AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟಿ ಪ್ರಣೀತಾ ಹೆಸರು ಹೇಳಿ ವಂಚನೆ: ಗ್ಯಾಂಗ್ ವಿರುದ್ಧ FIR ದಾಖಲು

ಬೆಂಗಳೂರು: ಬಹುಭಾಷಾ ನಟಿ ಪ್ರಣೀತಾ ಸುಭಾಷ್​ ಹೆಸರು ಹೇಳಿ ಗ್ಯಾಂಗ್​ ಒಂದು ಹಣ ಪಡೆದು ವಂಚನೆ ಮಾಡಿರುವ ಆರೋಪ ಕೇಳಿಬಂದಿದೆ. SV ಗ್ರೂಪ್ ಌಂಡ್​ ಡೆವಲಪರ್ಸ್​ ಎಂಬ ಕಂಪನಿಗೆ ಪ್ರಣೀತಾರನ್ನು ಬ್ರ್ಯಾಂಡ್ ಅಂಬಾಸಿಡರ್ ಮಾಡೋದಾಗಿ ಹೇಳಿದ್ದ ವಂಚಕರು ಸಂಸ್ಥೆಯ ಮ್ಯಾನೇಜರ್​ನ ನಗರದ ಖಾಸಗಿ ಹೋಟೆಲ್​ಗೆ ಕರೆಸಿ ಹಣ ಕೊಟ್ರೇ ಒಂದು ಗಂಟೆಯಲ್ಲಿ ಪ್ರಣೀತಾ ಬಂದು ಅಗ್ರಿಮೆಂಟ್​ಗೆ ಸಹಿ ಹಾಕ್ತಾರೆ ಎಂದು ಹೇಳಿದ್ದರಂತೆ. ವಂಚಕರ ಮಾತು ನಂಬಿ SV ಗ್ರೂಪ್ ಮ್ಯಾನೇಜರ್ ಅವರಿಗೆ 13.5 ಲಕ್ಷ ರೂಪಾಯಿ ಸಹ […]

ನಟಿ ಪ್ರಣೀತಾ ಹೆಸರು ಹೇಳಿ ವಂಚನೆ: ಗ್ಯಾಂಗ್ ವಿರುದ್ಧ FIR ದಾಖಲು
KUSHAL V
| Edited By: ಸಾಧು ಶ್ರೀನಾಥ್​|

Updated on: Oct 12, 2020 | 6:14 PM

Share

ಬೆಂಗಳೂರು: ಬಹುಭಾಷಾ ನಟಿ ಪ್ರಣೀತಾ ಸುಭಾಷ್​ ಹೆಸರು ಹೇಳಿ ಗ್ಯಾಂಗ್​ ಒಂದು ಹಣ ಪಡೆದು ವಂಚನೆ ಮಾಡಿರುವ ಆರೋಪ ಕೇಳಿಬಂದಿದೆ.

SV ಗ್ರೂಪ್ ಌಂಡ್​ ಡೆವಲಪರ್ಸ್​ ಎಂಬ ಕಂಪನಿಗೆ ಪ್ರಣೀತಾರನ್ನು ಬ್ರ್ಯಾಂಡ್ ಅಂಬಾಸಿಡರ್ ಮಾಡೋದಾಗಿ ಹೇಳಿದ್ದ ವಂಚಕರು ಸಂಸ್ಥೆಯ ಮ್ಯಾನೇಜರ್​ನ ನಗರದ ಖಾಸಗಿ ಹೋಟೆಲ್​ಗೆ ಕರೆಸಿ ಹಣ ಕೊಟ್ರೇ ಒಂದು ಗಂಟೆಯಲ್ಲಿ ಪ್ರಣೀತಾ ಬಂದು ಅಗ್ರಿಮೆಂಟ್​ಗೆ ಸಹಿ ಹಾಕ್ತಾರೆ ಎಂದು ಹೇಳಿದ್ದರಂತೆ.

ವಂಚಕರ ಮಾತು ನಂಬಿ SV ಗ್ರೂಪ್ ಮ್ಯಾನೇಜರ್ ಅವರಿಗೆ 13.5 ಲಕ್ಷ ರೂಪಾಯಿ ಸಹ ನೀಡಿದ್ದರಂತೆ. ಇಲ್ಲೇ ಇರಿ, ಬರುತ್ತೇವೆ ಎಂದು ರೂಮ್ ಒಳಗೆ ಹೋದ ಖದೀಮರು ಹಣದ ಜೊತೆ ಎಸ್ಕೇಪ್ ಆಗಿದ್ದಾರಂತೆ. ಇನ್ನು ವಂಚಕರ ಕರಾಮತ್ತು ಬೆಳಕಿಗೆ ಬರುತ್ತಿದ್ದಂತೆ ಸಂಸ್ಥಯು ಮಹಮ್ಮದ್ ಜುನಾಯತ್ ಹಾಗೂ ವರ್ಷಾ ಎಂಬ ಈ ಖತರ್​ನಾಕ ಕಿಲಾಡಿಗಳ ವಿರುದ್ಧ ಹೈ ಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Follow Us
KUSHAL V
KUSHAL V
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ