AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟಿ ಪ್ರಣೀತಾ ಹೆಸರು ಹೇಳಿ ವಂಚನೆ: ಗ್ಯಾಂಗ್ ವಿರುದ್ಧ FIR ದಾಖಲು

ಬೆಂಗಳೂರು: ಬಹುಭಾಷಾ ನಟಿ ಪ್ರಣೀತಾ ಸುಭಾಷ್​ ಹೆಸರು ಹೇಳಿ ಗ್ಯಾಂಗ್​ ಒಂದು ಹಣ ಪಡೆದು ವಂಚನೆ ಮಾಡಿರುವ ಆರೋಪ ಕೇಳಿಬಂದಿದೆ. SV ಗ್ರೂಪ್ ಌಂಡ್​ ಡೆವಲಪರ್ಸ್​ ಎಂಬ ಕಂಪನಿಗೆ ಪ್ರಣೀತಾರನ್ನು ಬ್ರ್ಯಾಂಡ್ ಅಂಬಾಸಿಡರ್ ಮಾಡೋದಾಗಿ ಹೇಳಿದ್ದ ವಂಚಕರು ಸಂಸ್ಥೆಯ ಮ್ಯಾನೇಜರ್​ನ ನಗರದ ಖಾಸಗಿ ಹೋಟೆಲ್​ಗೆ ಕರೆಸಿ ಹಣ ಕೊಟ್ರೇ ಒಂದು ಗಂಟೆಯಲ್ಲಿ ಪ್ರಣೀತಾ ಬಂದು ಅಗ್ರಿಮೆಂಟ್​ಗೆ ಸಹಿ ಹಾಕ್ತಾರೆ ಎಂದು ಹೇಳಿದ್ದರಂತೆ. ವಂಚಕರ ಮಾತು ನಂಬಿ SV ಗ್ರೂಪ್ ಮ್ಯಾನೇಜರ್ ಅವರಿಗೆ 13.5 ಲಕ್ಷ ರೂಪಾಯಿ ಸಹ […]

ನಟಿ ಪ್ರಣೀತಾ ಹೆಸರು ಹೇಳಿ ವಂಚನೆ: ಗ್ಯಾಂಗ್ ವಿರುದ್ಧ FIR ದಾಖಲು
KUSHAL V
| Updated By: ಸಾಧು ಶ್ರೀನಾಥ್​|

Updated on: Oct 12, 2020 | 6:14 PM

Share

ಬೆಂಗಳೂರು: ಬಹುಭಾಷಾ ನಟಿ ಪ್ರಣೀತಾ ಸುಭಾಷ್​ ಹೆಸರು ಹೇಳಿ ಗ್ಯಾಂಗ್​ ಒಂದು ಹಣ ಪಡೆದು ವಂಚನೆ ಮಾಡಿರುವ ಆರೋಪ ಕೇಳಿಬಂದಿದೆ.

SV ಗ್ರೂಪ್ ಌಂಡ್​ ಡೆವಲಪರ್ಸ್​ ಎಂಬ ಕಂಪನಿಗೆ ಪ್ರಣೀತಾರನ್ನು ಬ್ರ್ಯಾಂಡ್ ಅಂಬಾಸಿಡರ್ ಮಾಡೋದಾಗಿ ಹೇಳಿದ್ದ ವಂಚಕರು ಸಂಸ್ಥೆಯ ಮ್ಯಾನೇಜರ್​ನ ನಗರದ ಖಾಸಗಿ ಹೋಟೆಲ್​ಗೆ ಕರೆಸಿ ಹಣ ಕೊಟ್ರೇ ಒಂದು ಗಂಟೆಯಲ್ಲಿ ಪ್ರಣೀತಾ ಬಂದು ಅಗ್ರಿಮೆಂಟ್​ಗೆ ಸಹಿ ಹಾಕ್ತಾರೆ ಎಂದು ಹೇಳಿದ್ದರಂತೆ.

ವಂಚಕರ ಮಾತು ನಂಬಿ SV ಗ್ರೂಪ್ ಮ್ಯಾನೇಜರ್ ಅವರಿಗೆ 13.5 ಲಕ್ಷ ರೂಪಾಯಿ ಸಹ ನೀಡಿದ್ದರಂತೆ. ಇಲ್ಲೇ ಇರಿ, ಬರುತ್ತೇವೆ ಎಂದು ರೂಮ್ ಒಳಗೆ ಹೋದ ಖದೀಮರು ಹಣದ ಜೊತೆ ಎಸ್ಕೇಪ್ ಆಗಿದ್ದಾರಂತೆ. ಇನ್ನು ವಂಚಕರ ಕರಾಮತ್ತು ಬೆಳಕಿಗೆ ಬರುತ್ತಿದ್ದಂತೆ ಸಂಸ್ಥಯು ಮಹಮ್ಮದ್ ಜುನಾಯತ್ ಹಾಗೂ ವರ್ಷಾ ಎಂಬ ಈ ಖತರ್​ನಾಕ ಕಿಲಾಡಿಗಳ ವಿರುದ್ಧ ಹೈ ಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಬ್ರೆಜಿಲ್​ನಲ್ಲಿ ಭಾರತೀಯ ಶಾಸ್ತ್ರೀಯ ಸಂಗೀತ ಕೇಳಿ ತಲೆದೂಗಿದ ಪ್ರಧಾನಿ ಮೋದಿ
ಬ್ರೆಜಿಲ್​ನಲ್ಲಿ ಭಾರತೀಯ ಶಾಸ್ತ್ರೀಯ ಸಂಗೀತ ಕೇಳಿ ತಲೆದೂಗಿದ ಪ್ರಧಾನಿ ಮೋದಿ
ಪ್ರೀತಿಸಿ ಮದುವೆಯಾದಕೆಯನ್ನು ಬಿಟ್ಟು ಮತ್ತೊಂದು ಮದ್ವೆ: ಪ್ರೀತಿ ಕೊಂದ ಪವನ್
ಪ್ರೀತಿಸಿ ಮದುವೆಯಾದಕೆಯನ್ನು ಬಿಟ್ಟು ಮತ್ತೊಂದು ಮದ್ವೆ: ಪ್ರೀತಿ ಕೊಂದ ಪವನ್
ತಂದೆ ಬಗ್ಗೆ ಮಕ್ಕಳು ಕೇಳಿದರೆ ಏನು ಹೇಳ್ತೀರಿ? ನಿರ್ಧಾರ ತಿಳಿಸಿದ ಭಾವನಾ
ತಂದೆ ಬಗ್ಗೆ ಮಕ್ಕಳು ಕೇಳಿದರೆ ಏನು ಹೇಳ್ತೀರಿ? ನಿರ್ಧಾರ ತಿಳಿಸಿದ ಭಾವನಾ
ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ಅಧಿಕಾರವಲ್ಲ, ಅದೊಂದು ಜವಾಬ್ದಾರಿ: ಸಿಟಿ ರವಿ
ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ಅಧಿಕಾರವಲ್ಲ, ಅದೊಂದು ಜವಾಬ್ದಾರಿ: ಸಿಟಿ ರವಿ
ಯಡಿಯೂರಪ್ಪ ವಿರುದ್ಧ ನಾನು ವಾಗ್ದಾಳಿ ನಡೆಸಲೇ ಇಲ್ಲ: ಲಿಂಬಾವಳಿ
ಯಡಿಯೂರಪ್ಪ ವಿರುದ್ಧ ನಾನು ವಾಗ್ದಾಳಿ ನಡೆಸಲೇ ಇಲ್ಲ: ಲಿಂಬಾವಳಿ
ಕೇಸ್ ವಾಪಸ್ ತೆಗೆದುಕೊಂಡರೆ ಮನು ವಿರುದ್ಧ ಸಾಕ್ಷಿ ಬಿಡ್ತೀನಿ: ಸಂತ್ರಸ್ತೆ
ಕೇಸ್ ವಾಪಸ್ ತೆಗೆದುಕೊಂಡರೆ ಮನು ವಿರುದ್ಧ ಸಾಕ್ಷಿ ಬಿಡ್ತೀನಿ: ಸಂತ್ರಸ್ತೆ
ಸಿನಿಮಾ ಆರಿಸಿಕೊಂಡಿದ್ದೇಕೆ? ಜನಾರ್ಧನ ರೆಡ್ಡಿ ಪುತ್ರನ ಉತ್ತರ
ಸಿನಿಮಾ ಆರಿಸಿಕೊಂಡಿದ್ದೇಕೆ? ಜನಾರ್ಧನ ರೆಡ್ಡಿ ಪುತ್ರನ ಉತ್ತರ
ಪಕ್ಷದ ಕಾರ್ಯದರ್ಶಿ ಮತ್ತು ಅಧಿಕಾರಿಗಳ ಸಭೆ ರಾಮನಗರದಲ್ಲಿ ನಡೆಯಲಿದೆ: ಶಾಸಕ
ಪಕ್ಷದ ಕಾರ್ಯದರ್ಶಿ ಮತ್ತು ಅಧಿಕಾರಿಗಳ ಸಭೆ ರಾಮನಗರದಲ್ಲಿ ನಡೆಯಲಿದೆ: ಶಾಸಕ
ಮನೆಯಲ್ಲಿ ಯಾರೂ ಇಲ್ಲದಿದ್ದಾಗ 3ನೇ ಮಹಡಿಯ ಕಿಟಕಿಯಿಂದ ಹೊರಗೆ ನೇತಾಡಿದ ಮಗು
ಮನೆಯಲ್ಲಿ ಯಾರೂ ಇಲ್ಲದಿದ್ದಾಗ 3ನೇ ಮಹಡಿಯ ಕಿಟಕಿಯಿಂದ ಹೊರಗೆ ನೇತಾಡಿದ ಮಗು
ಸುರ್ಜೇವಾಲಾ ಶಾಸಕರನ್ನು ಭೇಟಿಯಾಗುತ್ತಿರುವುದು ಒಂದು ಪ್ರಕ್ರಿಯೆ: ಲಕ್ಷ್ಮಿ
ಸುರ್ಜೇವಾಲಾ ಶಾಸಕರನ್ನು ಭೇಟಿಯಾಗುತ್ತಿರುವುದು ಒಂದು ಪ್ರಕ್ರಿಯೆ: ಲಕ್ಷ್ಮಿ