ಸಾವಿರದಂತೆ ಹಣ ಹೂಡಿಕೆ ಮಾಡಿದ್ದಾರೆ. 3ವರ್ಷಗಳಿಂದ 30ಸಾವಿರ ಪಾವತಿಸಿ ಚೀಟಿ ಮುಗಿದ ಬಳಿಕ 9ಲಕ್ಷ ಹಣ ಕೊಡುವಂತೆ ಫೈನಾನ್ಸ್ ಕಚೇರಿ ಬಳಿ ತೆರಳಿದ್ದಾರೆ. ಚೀಟಿ ಕೊನೆಗೊಂಡು ಒಂದು ವರ್ಷ ಕಳೆದರೂ ಹಣ ಕೊಡದಿದ್ದಕ್ಕೆ ಮಾತಿನ ಸಮರ ಶುರುವಾಗಿದೆ. ಈ ವೇಳೆ ಮಾತು ತಾರಕಕ್ಕೇರಿ ವಿಕೆಟ್​ಗಳಿಂದ ಬಡಿದಾಟವಾಗಿದೆ.

Published On - 3:56 pm, Tue, 26 November 19

Follow Us
1800 ಕಿ.ಮೀ ಸೈಕಲ್ ಜರ್ನಿ; ಅಭಿಮಾನಿಯ ಅಭಿಮಾನಕ್ಕೆ ಹಾರ್ದಿಕ್ ಫಿದಾ
1800 ಕಿ.ಮೀ ಸೈಕಲ್ ಜರ್ನಿ; ಅಭಿಮಾನಿಯ ಅಭಿಮಾನಕ್ಕೆ ಹಾರ್ದಿಕ್ ಫಿದಾ
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್