AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವ್ಯಕ್ತಿಯನ್ನು ಕೊಂದು ಜೈಲಿನಲ್ಲಿದ್ದ ಮೂವರು ಆರೋಪಿಗಳು ಪೆರೋಲ್​ ಮೇಲೆ ಹೊರಬಂದು ಮಗನನ್ನೂ ಹತ್ಯೆ ಮಾಡಿದ್ರು

ಓರ್ವ ವ್ಯಕ್ತಿಯನ್ನು ಕೊಂದು ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಮೂವರು ಆರೋಪಿಗಳು ಪೆರೋಲ್​ ಮೇಲೆ ಹೊರ ಬಂದು ಆತನ ಮಗನನ್ನೂ ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಅನುಜ್ ಅಖೋಲಾ ಗ್ರಾಮದ ನಿವಾಸಿಯಾಗಿದ್ದಾರೆ, ಇವರ ಮೇಲೆ ರಮೇಶ್ ಮತ್ತು ಆತನ ಇಬ್ಬರು ಮಕ್ಕಳಾದ ಶಿವಲೇಶ್ ಮತ್ತು ಕುಶಲೇಶ್ ಅವರ ಗುಂಡು ಹಾರಿಸಿದ್ದಾರೆ ಎಂದು ಪಿಲಿಭಿಟ್ ಪೊಲೀಸ್ ವರಿಷ್ಠಾಧಿಕಾರಿ ಅತುಲ್ ಶರ್ಮಾ ಹೇಳಿದ್ದಾರೆ.

ವ್ಯಕ್ತಿಯನ್ನು ಕೊಂದು ಜೈಲಿನಲ್ಲಿದ್ದ ಮೂವರು ಆರೋಪಿಗಳು ಪೆರೋಲ್​ ಮೇಲೆ ಹೊರಬಂದು ಮಗನನ್ನೂ ಹತ್ಯೆ ಮಾಡಿದ್ರು
ಗುಂಡಿನ ದಾಳಿImage Credit source: India Today
ನಯನಾ ರಾಜೀವ್
|

Updated on:Aug 18, 2023 | 8:56 AM

Share

ಓರ್ವ ವ್ಯಕ್ತಿಯನ್ನು ಕೊಂದು ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಮೂವರು ಆರೋಪಿಗಳು ಪೆರೋಲ್​ ಮೇಲೆ ಹೊರ ಬಂದು ಆತನ ಮಗನನ್ನೂ ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಅನುಜ್ ಅಖೋಲಾ ಗ್ರಾಮದ ನಿವಾಸಿಯಾಗಿದ್ದಾರೆ, ಇವರ ಮೇಲೆ ರಮೇಶ್ ಮತ್ತು ಆತನ ಇಬ್ಬರು ಮಕ್ಕಳಾದ ಶಿವಲೇಶ್ ಮತ್ತು ಕುಶಲೇಶ್ ಅವರ ಗುಂಡು ಹಾರಿಸಿದ್ದಾರೆ ಎಂದು ಪಿಲಿಭಿಟ್ ಪೊಲೀಸ್ ವರಿಷ್ಠಾಧಿಕಾರಿ ಅತುಲ್ ಶರ್ಮಾ ಹೇಳಿದ್ದಾರೆ. ಅನುಜ್ ಬೆಳಗ್ಗೆ ತನ್ನ ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ಗುಂಡು ಹಾರಿಸಿ ಹತ್ಯೆ ಮಾಡಲಾಗಿದೆ ಎಂದು ಎಸ್ಪಿ ತಿಳಿಸಿದ್ದಾರೆ.

ಘಟನೆಯ ನಂತರ ಮೂವರು ತಲೆಮರೆಸಿಕೊಂಡಿದ್ದಾರೆ ಮತ್ತು ಅವರನ್ನು ಬಂಧಿಸಲು ಪೊಲೀಸ್ ತಂಡಗಳನ್ನು ನಿಯೋಜಿಸಲಾಗಿದೆ ಎಂದು ಶರ್ಮಾ ಮಾಹಿತಿ ನೀಡಿದ್ದಾರೆ.

ಘಟನೆಯ ನಂತರ ಅನುಜ್ ಅವರನ್ನು ಆಸ್ಪತ್ರೆಗೆ ರವಾನಿಸಲಾಗಿದ್ದು, ಪೊಲೀಸರು ಎಫ್‌ಐಆರ್ ದಾಖಲಿಸಿ ನಂತರ ತನಿಖೆ ಆರಮಭಿಸಿದ್ದಾರೆ. ಪೊಲೀಸರ ಪ್ರಕಾರ, 2009 ರಲ್ಲಿ ಅನುಜ್ ಅವರ ತಂದೆ ಬಘವಾನ್ ಶಂಕರ್ ಮತ್ತು ಚಿಕ್ಕಪ್ಪ ಹರಿಶಂಕರ್ ಅವರನ್ನು ಕೊಂದ ಆರೋಪದಲ್ಲಿ ರಮೇಶ್, ಶಿವಲೇಶ್ ಮತ್ತು ಕುಶಲೇಶ್ ಅಪರಾಧಿಗಳಾಗಿದ್ದು, ನ್ಯಾಯಾಲಯವು ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.

ಮತ್ತಷ್ಟು ಓದಿ: ಕಲಬುರಗಿ: ಖಾಕಿ​ ವಶದಲ್ಲಿದ್ದಾಗಲೇ ಆರೋಪಿ ಸಾವು, ಪೊಲೀಸರ ಮೇಲೆ ಅನುಮಾನ ವ್ಯಕ್ತಪಡಿಸಿದ ಕುಟುಂಬಸ್ಥರು

ಮೂವರನ್ನು ಪಿಲಿಭಿಟ್ ಜಿಲ್ಲಾ ಕಾರಾಗೃಹದಲ್ಲಿ ಇರಿಸಲಾಗಿದೆ. ಅವರು ಕೆಲವು ದಿನಗಳ ಹಿಂದೆ ಪೆರೋಲ್ ಮೇಲೆ ಜೈಲಿನಿಂದ ಹೊರಬಂದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:55 am, Fri, 18 August 23

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್