AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾದಕವಸ್ತು ದಂಧೆಕೋರರ ವಿರುದ್ಧ ಮತ್ತೆ ಬೆಂಗಳೂರು ಪೊಲೀಸರ ಕಾರ್ಯಾಚರಣೆ

ಬೆಂಗಳೂರು: ಕೊರೊನಾ ಸಂಕಷ್ಟದ ನಡುವೆಯೂ ನಗರದಲ್ಲಿ ಮಾದಕ ವಸ್ತುಗಳ ಮಾರಾಟ ದಂಧೆ ಎಗ್ಗಿಲ್ಲದೆ ನಡೆಯುತ್ತಿದೆ. ಈ ದಂಧೆಗೆ ಕಡಿವಾಣ ಹಾಕಲು ಪಣತೊಟ್ಟಿರುವ ಪೊಲೀಸರು ಇಂದು ಸಹ ಡ್ರಗ್ ಪೆಡ್ಲರ್ಸ್​ಗಳ ವಿರುದ್ಧ ತಮ್ಮ ಕಾರ್ಯಾಚರಣೆ ಮುಂದುವರಿಸಿ ನಗರದ ನಾನಾ ಭಾಗಗಳಲ್ಲಿ ಅವರನ್ನು ಬಂಧಿಸಿದ್ದಾರೆ. ಬೆಂಗಳೂರು ಪೂರ್ವ ವಿಭಾಗದಲ್ಲಿ 14 ಜನರನ್ನು ಬಂಧಿಸಲಾಗಿದ್ದು, ದಕ್ಷಿಣ ವಿಭಾಗದಲ್ಲಿ 19 ಆರೋಪಿಗಳನ್ನ ತಮ್ಮ ವಶಕ್ಕೆ ಪಡೆದಿದ್ದಾರೆ. ಬಾಣಸವಾಡಿಯಲ್ಲಿ 2 ಜನ ಪೊಲೀಸರ ಬಲೆಗೆ ಬಿದ್ದಿದ್ದರೆ, ಇನ್ನ ಡಿಜೆ ಹಳ್ಳಿಯಲ್ಲಿ 2, ಜೆ.ಬಿ ನಗರದಲ್ಲಿ […]

ಮಾದಕವಸ್ತು ದಂಧೆಕೋರರ ವಿರುದ್ಧ ಮತ್ತೆ ಬೆಂಗಳೂರು ಪೊಲೀಸರ ಕಾರ್ಯಾಚರಣೆ
ಸಾಧು ಶ್ರೀನಾಥ್​
| Edited By: |

Updated on:Jul 28, 2020 | 12:59 AM

Share

ಬೆಂಗಳೂರು: ಕೊರೊನಾ ಸಂಕಷ್ಟದ ನಡುವೆಯೂ ನಗರದಲ್ಲಿ ಮಾದಕ ವಸ್ತುಗಳ ಮಾರಾಟ ದಂಧೆ ಎಗ್ಗಿಲ್ಲದೆ ನಡೆಯುತ್ತಿದೆ. ಈ ದಂಧೆಗೆ ಕಡಿವಾಣ ಹಾಕಲು ಪಣತೊಟ್ಟಿರುವ ಪೊಲೀಸರು ಇಂದು ಸಹ ಡ್ರಗ್ ಪೆಡ್ಲರ್ಸ್​ಗಳ ವಿರುದ್ಧ ತಮ್ಮ ಕಾರ್ಯಾಚರಣೆ ಮುಂದುವರಿಸಿ ನಗರದ ನಾನಾ ಭಾಗಗಳಲ್ಲಿ ಅವರನ್ನು ಬಂಧಿಸಿದ್ದಾರೆ.

ಬೆಂಗಳೂರು ಪೂರ್ವ ವಿಭಾಗದಲ್ಲಿ 14 ಜನರನ್ನು ಬಂಧಿಸಲಾಗಿದ್ದು, ದಕ್ಷಿಣ ವಿಭಾಗದಲ್ಲಿ 19 ಆರೋಪಿಗಳನ್ನ ತಮ್ಮ ವಶಕ್ಕೆ ಪಡೆದಿದ್ದಾರೆ. ಬಾಣಸವಾಡಿಯಲ್ಲಿ 2 ಜನ ಪೊಲೀಸರ ಬಲೆಗೆ ಬಿದ್ದಿದ್ದರೆ, ಇನ್ನ ಡಿಜೆ ಹಳ್ಳಿಯಲ್ಲಿ 2, ಜೆ.ಬಿ ನಗರದಲ್ಲಿ 5, ಪುಲಿಕೇಶಿ ನಗರದಲ್ಲಿ 2, ಹೆಣ್ಣೂರಿನಲ್ಲಿ 3, ತಲಘಟ್ಟಪುರದಲ್ಲಿ 3 ಆರೋಪಿಗಳನ್ನ ಅರೆಸ್ಟ್​ ಮಾಡಲಾಗಿದೆ.

ಜೊತೆಗೆ, ಜಯನಗರದಲ್ಲಿ 5, ಕೋಣನಕುಂಟೆಯಲ್ಲಿ 2, ಹನುಮಂತ ನಗರದಲ್ಲಿ 1, ಸುಬ್ರಹ್ಮಣ್ಯಪುರದಲ್ಲಿ 3, ಕೆ.ಎಸ್ ಲೇಔಟ್ ನಲ್ಲಿ 2, ಪುಟ್ಟೇನಹಳ್ಳಿಯಲ್ಲಿ 2 ಡ್ರಗ್ ಪೆಡ್ಲರ್ಸ್ ಗಳನ್ನು ಬಂಧಿಸಿದ್ದು, ಎನ್.ಡಿ.ಪಿ.ಎಸ್ ಕಾಯ್ದೆಯಡಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.

Published On - 6:27 pm, Mon, 27 July 20

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ