AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಹಾಯ ಮಾಡೋ ಸೋಗಿನಲ್ಲಿ.. ಡೆಬಿಟ್ ಕಾರ್ಡ್ ಪಿನ್ ತಿಳಿದು ಹಣ ಲಪಟಾಯಿಸ್ತಿದ್ದ ವಂಚಕನ ಸೆರೆ

ಬೆಂಗಳೂರು: ATMನಲ್ಲಿ ಗ್ರಾಹಕರಿಗೆ ವಂಚಿಸುತ್ತಿದ್ದ ಖದೀಮನೊಬ್ಬನನ್ನು ಬಾಗಲಗುಂಟೆ ಪೊಲೀಸರು ಬಂಧಿಸಿದ್ದಾರೆ. ಅರುಣ್‌ ಬಂಧಿತ ಆರೋಪಿ ಎಂದು ತಿಳಿದುಬಂದಿದೆ. ಬ್ಯಾಂಕ್ ಸಿಬ್ಬಂದಿಯಂತೆ ATMನಲ್ಲಿ ಕುಳಿತಿರುತ್ತಿದ್ದ ಅರುಣ್ ಅಲ್ಲಿಗೆ ಬರುವವರಿಗೆ ಸಹಾಯ ಮಾಡೋ ಸೋಗಿನಲ್ಲಿ ವಂಚನೆ ಮಾಡುತ್ತಿದ್ದನು. ನಯವಂಚಕ ಗ್ರಾಹಕರಿಂದ ಡೆಬಿಟ್ ಕಾರ್ಡ್ ಪಿನ್ ತಿಳಿದು ಕಾರ್ಡ್ ಬದಲಾಯಿಸ್ತಿದ್ದನಂತೆ. ಬಳಿಕ ಗ್ರಾಹಕರ ಕಾರ್ಡ್‌ನಿಂದ ಅರುಣ್ ಹಣ ಲಪಟಾಯಿಸ್ತಿದ್ದ. ಸದ್ಯ, ಅರೋಪಿಯನ್ನು ಪೊಲೀಸರು ಬಂಧಿಸಿದ್ದು ಆತನ ಬಳಿಯಿದ್ದ 1.6 ಲಕ್ಷ ರೂಪಾಯಿ ಮೌಲ್ಯದ 2 ಮೊಬೈಲ್, ಚಿನ್ನಾಭರಣ ಮತ್ತು ಹಣವನ್ನು ಸಹ […]

ಸಹಾಯ ಮಾಡೋ ಸೋಗಿನಲ್ಲಿ.. ಡೆಬಿಟ್ ಕಾರ್ಡ್ ಪಿನ್ ತಿಳಿದು ಹಣ ಲಪಟಾಯಿಸ್ತಿದ್ದ ವಂಚಕನ ಸೆರೆ
KUSHAL V
| Edited By: |

Updated on: Oct 23, 2020 | 1:49 PM

Share

ಬೆಂಗಳೂರು: ATMನಲ್ಲಿ ಗ್ರಾಹಕರಿಗೆ ವಂಚಿಸುತ್ತಿದ್ದ ಖದೀಮನೊಬ್ಬನನ್ನು ಬಾಗಲಗುಂಟೆ ಪೊಲೀಸರು ಬಂಧಿಸಿದ್ದಾರೆ. ಅರುಣ್‌ ಬಂಧಿತ ಆರೋಪಿ ಎಂದು ತಿಳಿದುಬಂದಿದೆ.

ಬ್ಯಾಂಕ್ ಸಿಬ್ಬಂದಿಯಂತೆ ATMನಲ್ಲಿ ಕುಳಿತಿರುತ್ತಿದ್ದ ಅರುಣ್ ಅಲ್ಲಿಗೆ ಬರುವವರಿಗೆ ಸಹಾಯ ಮಾಡೋ ಸೋಗಿನಲ್ಲಿ ವಂಚನೆ ಮಾಡುತ್ತಿದ್ದನು. ನಯವಂಚಕ ಗ್ರಾಹಕರಿಂದ ಡೆಬಿಟ್ ಕಾರ್ಡ್ ಪಿನ್ ತಿಳಿದು ಕಾರ್ಡ್ ಬದಲಾಯಿಸ್ತಿದ್ದನಂತೆ. ಬಳಿಕ ಗ್ರಾಹಕರ ಕಾರ್ಡ್‌ನಿಂದ ಅರುಣ್ ಹಣ ಲಪಟಾಯಿಸ್ತಿದ್ದ.

ಸದ್ಯ, ಅರೋಪಿಯನ್ನು ಪೊಲೀಸರು ಬಂಧಿಸಿದ್ದು ಆತನ ಬಳಿಯಿದ್ದ 1.6 ಲಕ್ಷ ರೂಪಾಯಿ ಮೌಲ್ಯದ 2 ಮೊಬೈಲ್, ಚಿನ್ನಾಭರಣ ಮತ್ತು ಹಣವನ್ನು ಸಹ ಜಪ್ತಿ ಮಾಡಲಾಗಿದೆ. ಆರೋಪಿ ಈ ಹಿಂದೆ ಸಹ ಶಿರಾ ಮತ್ತು ತಮಕೂರು ಟೌನ್​ನಲ್ಲಿ ಇಂಥದ್ದೇ ಕೆಲಸಕ್ಕೆ ಇಳಿದಿದ್ದ ಎಂಬ ಮಾಹಿತಿ ಸಹ ಸಿಕ್ಕಿದೆ.

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!