AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಡ್ಜ್​ನಲ್ಲಿ ಯುವತಿ ಜೊತೆಗಿದ್ದ ಉದ್ಯಮಿಗೆ ಬ್ಲಾಕ್​ಮೇಲ್: ನಕಲಿ CCB ಇನ್​ಸ್ಪೆಕ್ಟರ್ ಅರೆಸ್ಟ್​

ಬೆಂಗಳೂರು: ಸಿಸಿಬಿ ಇನ್​ಸ್ಪೆಕ್ಟರ್ ಸೋಗಿನಲ್ಲಿ ಉದ್ಯಮಿಯನ್ನು ಬೆದರಿಸಿ, ಹಣ ವಸೂಲಿ ಮಾಡಿದ್ದ ಆರೋಪಿ ಶ್ರೀನಿವಾಸ ಗದ್ದಿಗೆ ಎಂಬಾತನನ್ನು ಪೀಣ್ಯ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಯುವತಿಯೊಬ್ಬರೊಂದಿಗೆ ಉದ್ಯಮಿ ಮಂಜುನಾಥ್​ ಲಾಡ್ಜ್​ನಲ್ಲಿ ಕಾಣಿಸಿಕೊಂಡಿದ್ದರು. ಇದನ್ನೇ ಆರೋಪಿ ಶ್ರೀನಿವಾಸ ಗದ್ದಿಗೆ ಬ್ಲಾಕ್​ಮೇಲ್ ಅಸ್ತ್ರವಾಗಿಸಿಕೊಂಡಿದ್ದ. ನೀನು ಯುವತಿ ಜೊತೆಗಿರುವ ವಿಡಿಯೊ ನನ್ನ ಬಳಿ ಇದೆ. 10 ಕೋಟಿ ರೂಪಾಯಿ ನೀಡಿದರೆ ಪ್ರಕರಣ ಮುಚ್ಚಿಹಾಕುತ್ತೇನೆ ಎಂದು ಬೆದರಿಸಿ ಉದ್ಯಮಿಯಿಂದ ಹಂತಹಂತವಾಗಿ 5 ಲಕ್ಷ ಪಡೆದಿದ್ದ. ಮತ್ತೊಮ್ಮೆ 4 ಲಕ್ಷಕ್ಕೆ ಬೇಡಿಕೆಯಿಟ್ಟಾಗ ಮಂಜುನಾಥ್​ ಪೀಣ್ಯ ಠಾಣೆಗೆ […]

ಲಾಡ್ಜ್​ನಲ್ಲಿ ಯುವತಿ ಜೊತೆಗಿದ್ದ ಉದ್ಯಮಿಗೆ ಬ್ಲಾಕ್​ಮೇಲ್: ನಕಲಿ CCB ಇನ್​ಸ್ಪೆಕ್ಟರ್ ಅರೆಸ್ಟ್​
KUSHAL V
|

Updated on: Nov 21, 2020 | 7:59 PM

Share

ಬೆಂಗಳೂರು: ಸಿಸಿಬಿ ಇನ್​ಸ್ಪೆಕ್ಟರ್ ಸೋಗಿನಲ್ಲಿ ಉದ್ಯಮಿಯನ್ನು ಬೆದರಿಸಿ, ಹಣ ವಸೂಲಿ ಮಾಡಿದ್ದ ಆರೋಪಿ ಶ್ರೀನಿವಾಸ ಗದ್ದಿಗೆ ಎಂಬಾತನನ್ನು ಪೀಣ್ಯ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಯುವತಿಯೊಬ್ಬರೊಂದಿಗೆ ಉದ್ಯಮಿ ಮಂಜುನಾಥ್​ ಲಾಡ್ಜ್​ನಲ್ಲಿ ಕಾಣಿಸಿಕೊಂಡಿದ್ದರು. ಇದನ್ನೇ ಆರೋಪಿ ಶ್ರೀನಿವಾಸ ಗದ್ದಿಗೆ ಬ್ಲಾಕ್​ಮೇಲ್ ಅಸ್ತ್ರವಾಗಿಸಿಕೊಂಡಿದ್ದ.

ನೀನು ಯುವತಿ ಜೊತೆಗಿರುವ ವಿಡಿಯೊ ನನ್ನ ಬಳಿ ಇದೆ. 10 ಕೋಟಿ ರೂಪಾಯಿ ನೀಡಿದರೆ ಪ್ರಕರಣ ಮುಚ್ಚಿಹಾಕುತ್ತೇನೆ ಎಂದು ಬೆದರಿಸಿ ಉದ್ಯಮಿಯಿಂದ ಹಂತಹಂತವಾಗಿ 5 ಲಕ್ಷ ಪಡೆದಿದ್ದ. ಮತ್ತೊಮ್ಮೆ 4 ಲಕ್ಷಕ್ಕೆ ಬೇಡಿಕೆಯಿಟ್ಟಾಗ ಮಂಜುನಾಥ್​ ಪೀಣ್ಯ ಠಾಣೆಗೆ ದೂರು ನೀಡಿದರು.

ಯುವತಿಯು ಕೆಲಸ ಮಾಡುತ್ತಿದ್ದ ಕಚೇರಿಯ ಮಾಲೀಕ ಶ್ರೀನಿವಾಸನ ಮೇಲೆ ಅನುಮಾನ ವ್ಯಕ್ತಪಡಿಸಿ ಮಂಜುನಾಥ್ ನೀಡಿದ್ದ ದೂರು ಆಧರಿಸಿ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾದರು.

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ