AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lover ಜೊತೆ ಸೇರಿ ಗಂಡನ ಕೊಲೆಗೈದ ಖತರ್ನಾಕ್​ ಹೆಂಡ್ತಿ ಕೊನೆಗೂ ಅಂದರ್​

ಬೆಂಗಳೂರು: ಪ್ರಿಯಕರನ ಜೊತೆ ಸೇರಿ ಗಂಡನನ್ನು ಕೊಲೆಗೈದ ಪತ್ನಿಯನ್ನ ಬಂಧಿಸುವಲ್ಲಿ ಮಾದನಾಯಕನಹಳ್ಳಿ ಪೊಲೀಸರು ಯಶಸ್ವಿಯಾಗಿದ್ದಾರೆ. ಹೆಗ್ಗನಹಳ್ಳಿಯಲ್ಲಿ ವಾಸವಿದ್ದ ದಂಪತಿ ರವಿಕುಮಾರ್​ ಮತ್ತು ಗಾಯತ್ರಿ ಕೆಲವು ವರ್ಷಗಳ ಹಿಂದೆ ಮದುವೆಯಾಗಿದ್ದರು. ಈ ನಡುವೆ ಗಾಯತ್ರಿ ಸತೀಶ್ ಎಂಬುವವನ ಜೊತೆಗೆ ಅನೈತಿಕ ಸಂಬಂಧ ಬೆಳೆಸಿದ್ದಾಳೆ ಎಂದು ತಿಳಿದುಬಂದಿದೆ. ತಮ್ಮ ಸಂಬಂಧಕ್ಕೆ ಗಂಡ ಅಡ್ಡಿ ಆಗ್ತಿದ್ದಾನೆ ಅನ್ನೋ ಕಾರಣಕ್ಕೆ ರವಿಕುಮಾರ್​ನನ್ನ ಕೊಲೆ ಮಾಡಲು ಗಾಯತ್ರಿ ಮತ್ತು ಸತೀಶ್​ ಸ್ಕೆಚ್​ ಹಾಕಿದ್ದಾಳೆ. ಅಂತೆಯೇ, ಜುಲೈ 17ರಂದು ರಾತ್ರಿ ದಾಸನಪುರ APMC ಮಾರ್ಕೆಟ್‌ ಬಳಿ […]

Lover ಜೊತೆ ಸೇರಿ ಗಂಡನ ಕೊಲೆಗೈದ ಖತರ್ನಾಕ್​ ಹೆಂಡ್ತಿ ಕೊನೆಗೂ ಅಂದರ್​
KUSHAL V
| Edited By: |

Updated on:Jul 31, 2020 | 12:13 AM

Share

ಬೆಂಗಳೂರು: ಪ್ರಿಯಕರನ ಜೊತೆ ಸೇರಿ ಗಂಡನನ್ನು ಕೊಲೆಗೈದ ಪತ್ನಿಯನ್ನ ಬಂಧಿಸುವಲ್ಲಿ ಮಾದನಾಯಕನಹಳ್ಳಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಹೆಗ್ಗನಹಳ್ಳಿಯಲ್ಲಿ ವಾಸವಿದ್ದ ದಂಪತಿ ರವಿಕುಮಾರ್​ ಮತ್ತು ಗಾಯತ್ರಿ ಕೆಲವು ವರ್ಷಗಳ ಹಿಂದೆ ಮದುವೆಯಾಗಿದ್ದರು. ಈ ನಡುವೆ ಗಾಯತ್ರಿ ಸತೀಶ್ ಎಂಬುವವನ ಜೊತೆಗೆ ಅನೈತಿಕ ಸಂಬಂಧ ಬೆಳೆಸಿದ್ದಾಳೆ ಎಂದು ತಿಳಿದುಬಂದಿದೆ. ತಮ್ಮ ಸಂಬಂಧಕ್ಕೆ ಗಂಡ ಅಡ್ಡಿ ಆಗ್ತಿದ್ದಾನೆ ಅನ್ನೋ ಕಾರಣಕ್ಕೆ ರವಿಕುಮಾರ್​ನನ್ನ ಕೊಲೆ ಮಾಡಲು ಗಾಯತ್ರಿ ಮತ್ತು ಸತೀಶ್​ ಸ್ಕೆಚ್​ ಹಾಕಿದ್ದಾಳೆ.

ಅಂತೆಯೇ, ಜುಲೈ 17ರಂದು ರಾತ್ರಿ ದಾಸನಪುರ APMC ಮಾರ್ಕೆಟ್‌ ಬಳಿ ಆಟೋದಲ್ಲಿ ಹೋಗ್ತಿದ್ದ ಗಂಡ ರವಿಕುಮಾರ್​ನನ್ನ ದುಷ್ಕರ್ಮಿಗಳ ಗ್ಯಾಂಗ್ ದರೋಡೆ ಮಾಡುವ ಸೋಗಿನಲ್ಲಿ ಅಡ್ಡಗಟ್ಟಿದ್ದರು.

3 ಬೈಕ್​ಗಳಲ್ಲಿ ಬಂದ 5 ಜನರು ಪತಿ ರವಿಕುಮಾರ್ ಮತ್ತು ಆಟೋ ಚಾಲಕ ಬಸವರಾಜು ಮೊಬೈಲ್ ಕಿತ್ಕೊಂಡಿದ್ರು. ಬಳಿಕ ರವಿಕುಮಾರ್​ಗೆ ಚಾಕು ಇರಿದು ಪರಾರಿಯಾಗಿದ್ದರು.

ತೀವ್ರ ರಕ್ತಸ್ರಾವವಾಗಿದ್ದ ರವಿಕುಮಾರ್​ನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಎರಡು ದಿನದ ಬಳಿಕ ರವಿಕುಮಾರ್ ಕೊನೆಯುಸಿರೆಳೆದಿದ್ದ. ಇನ್ನ ಈ ಬಗ್ಗೆ ಮಾದನಾಯಕನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೆತ್ತಿಕೊಂಡ ಪೊಲೀಸರು ಇದೀಗ ಗಾಯತ್ರಿ, ಸತೀಶ್​ ಸೇರಿ 6 ಆರೋಪಿಗಳನ್ನ ಬಂಧಿಸಿದ್ದಾರೆ. ಇರ್ಫಾನ್, ಸದ್ದಾಂ, ನಯಾಜ್, ಕಲೀಂ ಮತ್ತು ರಾಮ್ ಪ್ರಶಾಂತ್ ಬಂಧಿತ ಆರೋಪಿಗಳು.

Published On - 4:59 pm, Wed, 29 July 20

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ