AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾದಕವಸ್ತು ದಂಧೆಕೋರರ ವಿರುದ್ಧ ಮತ್ತೆ ಬೆಂಗಳೂರು ಪೊಲೀಸರ ಕಾರ್ಯಾಚರಣೆ

ಬೆಂಗಳೂರು: ಕೊರೊನಾ ಸಂಕಷ್ಟದ ನಡುವೆಯೂ ನಗರದಲ್ಲಿ ಮಾದಕ ವಸ್ತುಗಳ ಮಾರಾಟ ದಂಧೆ ಎಗ್ಗಿಲ್ಲದೆ ನಡೆಯುತ್ತಿದೆ. ಈ ದಂಧೆಗೆ ಕಡಿವಾಣ ಹಾಕಲು ಪಣತೊಟ್ಟಿರುವ ಪೊಲೀಸರು ಇಂದು ಸಹ ಡ್ರಗ್ ಪೆಡ್ಲರ್ಸ್​ಗಳ ವಿರುದ್ಧ ತಮ್ಮ ಕಾರ್ಯಾಚರಣೆ ಮುಂದುವರಿಸಿ ನಗರದ ನಾನಾ ಭಾಗಗಳಲ್ಲಿ ಅವರನ್ನು ಬಂಧಿಸಿದ್ದಾರೆ. ಬೆಂಗಳೂರು ಪೂರ್ವ ವಿಭಾಗದಲ್ಲಿ 14 ಜನರನ್ನು ಬಂಧಿಸಲಾಗಿದ್ದು, ದಕ್ಷಿಣ ವಿಭಾಗದಲ್ಲಿ 19 ಆರೋಪಿಗಳನ್ನ ತಮ್ಮ ವಶಕ್ಕೆ ಪಡೆದಿದ್ದಾರೆ. ಬಾಣಸವಾಡಿಯಲ್ಲಿ 2 ಜನ ಪೊಲೀಸರ ಬಲೆಗೆ ಬಿದ್ದಿದ್ದರೆ, ಇನ್ನ ಡಿಜೆ ಹಳ್ಳಿಯಲ್ಲಿ 2, ಜೆ.ಬಿ ನಗರದಲ್ಲಿ […]

ಮಾದಕವಸ್ತು ದಂಧೆಕೋರರ ವಿರುದ್ಧ ಮತ್ತೆ ಬೆಂಗಳೂರು ಪೊಲೀಸರ ಕಾರ್ಯಾಚರಣೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on:Jul 28, 2020 | 12:59 AM

Share

ಬೆಂಗಳೂರು: ಕೊರೊನಾ ಸಂಕಷ್ಟದ ನಡುವೆಯೂ ನಗರದಲ್ಲಿ ಮಾದಕ ವಸ್ತುಗಳ ಮಾರಾಟ ದಂಧೆ ಎಗ್ಗಿಲ್ಲದೆ ನಡೆಯುತ್ತಿದೆ. ಈ ದಂಧೆಗೆ ಕಡಿವಾಣ ಹಾಕಲು ಪಣತೊಟ್ಟಿರುವ ಪೊಲೀಸರು ಇಂದು ಸಹ ಡ್ರಗ್ ಪೆಡ್ಲರ್ಸ್​ಗಳ ವಿರುದ್ಧ ತಮ್ಮ ಕಾರ್ಯಾಚರಣೆ ಮುಂದುವರಿಸಿ ನಗರದ ನಾನಾ ಭಾಗಗಳಲ್ಲಿ ಅವರನ್ನು ಬಂಧಿಸಿದ್ದಾರೆ.

ಬೆಂಗಳೂರು ಪೂರ್ವ ವಿಭಾಗದಲ್ಲಿ 14 ಜನರನ್ನು ಬಂಧಿಸಲಾಗಿದ್ದು, ದಕ್ಷಿಣ ವಿಭಾಗದಲ್ಲಿ 19 ಆರೋಪಿಗಳನ್ನ ತಮ್ಮ ವಶಕ್ಕೆ ಪಡೆದಿದ್ದಾರೆ. ಬಾಣಸವಾಡಿಯಲ್ಲಿ 2 ಜನ ಪೊಲೀಸರ ಬಲೆಗೆ ಬಿದ್ದಿದ್ದರೆ, ಇನ್ನ ಡಿಜೆ ಹಳ್ಳಿಯಲ್ಲಿ 2, ಜೆ.ಬಿ ನಗರದಲ್ಲಿ 5, ಪುಲಿಕೇಶಿ ನಗರದಲ್ಲಿ 2, ಹೆಣ್ಣೂರಿನಲ್ಲಿ 3, ತಲಘಟ್ಟಪುರದಲ್ಲಿ 3 ಆರೋಪಿಗಳನ್ನ ಅರೆಸ್ಟ್​ ಮಾಡಲಾಗಿದೆ.

ಜೊತೆಗೆ, ಜಯನಗರದಲ್ಲಿ 5, ಕೋಣನಕುಂಟೆಯಲ್ಲಿ 2, ಹನುಮಂತ ನಗರದಲ್ಲಿ 1, ಸುಬ್ರಹ್ಮಣ್ಯಪುರದಲ್ಲಿ 3, ಕೆ.ಎಸ್ ಲೇಔಟ್ ನಲ್ಲಿ 2, ಪುಟ್ಟೇನಹಳ್ಳಿಯಲ್ಲಿ 2 ಡ್ರಗ್ ಪೆಡ್ಲರ್ಸ್ ಗಳನ್ನು ಬಂಧಿಸಿದ್ದು, ಎನ್.ಡಿ.ಪಿ.ಎಸ್ ಕಾಯ್ದೆಯಡಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.

Published On - 6:27 pm, Mon, 27 July 20

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್