AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟಿ ಪ್ರಣೀತಾ ಹೆಸರು ಹೇಳಿ ವಂಚನೆ: ಗ್ಯಾಂಗ್ ವಿರುದ್ಧ FIR ದಾಖಲು

ಬೆಂಗಳೂರು: ಬಹುಭಾಷಾ ನಟಿ ಪ್ರಣೀತಾ ಸುಭಾಷ್​ ಹೆಸರು ಹೇಳಿ ಗ್ಯಾಂಗ್​ ಒಂದು ಹಣ ಪಡೆದು ವಂಚನೆ ಮಾಡಿರುವ ಆರೋಪ ಕೇಳಿಬಂದಿದೆ. SV ಗ್ರೂಪ್ ಌಂಡ್​ ಡೆವಲಪರ್ಸ್​ ಎಂಬ ಕಂಪನಿಗೆ ಪ್ರಣೀತಾರನ್ನು ಬ್ರ್ಯಾಂಡ್ ಅಂಬಾಸಿಡರ್ ಮಾಡೋದಾಗಿ ಹೇಳಿದ್ದ ವಂಚಕರು ಸಂಸ್ಥೆಯ ಮ್ಯಾನೇಜರ್​ನ ನಗರದ ಖಾಸಗಿ ಹೋಟೆಲ್​ಗೆ ಕರೆಸಿ ಹಣ ಕೊಟ್ರೇ ಒಂದು ಗಂಟೆಯಲ್ಲಿ ಪ್ರಣೀತಾ ಬಂದು ಅಗ್ರಿಮೆಂಟ್​ಗೆ ಸಹಿ ಹಾಕ್ತಾರೆ ಎಂದು ಹೇಳಿದ್ದರಂತೆ. ವಂಚಕರ ಮಾತು ನಂಬಿ SV ಗ್ರೂಪ್ ಮ್ಯಾನೇಜರ್ ಅವರಿಗೆ 13.5 ಲಕ್ಷ ರೂಪಾಯಿ ಸಹ […]

ನಟಿ ಪ್ರಣೀತಾ ಹೆಸರು ಹೇಳಿ ವಂಚನೆ: ಗ್ಯಾಂಗ್ ವಿರುದ್ಧ FIR ದಾಖಲು
KUSHAL V
| Edited By: |

Updated on: Oct 12, 2020 | 6:14 PM

Share

ಬೆಂಗಳೂರು: ಬಹುಭಾಷಾ ನಟಿ ಪ್ರಣೀತಾ ಸುಭಾಷ್​ ಹೆಸರು ಹೇಳಿ ಗ್ಯಾಂಗ್​ ಒಂದು ಹಣ ಪಡೆದು ವಂಚನೆ ಮಾಡಿರುವ ಆರೋಪ ಕೇಳಿಬಂದಿದೆ.

SV ಗ್ರೂಪ್ ಌಂಡ್​ ಡೆವಲಪರ್ಸ್​ ಎಂಬ ಕಂಪನಿಗೆ ಪ್ರಣೀತಾರನ್ನು ಬ್ರ್ಯಾಂಡ್ ಅಂಬಾಸಿಡರ್ ಮಾಡೋದಾಗಿ ಹೇಳಿದ್ದ ವಂಚಕರು ಸಂಸ್ಥೆಯ ಮ್ಯಾನೇಜರ್​ನ ನಗರದ ಖಾಸಗಿ ಹೋಟೆಲ್​ಗೆ ಕರೆಸಿ ಹಣ ಕೊಟ್ರೇ ಒಂದು ಗಂಟೆಯಲ್ಲಿ ಪ್ರಣೀತಾ ಬಂದು ಅಗ್ರಿಮೆಂಟ್​ಗೆ ಸಹಿ ಹಾಕ್ತಾರೆ ಎಂದು ಹೇಳಿದ್ದರಂತೆ.

ವಂಚಕರ ಮಾತು ನಂಬಿ SV ಗ್ರೂಪ್ ಮ್ಯಾನೇಜರ್ ಅವರಿಗೆ 13.5 ಲಕ್ಷ ರೂಪಾಯಿ ಸಹ ನೀಡಿದ್ದರಂತೆ. ಇಲ್ಲೇ ಇರಿ, ಬರುತ್ತೇವೆ ಎಂದು ರೂಮ್ ಒಳಗೆ ಹೋದ ಖದೀಮರು ಹಣದ ಜೊತೆ ಎಸ್ಕೇಪ್ ಆಗಿದ್ದಾರಂತೆ. ಇನ್ನು ವಂಚಕರ ಕರಾಮತ್ತು ಬೆಳಕಿಗೆ ಬರುತ್ತಿದ್ದಂತೆ ಸಂಸ್ಥಯು ಮಹಮ್ಮದ್ ಜುನಾಯತ್ ಹಾಗೂ ವರ್ಷಾ ಎಂಬ ಈ ಖತರ್​ನಾಕ ಕಿಲಾಡಿಗಳ ವಿರುದ್ಧ ಹೈ ಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ