AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾದಕವಸ್ತು ದಂಧೆಕೋರರ ವಿರುದ್ಧ ಮತ್ತೆ ಬೆಂಗಳೂರು ಪೊಲೀಸರ ಕಾರ್ಯಾಚರಣೆ

ಬೆಂಗಳೂರು: ಕೊರೊನಾ ಸಂಕಷ್ಟದ ನಡುವೆಯೂ ನಗರದಲ್ಲಿ ಮಾದಕ ವಸ್ತುಗಳ ಮಾರಾಟ ದಂಧೆ ಎಗ್ಗಿಲ್ಲದೆ ನಡೆಯುತ್ತಿದೆ. ಈ ದಂಧೆಗೆ ಕಡಿವಾಣ ಹಾಕಲು ಪಣತೊಟ್ಟಿರುವ ಪೊಲೀಸರು ಇಂದು ಸಹ ಡ್ರಗ್ ಪೆಡ್ಲರ್ಸ್​ಗಳ ವಿರುದ್ಧ ತಮ್ಮ ಕಾರ್ಯಾಚರಣೆ ಮುಂದುವರಿಸಿ ನಗರದ ನಾನಾ ಭಾಗಗಳಲ್ಲಿ ಅವರನ್ನು ಬಂಧಿಸಿದ್ದಾರೆ. ಬೆಂಗಳೂರು ಪೂರ್ವ ವಿಭಾಗದಲ್ಲಿ 14 ಜನರನ್ನು ಬಂಧಿಸಲಾಗಿದ್ದು, ದಕ್ಷಿಣ ವಿಭಾಗದಲ್ಲಿ 19 ಆರೋಪಿಗಳನ್ನ ತಮ್ಮ ವಶಕ್ಕೆ ಪಡೆದಿದ್ದಾರೆ. ಬಾಣಸವಾಡಿಯಲ್ಲಿ 2 ಜನ ಪೊಲೀಸರ ಬಲೆಗೆ ಬಿದ್ದಿದ್ದರೆ, ಇನ್ನ ಡಿಜೆ ಹಳ್ಳಿಯಲ್ಲಿ 2, ಜೆ.ಬಿ ನಗರದಲ್ಲಿ […]

ಮಾದಕವಸ್ತು ದಂಧೆಕೋರರ ವಿರುದ್ಧ ಮತ್ತೆ ಬೆಂಗಳೂರು ಪೊಲೀಸರ ಕಾರ್ಯಾಚರಣೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on:Jul 28, 2020 | 12:59 AM

Share

ಬೆಂಗಳೂರು: ಕೊರೊನಾ ಸಂಕಷ್ಟದ ನಡುವೆಯೂ ನಗರದಲ್ಲಿ ಮಾದಕ ವಸ್ತುಗಳ ಮಾರಾಟ ದಂಧೆ ಎಗ್ಗಿಲ್ಲದೆ ನಡೆಯುತ್ತಿದೆ. ಈ ದಂಧೆಗೆ ಕಡಿವಾಣ ಹಾಕಲು ಪಣತೊಟ್ಟಿರುವ ಪೊಲೀಸರು ಇಂದು ಸಹ ಡ್ರಗ್ ಪೆಡ್ಲರ್ಸ್​ಗಳ ವಿರುದ್ಧ ತಮ್ಮ ಕಾರ್ಯಾಚರಣೆ ಮುಂದುವರಿಸಿ ನಗರದ ನಾನಾ ಭಾಗಗಳಲ್ಲಿ ಅವರನ್ನು ಬಂಧಿಸಿದ್ದಾರೆ.

ಬೆಂಗಳೂರು ಪೂರ್ವ ವಿಭಾಗದಲ್ಲಿ 14 ಜನರನ್ನು ಬಂಧಿಸಲಾಗಿದ್ದು, ದಕ್ಷಿಣ ವಿಭಾಗದಲ್ಲಿ 19 ಆರೋಪಿಗಳನ್ನ ತಮ್ಮ ವಶಕ್ಕೆ ಪಡೆದಿದ್ದಾರೆ. ಬಾಣಸವಾಡಿಯಲ್ಲಿ 2 ಜನ ಪೊಲೀಸರ ಬಲೆಗೆ ಬಿದ್ದಿದ್ದರೆ, ಇನ್ನ ಡಿಜೆ ಹಳ್ಳಿಯಲ್ಲಿ 2, ಜೆ.ಬಿ ನಗರದಲ್ಲಿ 5, ಪುಲಿಕೇಶಿ ನಗರದಲ್ಲಿ 2, ಹೆಣ್ಣೂರಿನಲ್ಲಿ 3, ತಲಘಟ್ಟಪುರದಲ್ಲಿ 3 ಆರೋಪಿಗಳನ್ನ ಅರೆಸ್ಟ್​ ಮಾಡಲಾಗಿದೆ.

ಜೊತೆಗೆ, ಜಯನಗರದಲ್ಲಿ 5, ಕೋಣನಕುಂಟೆಯಲ್ಲಿ 2, ಹನುಮಂತ ನಗರದಲ್ಲಿ 1, ಸುಬ್ರಹ್ಮಣ್ಯಪುರದಲ್ಲಿ 3, ಕೆ.ಎಸ್ ಲೇಔಟ್ ನಲ್ಲಿ 2, ಪುಟ್ಟೇನಹಳ್ಳಿಯಲ್ಲಿ 2 ಡ್ರಗ್ ಪೆಡ್ಲರ್ಸ್ ಗಳನ್ನು ಬಂಧಿಸಿದ್ದು, ಎನ್.ಡಿ.ಪಿ.ಎಸ್ ಕಾಯ್ದೆಯಡಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.

Published On - 6:27 pm, Mon, 27 July 20

Follow Us
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​