AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀಟಿ ವ್ಯವಹಾರ: ವಿಕೆಟ್​ಗಳಿಂದ ಬಡಿದಾಡಿಕೊಂಡ ಯೂತ್ ಕಾಂಗ್ರೆಸ್ ನಾಯಕರು

ಬೆಂಗಳೂರು: ಹಣ ವಿಚಾರವಾಗಿ ಕಾಂಗ್ರೆಸ್ ಪಕ್ಷದ ರಾಜ್ಯ ಯೂತ್ ಕಾರ್ಯದರ್ಶಿ ಹಾಗೂ ಬಾಗಲಗುಂಟೆ ವಾರ್ಡ್ ಅಧ್ಯಕ್ಷರು ಕ್ರಿಕೆಟ್ ವಿಕೆಟ್​ಗಳಿಂದ ಹೊಡೆದಾಡಿಕೊಂಡಿದ್ದಾರೆ. ರಾಜಗೋಪಾಲ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಹೆಗ್ಗನಹಳ್ಳಿಯಲ್ಲಿರುವ ಅಕ್ಷಯ ಶ್ರೀ ಫೈನಾನ್ಸ್​ನಲ್ಲಿ ಘಟನೆ ನಡೆದಿದೆ. ಬಾಗಲಗುಂಟೆ ವಾರ್ಡ್ ಅಧ್ಯಕ್ಷ ಜಗದೀಶ್ ಮೇಲೆ ರಾಜ್ಯ ಯೂತ್ ಕಾರ್ಯದರ್ಶಿ ಉಮೇಶ್ ಭೈರೇಗೌಡ ಹಲ್ಲೆ ನಡೆಸಿದ್ದಾರೆ. ಹಲ್ಲೆಗೊಳಗಾದ ಜಗದೀಶ್​ಗೆ ಸಪ್ತಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಉಮೇಶ್ ಭೈರೇಗೌಡ ಅಕ್ಷಯ ಶ್ರೀ ಫೈನಾನ್ಸ್ ನಡೆಸುತ್ತಿದ್ದರು. ಈ ಫೈನಾನ್ಸ್ ಕಂಪನಿಯಲ್ಲಿ ವಾರ್ಡ್ ಅಧ್ಯಕ್ಷ […]

ಚೀಟಿ ವ್ಯವಹಾರ: ವಿಕೆಟ್​ಗಳಿಂದ ಬಡಿದಾಡಿಕೊಂಡ  ಯೂತ್ ಕಾಂಗ್ರೆಸ್ ನಾಯಕರು
ಸಾಧು ಶ್ರೀನಾಥ್​
|

Updated on:Nov 26, 2019 | 4:40 PM

Share

ಬೆಂಗಳೂರು: ಹಣ ವಿಚಾರವಾಗಿ ಕಾಂಗ್ರೆಸ್ ಪಕ್ಷದ ರಾಜ್ಯ ಯೂತ್ ಕಾರ್ಯದರ್ಶಿ ಹಾಗೂ ಬಾಗಲಗುಂಟೆ ವಾರ್ಡ್ ಅಧ್ಯಕ್ಷರು ಕ್ರಿಕೆಟ್ ವಿಕೆಟ್​ಗಳಿಂದ ಹೊಡೆದಾಡಿಕೊಂಡಿದ್ದಾರೆ. ರಾಜಗೋಪಾಲ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಹೆಗ್ಗನಹಳ್ಳಿಯಲ್ಲಿರುವ ಅಕ್ಷಯ ಶ್ರೀ ಫೈನಾನ್ಸ್​ನಲ್ಲಿ ಘಟನೆ ನಡೆದಿದೆ.

ಬಾಗಲಗುಂಟೆ ವಾರ್ಡ್ ಅಧ್ಯಕ್ಷ ಜಗದೀಶ್ ಮೇಲೆ ರಾಜ್ಯ ಯೂತ್ ಕಾರ್ಯದರ್ಶಿ ಉಮೇಶ್ ಭೈರೇಗೌಡ ಹಲ್ಲೆ ನಡೆಸಿದ್ದಾರೆ. ಹಲ್ಲೆಗೊಳಗಾದ ಜಗದೀಶ್​ಗೆ ಸಪ್ತಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಉಮೇಶ್ ಭೈರೇಗೌಡ ಅಕ್ಷಯ ಶ್ರೀ ಫೈನಾನ್ಸ್ ನಡೆಸುತ್ತಿದ್ದರು. ಈ ಫೈನಾನ್ಸ್ ಕಂಪನಿಯಲ್ಲಿ ವಾರ್ಡ್ ಅಧ್ಯಕ್ಷ ಜಗದೀಶ್ ಚೀಟಿ ರೂಪದಲ್ಲಿ ಪ್ರತಿ ತಿಂಗಳು 30ಸಾವಿರದಂತೆ ಹಣ ಹೂಡಿಕೆ ಮಾಡಿದ್ದಾರೆ. 3ವರ್ಷಗಳಿಂದ 30ಸಾವಿರ ಪಾವತಿಸಿ ಚೀಟಿ ಮುಗಿದ ಬಳಿಕ 9ಲಕ್ಷ ಹಣ ಕೊಡುವಂತೆ ಫೈನಾನ್ಸ್ ಕಚೇರಿ ಬಳಿ ತೆರಳಿದ್ದಾರೆ. ಚೀಟಿ ಕೊನೆಗೊಂಡು ಒಂದು ವರ್ಷ ಕಳೆದರೂ ಹಣ ಕೊಡದಿದ್ದಕ್ಕೆ ಮಾತಿನ ಸಮರ ಶುರುವಾಗಿದೆ. ಈ ವೇಳೆ ಮಾತು ತಾರಕಕ್ಕೇರಿ ವಿಕೆಟ್​ಗಳಿಂದ ಬಡಿದಾಟವಾಗಿದೆ.

Published On - 3:56 pm, Tue, 26 November 19

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
ಹೈದರಾಬಾದ್​ಗೆ ಕೊಹ್ಲಿ ಆಗಮನ; ಅಭಿಮಾನಿಗಳಿಂದ ಅನ್ನ ಸಂತರ್ಪಣೆ
ಹೈದರಾಬಾದ್​ಗೆ ಕೊಹ್ಲಿ ಆಗಮನ; ಅಭಿಮಾನಿಗಳಿಂದ ಅನ್ನ ಸಂತರ್ಪಣೆ
ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಹೊಳೆಯಂತಾದ ರಸ್ತೆಗಳು
ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಹೊಳೆಯಂತಾದ ರಸ್ತೆಗಳು
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ
ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ