AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟಿ ಪ್ರಣೀತಾ ಹೆಸರು ಹೇಳಿ ವಂಚನೆ: ಗ್ಯಾಂಗ್ ವಿರುದ್ಧ FIR ದಾಖಲು

ಬೆಂಗಳೂರು: ಬಹುಭಾಷಾ ನಟಿ ಪ್ರಣೀತಾ ಸುಭಾಷ್​ ಹೆಸರು ಹೇಳಿ ಗ್ಯಾಂಗ್​ ಒಂದು ಹಣ ಪಡೆದು ವಂಚನೆ ಮಾಡಿರುವ ಆರೋಪ ಕೇಳಿಬಂದಿದೆ. SV ಗ್ರೂಪ್ ಌಂಡ್​ ಡೆವಲಪರ್ಸ್​ ಎಂಬ ಕಂಪನಿಗೆ ಪ್ರಣೀತಾರನ್ನು ಬ್ರ್ಯಾಂಡ್ ಅಂಬಾಸಿಡರ್ ಮಾಡೋದಾಗಿ ಹೇಳಿದ್ದ ವಂಚಕರು ಸಂಸ್ಥೆಯ ಮ್ಯಾನೇಜರ್​ನ ನಗರದ ಖಾಸಗಿ ಹೋಟೆಲ್​ಗೆ ಕರೆಸಿ ಹಣ ಕೊಟ್ರೇ ಒಂದು ಗಂಟೆಯಲ್ಲಿ ಪ್ರಣೀತಾ ಬಂದು ಅಗ್ರಿಮೆಂಟ್​ಗೆ ಸಹಿ ಹಾಕ್ತಾರೆ ಎಂದು ಹೇಳಿದ್ದರಂತೆ. ವಂಚಕರ ಮಾತು ನಂಬಿ SV ಗ್ರೂಪ್ ಮ್ಯಾನೇಜರ್ ಅವರಿಗೆ 13.5 ಲಕ್ಷ ರೂಪಾಯಿ ಸಹ […]

ನಟಿ ಪ್ರಣೀತಾ ಹೆಸರು ಹೇಳಿ ವಂಚನೆ: ಗ್ಯಾಂಗ್ ವಿರುದ್ಧ FIR ದಾಖಲು
KUSHAL V
| Edited By: |

Updated on: Oct 12, 2020 | 6:14 PM

Share

ಬೆಂಗಳೂರು: ಬಹುಭಾಷಾ ನಟಿ ಪ್ರಣೀತಾ ಸುಭಾಷ್​ ಹೆಸರು ಹೇಳಿ ಗ್ಯಾಂಗ್​ ಒಂದು ಹಣ ಪಡೆದು ವಂಚನೆ ಮಾಡಿರುವ ಆರೋಪ ಕೇಳಿಬಂದಿದೆ.

SV ಗ್ರೂಪ್ ಌಂಡ್​ ಡೆವಲಪರ್ಸ್​ ಎಂಬ ಕಂಪನಿಗೆ ಪ್ರಣೀತಾರನ್ನು ಬ್ರ್ಯಾಂಡ್ ಅಂಬಾಸಿಡರ್ ಮಾಡೋದಾಗಿ ಹೇಳಿದ್ದ ವಂಚಕರು ಸಂಸ್ಥೆಯ ಮ್ಯಾನೇಜರ್​ನ ನಗರದ ಖಾಸಗಿ ಹೋಟೆಲ್​ಗೆ ಕರೆಸಿ ಹಣ ಕೊಟ್ರೇ ಒಂದು ಗಂಟೆಯಲ್ಲಿ ಪ್ರಣೀತಾ ಬಂದು ಅಗ್ರಿಮೆಂಟ್​ಗೆ ಸಹಿ ಹಾಕ್ತಾರೆ ಎಂದು ಹೇಳಿದ್ದರಂತೆ.

ವಂಚಕರ ಮಾತು ನಂಬಿ SV ಗ್ರೂಪ್ ಮ್ಯಾನೇಜರ್ ಅವರಿಗೆ 13.5 ಲಕ್ಷ ರೂಪಾಯಿ ಸಹ ನೀಡಿದ್ದರಂತೆ. ಇಲ್ಲೇ ಇರಿ, ಬರುತ್ತೇವೆ ಎಂದು ರೂಮ್ ಒಳಗೆ ಹೋದ ಖದೀಮರು ಹಣದ ಜೊತೆ ಎಸ್ಕೇಪ್ ಆಗಿದ್ದಾರಂತೆ. ಇನ್ನು ವಂಚಕರ ಕರಾಮತ್ತು ಬೆಳಕಿಗೆ ಬರುತ್ತಿದ್ದಂತೆ ಸಂಸ್ಥಯು ಮಹಮ್ಮದ್ ಜುನಾಯತ್ ಹಾಗೂ ವರ್ಷಾ ಎಂಬ ಈ ಖತರ್​ನಾಕ ಕಿಲಾಡಿಗಳ ವಿರುದ್ಧ ಹೈ ಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ