AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಕಲಚೇತನರಂತೆ ಪೋಸ್ ಕೊಟ್ಕೊಂಡು.. ಮನೆಗಳ್ಳತನ ಮಾಡುತ್ತಿದ್ದ ಕಿಲಾಡಿ ಲೇಡಿ ಕೊನೆಗೂ ಅಂದರ್​

ವಿಕಲಚೇತನರ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಮಹಿಳೆಯನ್ನು ತಲಘಟ್ಟಪುರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ರಾಮಮೂರ್ತಿನಗರ ನಿವಾಸಿಯಾದ 45 ವರ್ಷದ ಮಂಜುಶ್ರೀ ಬಂಧಿತ ಆರೋಪಿ.

ವಿಕಲಚೇತನರಂತೆ ಪೋಸ್ ಕೊಟ್ಕೊಂಡು.. ಮನೆಗಳ್ಳತನ ಮಾಡುತ್ತಿದ್ದ ಕಿಲಾಡಿ ಲೇಡಿ ಕೊನೆಗೂ ಅಂದರ್​
Follow us
shruti hegde
| Updated By: KUSHAL V

Updated on: Dec 06, 2020 | 6:13 PM

ಬೆಂಗಳೂರು: ವಿಕಲಚೇತನರ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಮಹಿಳೆಯನ್ನು ತಲಘಟ್ಟಪುರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ರಾಮಮೂರ್ತಿನಗರ ನಿವಾಸಿಯಾದ 45 ವರ್ಷದ ಮಂಜುಶ್ರೀ ಬಂಧಿತ ಆರೋಪಿ.

ಬಂಧಿತಳಿಂದ 27 ಲಕ್ಷಕ್ಕೂ  ಹೆಚ್ಚು ಬೆಲೆಬಾಳುವ ಚಿನ್ನಾಭರಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.  ಮಂಜುಶ್ರೀ 18ಕ್ಕೂ ಹೆಚ್ಚು ಮನೆಗಳ್ಳತನ ಕೇಸ್​ನಲ್ಲಿ ಭಾಗಿಯಾಗಿದ್ದಳು ಎಂಬ ಮಾಹಿತಿ ಸಿಕ್ಕಿದೆ.

ಅಂದ ಹಾಗೆ, ಈ ಐನಾತಿ ಲೇಡಿ ಕನ್ನ ಹಾಕಲು ಖುದ್ದು ಕಾರು ಚಲಾಯಿಸಿಕೊಂಡು ಬರುತ್ತಿದ್ದಳಂತೆ. ಈ ವೇಳೆ ಬೀಗ ಹಾಕಿರುವ ಮನೆಗಳನ್ನು ಗಮನಿಸಿ ಅವುಗಳ ಲೂಟಿಗೆ ಸ್ಕೆಚ್ ಹಾಕುತ್ತದ್ದಳಂತೆ. ಬಳಿಕ, ರಾತ್ರಿ ವೇಳೆ ಏಕಾಂಗಿಯಾಗಿ ಬೀಗ ಹಾಕಿದ ಮನೆಗೆ ಬಂದು ಕಳ್ಳತನ ಮಾಡುತ್ತಿದ್ದಳು ಎಂದು ಹೇಳಲಾಗಿದೆ.

ವಿಕಲಚೇತನಳಂತೆ ಆ್ಯಕ್ಟ್​ ಮಾಡುತ್ತಾ, ಕುಂಟುತ್ತಾ ಬರುತ್ತಿದ್ದ ಮಂಜುಶ್ರೀ  ತನ್ನ ಬಳಿಯಿದ್ದ 100ಕ್ಕೂ ಹೆಚ್ಚು ಕೀಗಳನ್ನು ಬಳಸಿ ಬಾಗಿಲಿನ ಬೀಗ ತೆಗೆಯುತ್ತಿದ್ದಳಂತೆ. ಬಳಿಕ ಮನೆಯಲ್ಲಿದ್ದ ಚಿನ್ನಾಭರಣ ದೋಚಿ ಹಾಗೇ ಕುಂಟುತ್ತಾ ಎಸ್ಕೇಪ್​ ಆಗ್ತಿದ್ದಳು. ಸದ್ಯ, ಈ ಕಿಲಾಡಿ ಲೇಡಿಯನ್ನು ಬಂಧಿಸಿರುವ ಖಾಕಿ ಪಡೆ ತನಿಖೆ ಚುರುಕುಗೊಳಿಸಿದ್ದಾರೆ.

‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ
ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ