AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಹಾಯ ಮಾಡೋ ಸೋಗಿನಲ್ಲಿ.. ಡೆಬಿಟ್ ಕಾರ್ಡ್ ಪಿನ್ ತಿಳಿದು ಹಣ ಲಪಟಾಯಿಸ್ತಿದ್ದ ವಂಚಕನ ಸೆರೆ

ಬೆಂಗಳೂರು: ATMನಲ್ಲಿ ಗ್ರಾಹಕರಿಗೆ ವಂಚಿಸುತ್ತಿದ್ದ ಖದೀಮನೊಬ್ಬನನ್ನು ಬಾಗಲಗುಂಟೆ ಪೊಲೀಸರು ಬಂಧಿಸಿದ್ದಾರೆ. ಅರುಣ್‌ ಬಂಧಿತ ಆರೋಪಿ ಎಂದು ತಿಳಿದುಬಂದಿದೆ. ಬ್ಯಾಂಕ್ ಸಿಬ್ಬಂದಿಯಂತೆ ATMನಲ್ಲಿ ಕುಳಿತಿರುತ್ತಿದ್ದ ಅರುಣ್ ಅಲ್ಲಿಗೆ ಬರುವವರಿಗೆ ಸಹಾಯ ಮಾಡೋ ಸೋಗಿನಲ್ಲಿ ವಂಚನೆ ಮಾಡುತ್ತಿದ್ದನು. ನಯವಂಚಕ ಗ್ರಾಹಕರಿಂದ ಡೆಬಿಟ್ ಕಾರ್ಡ್ ಪಿನ್ ತಿಳಿದು ಕಾರ್ಡ್ ಬದಲಾಯಿಸ್ತಿದ್ದನಂತೆ. ಬಳಿಕ ಗ್ರಾಹಕರ ಕಾರ್ಡ್‌ನಿಂದ ಅರುಣ್ ಹಣ ಲಪಟಾಯಿಸ್ತಿದ್ದ. ಸದ್ಯ, ಅರೋಪಿಯನ್ನು ಪೊಲೀಸರು ಬಂಧಿಸಿದ್ದು ಆತನ ಬಳಿಯಿದ್ದ 1.6 ಲಕ್ಷ ರೂಪಾಯಿ ಮೌಲ್ಯದ 2 ಮೊಬೈಲ್, ಚಿನ್ನಾಭರಣ ಮತ್ತು ಹಣವನ್ನು ಸಹ […]

ಸಹಾಯ ಮಾಡೋ ಸೋಗಿನಲ್ಲಿ.. ಡೆಬಿಟ್ ಕಾರ್ಡ್ ಪಿನ್ ತಿಳಿದು ಹಣ ಲಪಟಾಯಿಸ್ತಿದ್ದ ವಂಚಕನ ಸೆರೆ
KUSHAL V
| Updated By: ಸಾಧು ಶ್ರೀನಾಥ್​|

Updated on: Oct 23, 2020 | 1:49 PM

Share

ಬೆಂಗಳೂರು: ATMನಲ್ಲಿ ಗ್ರಾಹಕರಿಗೆ ವಂಚಿಸುತ್ತಿದ್ದ ಖದೀಮನೊಬ್ಬನನ್ನು ಬಾಗಲಗುಂಟೆ ಪೊಲೀಸರು ಬಂಧಿಸಿದ್ದಾರೆ. ಅರುಣ್‌ ಬಂಧಿತ ಆರೋಪಿ ಎಂದು ತಿಳಿದುಬಂದಿದೆ.

ಬ್ಯಾಂಕ್ ಸಿಬ್ಬಂದಿಯಂತೆ ATMನಲ್ಲಿ ಕುಳಿತಿರುತ್ತಿದ್ದ ಅರುಣ್ ಅಲ್ಲಿಗೆ ಬರುವವರಿಗೆ ಸಹಾಯ ಮಾಡೋ ಸೋಗಿನಲ್ಲಿ ವಂಚನೆ ಮಾಡುತ್ತಿದ್ದನು. ನಯವಂಚಕ ಗ್ರಾಹಕರಿಂದ ಡೆಬಿಟ್ ಕಾರ್ಡ್ ಪಿನ್ ತಿಳಿದು ಕಾರ್ಡ್ ಬದಲಾಯಿಸ್ತಿದ್ದನಂತೆ. ಬಳಿಕ ಗ್ರಾಹಕರ ಕಾರ್ಡ್‌ನಿಂದ ಅರುಣ್ ಹಣ ಲಪಟಾಯಿಸ್ತಿದ್ದ.

ಸದ್ಯ, ಅರೋಪಿಯನ್ನು ಪೊಲೀಸರು ಬಂಧಿಸಿದ್ದು ಆತನ ಬಳಿಯಿದ್ದ 1.6 ಲಕ್ಷ ರೂಪಾಯಿ ಮೌಲ್ಯದ 2 ಮೊಬೈಲ್, ಚಿನ್ನಾಭರಣ ಮತ್ತು ಹಣವನ್ನು ಸಹ ಜಪ್ತಿ ಮಾಡಲಾಗಿದೆ. ಆರೋಪಿ ಈ ಹಿಂದೆ ಸಹ ಶಿರಾ ಮತ್ತು ತಮಕೂರು ಟೌನ್​ನಲ್ಲಿ ಇಂಥದ್ದೇ ಕೆಲಸಕ್ಕೆ ಇಳಿದಿದ್ದ ಎಂಬ ಮಾಹಿತಿ ಸಹ ಸಿಕ್ಕಿದೆ.

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್