AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಡ್ಜ್​ನಲ್ಲಿ ಯುವತಿ ಜೊತೆಗಿದ್ದ ಉದ್ಯಮಿಗೆ ಬ್ಲಾಕ್​ಮೇಲ್: ನಕಲಿ CCB ಇನ್​ಸ್ಪೆಕ್ಟರ್ ಅರೆಸ್ಟ್​

ಬೆಂಗಳೂರು: ಸಿಸಿಬಿ ಇನ್​ಸ್ಪೆಕ್ಟರ್ ಸೋಗಿನಲ್ಲಿ ಉದ್ಯಮಿಯನ್ನು ಬೆದರಿಸಿ, ಹಣ ವಸೂಲಿ ಮಾಡಿದ್ದ ಆರೋಪಿ ಶ್ರೀನಿವಾಸ ಗದ್ದಿಗೆ ಎಂಬಾತನನ್ನು ಪೀಣ್ಯ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಯುವತಿಯೊಬ್ಬರೊಂದಿಗೆ ಉದ್ಯಮಿ ಮಂಜುನಾಥ್​ ಲಾಡ್ಜ್​ನಲ್ಲಿ ಕಾಣಿಸಿಕೊಂಡಿದ್ದರು. ಇದನ್ನೇ ಆರೋಪಿ ಶ್ರೀನಿವಾಸ ಗದ್ದಿಗೆ ಬ್ಲಾಕ್​ಮೇಲ್ ಅಸ್ತ್ರವಾಗಿಸಿಕೊಂಡಿದ್ದ. ನೀನು ಯುವತಿ ಜೊತೆಗಿರುವ ವಿಡಿಯೊ ನನ್ನ ಬಳಿ ಇದೆ. 10 ಕೋಟಿ ರೂಪಾಯಿ ನೀಡಿದರೆ ಪ್ರಕರಣ ಮುಚ್ಚಿಹಾಕುತ್ತೇನೆ ಎಂದು ಬೆದರಿಸಿ ಉದ್ಯಮಿಯಿಂದ ಹಂತಹಂತವಾಗಿ 5 ಲಕ್ಷ ಪಡೆದಿದ್ದ. ಮತ್ತೊಮ್ಮೆ 4 ಲಕ್ಷಕ್ಕೆ ಬೇಡಿಕೆಯಿಟ್ಟಾಗ ಮಂಜುನಾಥ್​ ಪೀಣ್ಯ ಠಾಣೆಗೆ […]

ಲಾಡ್ಜ್​ನಲ್ಲಿ ಯುವತಿ ಜೊತೆಗಿದ್ದ ಉದ್ಯಮಿಗೆ ಬ್ಲಾಕ್​ಮೇಲ್: ನಕಲಿ CCB ಇನ್​ಸ್ಪೆಕ್ಟರ್ ಅರೆಸ್ಟ್​
KUSHAL V
|

Updated on: Nov 21, 2020 | 7:59 PM

Share

ಬೆಂಗಳೂರು: ಸಿಸಿಬಿ ಇನ್​ಸ್ಪೆಕ್ಟರ್ ಸೋಗಿನಲ್ಲಿ ಉದ್ಯಮಿಯನ್ನು ಬೆದರಿಸಿ, ಹಣ ವಸೂಲಿ ಮಾಡಿದ್ದ ಆರೋಪಿ ಶ್ರೀನಿವಾಸ ಗದ್ದಿಗೆ ಎಂಬಾತನನ್ನು ಪೀಣ್ಯ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಯುವತಿಯೊಬ್ಬರೊಂದಿಗೆ ಉದ್ಯಮಿ ಮಂಜುನಾಥ್​ ಲಾಡ್ಜ್​ನಲ್ಲಿ ಕಾಣಿಸಿಕೊಂಡಿದ್ದರು. ಇದನ್ನೇ ಆರೋಪಿ ಶ್ರೀನಿವಾಸ ಗದ್ದಿಗೆ ಬ್ಲಾಕ್​ಮೇಲ್ ಅಸ್ತ್ರವಾಗಿಸಿಕೊಂಡಿದ್ದ.

ನೀನು ಯುವತಿ ಜೊತೆಗಿರುವ ವಿಡಿಯೊ ನನ್ನ ಬಳಿ ಇದೆ. 10 ಕೋಟಿ ರೂಪಾಯಿ ನೀಡಿದರೆ ಪ್ರಕರಣ ಮುಚ್ಚಿಹಾಕುತ್ತೇನೆ ಎಂದು ಬೆದರಿಸಿ ಉದ್ಯಮಿಯಿಂದ ಹಂತಹಂತವಾಗಿ 5 ಲಕ್ಷ ಪಡೆದಿದ್ದ. ಮತ್ತೊಮ್ಮೆ 4 ಲಕ್ಷಕ್ಕೆ ಬೇಡಿಕೆಯಿಟ್ಟಾಗ ಮಂಜುನಾಥ್​ ಪೀಣ್ಯ ಠಾಣೆಗೆ ದೂರು ನೀಡಿದರು.

ಯುವತಿಯು ಕೆಲಸ ಮಾಡುತ್ತಿದ್ದ ಕಚೇರಿಯ ಮಾಲೀಕ ಶ್ರೀನಿವಾಸನ ಮೇಲೆ ಅನುಮಾನ ವ್ಯಕ್ತಪಡಿಸಿ ಮಂಜುನಾಥ್ ನೀಡಿದ್ದ ದೂರು ಆಧರಿಸಿ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾದರು.

Follow Us
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ