AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವ್ಯಕ್ತಿಯನ್ನು ಕೊಂದು ಜೈಲಿನಲ್ಲಿದ್ದ ಮೂವರು ಆರೋಪಿಗಳು ಪೆರೋಲ್​ ಮೇಲೆ ಹೊರಬಂದು ಮಗನನ್ನೂ ಹತ್ಯೆ ಮಾಡಿದ್ರು

ಓರ್ವ ವ್ಯಕ್ತಿಯನ್ನು ಕೊಂದು ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಮೂವರು ಆರೋಪಿಗಳು ಪೆರೋಲ್​ ಮೇಲೆ ಹೊರ ಬಂದು ಆತನ ಮಗನನ್ನೂ ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಅನುಜ್ ಅಖೋಲಾ ಗ್ರಾಮದ ನಿವಾಸಿಯಾಗಿದ್ದಾರೆ, ಇವರ ಮೇಲೆ ರಮೇಶ್ ಮತ್ತು ಆತನ ಇಬ್ಬರು ಮಕ್ಕಳಾದ ಶಿವಲೇಶ್ ಮತ್ತು ಕುಶಲೇಶ್ ಅವರ ಗುಂಡು ಹಾರಿಸಿದ್ದಾರೆ ಎಂದು ಪಿಲಿಭಿಟ್ ಪೊಲೀಸ್ ವರಿಷ್ಠಾಧಿಕಾರಿ ಅತುಲ್ ಶರ್ಮಾ ಹೇಳಿದ್ದಾರೆ.

ವ್ಯಕ್ತಿಯನ್ನು ಕೊಂದು ಜೈಲಿನಲ್ಲಿದ್ದ ಮೂವರು ಆರೋಪಿಗಳು ಪೆರೋಲ್​ ಮೇಲೆ ಹೊರಬಂದು ಮಗನನ್ನೂ ಹತ್ಯೆ ಮಾಡಿದ್ರು
ಗುಂಡಿನ ದಾಳಿImage Credit source: India Today
ನಯನಾ ರಾಜೀವ್
|

Updated on:Aug 18, 2023 | 8:56 AM

Share

ಓರ್ವ ವ್ಯಕ್ತಿಯನ್ನು ಕೊಂದು ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಮೂವರು ಆರೋಪಿಗಳು ಪೆರೋಲ್​ ಮೇಲೆ ಹೊರ ಬಂದು ಆತನ ಮಗನನ್ನೂ ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಅನುಜ್ ಅಖೋಲಾ ಗ್ರಾಮದ ನಿವಾಸಿಯಾಗಿದ್ದಾರೆ, ಇವರ ಮೇಲೆ ರಮೇಶ್ ಮತ್ತು ಆತನ ಇಬ್ಬರು ಮಕ್ಕಳಾದ ಶಿವಲೇಶ್ ಮತ್ತು ಕುಶಲೇಶ್ ಅವರ ಗುಂಡು ಹಾರಿಸಿದ್ದಾರೆ ಎಂದು ಪಿಲಿಭಿಟ್ ಪೊಲೀಸ್ ವರಿಷ್ಠಾಧಿಕಾರಿ ಅತುಲ್ ಶರ್ಮಾ ಹೇಳಿದ್ದಾರೆ. ಅನುಜ್ ಬೆಳಗ್ಗೆ ತನ್ನ ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ಗುಂಡು ಹಾರಿಸಿ ಹತ್ಯೆ ಮಾಡಲಾಗಿದೆ ಎಂದು ಎಸ್ಪಿ ತಿಳಿಸಿದ್ದಾರೆ.

ಘಟನೆಯ ನಂತರ ಮೂವರು ತಲೆಮರೆಸಿಕೊಂಡಿದ್ದಾರೆ ಮತ್ತು ಅವರನ್ನು ಬಂಧಿಸಲು ಪೊಲೀಸ್ ತಂಡಗಳನ್ನು ನಿಯೋಜಿಸಲಾಗಿದೆ ಎಂದು ಶರ್ಮಾ ಮಾಹಿತಿ ನೀಡಿದ್ದಾರೆ.

ಘಟನೆಯ ನಂತರ ಅನುಜ್ ಅವರನ್ನು ಆಸ್ಪತ್ರೆಗೆ ರವಾನಿಸಲಾಗಿದ್ದು, ಪೊಲೀಸರು ಎಫ್‌ಐಆರ್ ದಾಖಲಿಸಿ ನಂತರ ತನಿಖೆ ಆರಮಭಿಸಿದ್ದಾರೆ. ಪೊಲೀಸರ ಪ್ರಕಾರ, 2009 ರಲ್ಲಿ ಅನುಜ್ ಅವರ ತಂದೆ ಬಘವಾನ್ ಶಂಕರ್ ಮತ್ತು ಚಿಕ್ಕಪ್ಪ ಹರಿಶಂಕರ್ ಅವರನ್ನು ಕೊಂದ ಆರೋಪದಲ್ಲಿ ರಮೇಶ್, ಶಿವಲೇಶ್ ಮತ್ತು ಕುಶಲೇಶ್ ಅಪರಾಧಿಗಳಾಗಿದ್ದು, ನ್ಯಾಯಾಲಯವು ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.

ಮತ್ತಷ್ಟು ಓದಿ: ಕಲಬುರಗಿ: ಖಾಕಿ​ ವಶದಲ್ಲಿದ್ದಾಗಲೇ ಆರೋಪಿ ಸಾವು, ಪೊಲೀಸರ ಮೇಲೆ ಅನುಮಾನ ವ್ಯಕ್ತಪಡಿಸಿದ ಕುಟುಂಬಸ್ಥರು

ಮೂವರನ್ನು ಪಿಲಿಭಿಟ್ ಜಿಲ್ಲಾ ಕಾರಾಗೃಹದಲ್ಲಿ ಇರಿಸಲಾಗಿದೆ. ಅವರು ಕೆಲವು ದಿನಗಳ ಹಿಂದೆ ಪೆರೋಲ್ ಮೇಲೆ ಜೈಲಿನಿಂದ ಹೊರಬಂದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:55 am, Fri, 18 August 23

Follow Us
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಬೈಕ್​​ ತಪ್ಪಿಸಲು ಹೋಗಿ ಖಾಸಗಿ ಬಸ್​​ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ
ಬೈಕ್​​ ತಪ್ಪಿಸಲು ಹೋಗಿ ಖಾಸಗಿ ಬಸ್​​ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ
ಬಿಮ್ಸ್ ವೈದ್ಯರ ನಿರ್ಲಕ್ಷ್ಯದಿಂದ ಗರ್ಭಿಣಿ, ಮಗು ಸಾವು ಆರೋಪ!
ಬಿಮ್ಸ್ ವೈದ್ಯರ ನಿರ್ಲಕ್ಷ್ಯದಿಂದ ಗರ್ಭಿಣಿ, ಮಗು ಸಾವು ಆರೋಪ!
ನಾರಿ ಶಕ್ತಿ ವಂದನ ಸಮ್ಮೇಳನ, ಪ್ರಧಾನಿ ಮೋದಿ ಭಾಷಣದ ನೇರ ಪ್ರಸಾರ
ನಾರಿ ಶಕ್ತಿ ವಂದನ ಸಮ್ಮೇಳನ, ಪ್ರಧಾನಿ ಮೋದಿ ಭಾಷಣದ ನೇರ ಪ್ರಸಾರ
ಬಿಯರ್ ಬಾಕ್ಸ್ ಲಾರಿ ಪಲ್ಟಿ, ಅಡಿಕೆ ತೋಟದಲ್ಲಿ ಬಿಯರ್ ಬಾಟಲಿಗಳ ಸುರಿಮಳೆ!
ಬಿಯರ್ ಬಾಕ್ಸ್ ಲಾರಿ ಪಲ್ಟಿ, ಅಡಿಕೆ ತೋಟದಲ್ಲಿ ಬಿಯರ್ ಬಾಟಲಿಗಳ ಸುರಿಮಳೆ!
ಸಹೋದರರ ನಡುವೆ ಬಿರುಕು? ಹಾರ್ದಿಕ್ ಔಟಾದಾಗ ಕೃನಾಲ್ ಅತಿರೇಕದ ಸಂಭ್ರಮ
ಸಹೋದರರ ನಡುವೆ ಬಿರುಕು? ಹಾರ್ದಿಕ್ ಔಟಾದಾಗ ಕೃನಾಲ್ ಅತಿರೇಕದ ಸಂಭ್ರಮ
ಚಹಾಲ್ ಮೆಸೇಜ್ ಸ್ಕ್ರೀನ್ ಶಾಟ್ ಹಂಚಿಕೊಂಡ ಉಲ್ಲು ನಟಿ ತಾನಿಯಾ
ಚಹಾಲ್ ಮೆಸೇಜ್ ಸ್ಕ್ರೀನ್ ಶಾಟ್ ಹಂಚಿಕೊಂಡ ಉಲ್ಲು ನಟಿ ತಾನಿಯಾ
ಡಿಕೆಡಿ ಟ್ರೋಫಿ ಎತ್ತಿದ್ದ ಸಿದ್ದೇಗೌಡ-ದೀಶಲ್; ಸಿಕ್ಕ ಹಣ ಎಷ್ಟು?
ಡಿಕೆಡಿ ಟ್ರೋಫಿ ಎತ್ತಿದ್ದ ಸಿದ್ದೇಗೌಡ-ದೀಶಲ್; ಸಿಕ್ಕ ಹಣ ಎಷ್ಟು?
VIDEO: ದಿಢೀರ್ ಚೆಂಡು ಬದಲಿಸಿದ ಅಂಪೈರ್​: ಟಿಮ್ ಡೇವಿಡ್​ಗೆ ಡೌಟ್..!
VIDEO: ದಿಢೀರ್ ಚೆಂಡು ಬದಲಿಸಿದ ಅಂಪೈರ್​: ಟಿಮ್ ಡೇವಿಡ್​ಗೆ ಡೌಟ್..!
ಊಟದ ಬಳಿಕ ನೀವೇ ತಟ್ಟೆ ತೆಗೆಯುವುದರಿಂದ ಏನೆಲ್ಲಾ ಲಾಭಗಳಿವೆ ಗೊತ್ತಾ?
ಊಟದ ಬಳಿಕ ನೀವೇ ತಟ್ಟೆ ತೆಗೆಯುವುದರಿಂದ ಏನೆಲ್ಲಾ ಲಾಭಗಳಿವೆ ಗೊತ್ತಾ?