AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಡ್ಜ್​ನಲ್ಲಿ ಯುವತಿ ಜೊತೆಗಿದ್ದ ಉದ್ಯಮಿಗೆ ಬ್ಲಾಕ್​ಮೇಲ್: ನಕಲಿ CCB ಇನ್​ಸ್ಪೆಕ್ಟರ್ ಅರೆಸ್ಟ್​

ಬೆಂಗಳೂರು: ಸಿಸಿಬಿ ಇನ್​ಸ್ಪೆಕ್ಟರ್ ಸೋಗಿನಲ್ಲಿ ಉದ್ಯಮಿಯನ್ನು ಬೆದರಿಸಿ, ಹಣ ವಸೂಲಿ ಮಾಡಿದ್ದ ಆರೋಪಿ ಶ್ರೀನಿವಾಸ ಗದ್ದಿಗೆ ಎಂಬಾತನನ್ನು ಪೀಣ್ಯ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಯುವತಿಯೊಬ್ಬರೊಂದಿಗೆ ಉದ್ಯಮಿ ಮಂಜುನಾಥ್​ ಲಾಡ್ಜ್​ನಲ್ಲಿ ಕಾಣಿಸಿಕೊಂಡಿದ್ದರು. ಇದನ್ನೇ ಆರೋಪಿ ಶ್ರೀನಿವಾಸ ಗದ್ದಿಗೆ ಬ್ಲಾಕ್​ಮೇಲ್ ಅಸ್ತ್ರವಾಗಿಸಿಕೊಂಡಿದ್ದ. ನೀನು ಯುವತಿ ಜೊತೆಗಿರುವ ವಿಡಿಯೊ ನನ್ನ ಬಳಿ ಇದೆ. 10 ಕೋಟಿ ರೂಪಾಯಿ ನೀಡಿದರೆ ಪ್ರಕರಣ ಮುಚ್ಚಿಹಾಕುತ್ತೇನೆ ಎಂದು ಬೆದರಿಸಿ ಉದ್ಯಮಿಯಿಂದ ಹಂತಹಂತವಾಗಿ 5 ಲಕ್ಷ ಪಡೆದಿದ್ದ. ಮತ್ತೊಮ್ಮೆ 4 ಲಕ್ಷಕ್ಕೆ ಬೇಡಿಕೆಯಿಟ್ಟಾಗ ಮಂಜುನಾಥ್​ ಪೀಣ್ಯ ಠಾಣೆಗೆ […]

ಲಾಡ್ಜ್​ನಲ್ಲಿ ಯುವತಿ ಜೊತೆಗಿದ್ದ ಉದ್ಯಮಿಗೆ ಬ್ಲಾಕ್​ಮೇಲ್: ನಕಲಿ CCB ಇನ್​ಸ್ಪೆಕ್ಟರ್ ಅರೆಸ್ಟ್​
KUSHAL V
|

Updated on: Nov 21, 2020 | 7:59 PM

Share

ಬೆಂಗಳೂರು: ಸಿಸಿಬಿ ಇನ್​ಸ್ಪೆಕ್ಟರ್ ಸೋಗಿನಲ್ಲಿ ಉದ್ಯಮಿಯನ್ನು ಬೆದರಿಸಿ, ಹಣ ವಸೂಲಿ ಮಾಡಿದ್ದ ಆರೋಪಿ ಶ್ರೀನಿವಾಸ ಗದ್ದಿಗೆ ಎಂಬಾತನನ್ನು ಪೀಣ್ಯ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಯುವತಿಯೊಬ್ಬರೊಂದಿಗೆ ಉದ್ಯಮಿ ಮಂಜುನಾಥ್​ ಲಾಡ್ಜ್​ನಲ್ಲಿ ಕಾಣಿಸಿಕೊಂಡಿದ್ದರು. ಇದನ್ನೇ ಆರೋಪಿ ಶ್ರೀನಿವಾಸ ಗದ್ದಿಗೆ ಬ್ಲಾಕ್​ಮೇಲ್ ಅಸ್ತ್ರವಾಗಿಸಿಕೊಂಡಿದ್ದ.

ನೀನು ಯುವತಿ ಜೊತೆಗಿರುವ ವಿಡಿಯೊ ನನ್ನ ಬಳಿ ಇದೆ. 10 ಕೋಟಿ ರೂಪಾಯಿ ನೀಡಿದರೆ ಪ್ರಕರಣ ಮುಚ್ಚಿಹಾಕುತ್ತೇನೆ ಎಂದು ಬೆದರಿಸಿ ಉದ್ಯಮಿಯಿಂದ ಹಂತಹಂತವಾಗಿ 5 ಲಕ್ಷ ಪಡೆದಿದ್ದ. ಮತ್ತೊಮ್ಮೆ 4 ಲಕ್ಷಕ್ಕೆ ಬೇಡಿಕೆಯಿಟ್ಟಾಗ ಮಂಜುನಾಥ್​ ಪೀಣ್ಯ ಠಾಣೆಗೆ ದೂರು ನೀಡಿದರು.

ಯುವತಿಯು ಕೆಲಸ ಮಾಡುತ್ತಿದ್ದ ಕಚೇರಿಯ ಮಾಲೀಕ ಶ್ರೀನಿವಾಸನ ಮೇಲೆ ಅನುಮಾನ ವ್ಯಕ್ತಪಡಿಸಿ ಮಂಜುನಾಥ್ ನೀಡಿದ್ದ ದೂರು ಆಧರಿಸಿ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾದರು.

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!