AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಂಕಿತರಿಗೆ ದೊರೆಯದ ಆ್ಯಂಬುಲೆನ್ಸ್, ರಕ್ತಚಂದನ ಕಳ್ಳಸಾಗಾಟಕ್ಕೆ ಬಳಕೆಯಾಯ್ತು!

ದೇವನಹಳ್ಳಿ: ಚಿಕಿತ್ಸೆಗೆಂದು ಆಸ್ಪತ್ರೆ ಸೇರಲು ಕೊರೊನಾ ಸೋಂಕಿತರು ಆ್ಯಂಬುಲೆನ್ಸ್​ಗಳಿಲ್ಲದೆ ಪರದಾಡುತ್ತಿದ್ದಾರೆ. ಇತ್ತ ನೋಡಿದರೆ ಕೆಲವು ಖದೀಮರು ಆ್ಯಂಬುಲೆನ್ಸ್​ನಲ್ಲಿ ರಕ್ತಚಂದನ ಸಾಗಾಟಕ್ಕೆ ಮುಂದಾಗಿದ್ದಾರೆ. ಅಂದ ಹಾಗೆ, ಈ ಘಟನೆ ನಡೆದಿರೋದು ಹೊಸಕೋಟೆಯ ಟೋಲ್​ ಬಳಿ. ಪೊಲೀಸರ ಕಣ್ತಪ್ಪಿಸಲು ಆ್ಯಂಬುಲೆನ್ಸ್​ನಲ್ಲಿ ಆಂಧ್ರದ ಕಡಪದಿಂದ ಬೆಂಗಳೂರಿಗೆ ರಕ್ತಚಂದನವನ್ನ ಸಾಗಾಟ ಮಾಡಲಾಗುತ್ತಿತ್ತು. ಇದೇ ವೇಳೆ ಪೊಲೀಸರು ಹೊಸಕೋಟೆ ಟೋಲ್ ಬಳಿ ಆ್ಯಂಬುಲೆನ್ಸ್ ತಡೆದು ಪರಿಶೀಲಿಸಿದಾಗ ಘಟನೆ‌ ಬೆಳಕಿಗೆ ಬಂದಿದೆ. ಪೊಲೀಸರು ಇದೀಗ ಆ್ಯಂಬುಲೆನ್ಸ್ ವಶಕ್ಕೆ ಪಡೆದಿದ್ದು ರಕ್ತಚಂದನ ಸಾಗಾಟ ಮಾಡ್ತಿದ್ದ ಆರೋಪಿ ನರಸಯ್ಯನನ್ನ […]

ಸೋಂಕಿತರಿಗೆ ದೊರೆಯದ ಆ್ಯಂಬುಲೆನ್ಸ್, ರಕ್ತಚಂದನ ಕಳ್ಳಸಾಗಾಟಕ್ಕೆ ಬಳಕೆಯಾಯ್ತು!
KUSHAL V
| Edited By: |

Updated on: Aug 03, 2020 | 2:15 PM

Share

ದೇವನಹಳ್ಳಿ: ಚಿಕಿತ್ಸೆಗೆಂದು ಆಸ್ಪತ್ರೆ ಸೇರಲು ಕೊರೊನಾ ಸೋಂಕಿತರು ಆ್ಯಂಬುಲೆನ್ಸ್​ಗಳಿಲ್ಲದೆ ಪರದಾಡುತ್ತಿದ್ದಾರೆ. ಇತ್ತ ನೋಡಿದರೆ ಕೆಲವು ಖದೀಮರು ಆ್ಯಂಬುಲೆನ್ಸ್​ನಲ್ಲಿ ರಕ್ತಚಂದನ ಸಾಗಾಟಕ್ಕೆ ಮುಂದಾಗಿದ್ದಾರೆ. ಅಂದ ಹಾಗೆ, ಈ ಘಟನೆ ನಡೆದಿರೋದು ಹೊಸಕೋಟೆಯ ಟೋಲ್​ ಬಳಿ.

ಪೊಲೀಸರ ಕಣ್ತಪ್ಪಿಸಲು ಆ್ಯಂಬುಲೆನ್ಸ್​ನಲ್ಲಿ ಆಂಧ್ರದ ಕಡಪದಿಂದ ಬೆಂಗಳೂರಿಗೆ ರಕ್ತಚಂದನವನ್ನ ಸಾಗಾಟ ಮಾಡಲಾಗುತ್ತಿತ್ತು. ಇದೇ ವೇಳೆ ಪೊಲೀಸರು ಹೊಸಕೋಟೆ ಟೋಲ್ ಬಳಿ ಆ್ಯಂಬುಲೆನ್ಸ್ ತಡೆದು ಪರಿಶೀಲಿಸಿದಾಗ ಘಟನೆ‌ ಬೆಳಕಿಗೆ ಬಂದಿದೆ.

ಪೊಲೀಸರು ಇದೀಗ ಆ್ಯಂಬುಲೆನ್ಸ್ ವಶಕ್ಕೆ ಪಡೆದಿದ್ದು ರಕ್ತಚಂದನ ಸಾಗಾಟ ಮಾಡ್ತಿದ್ದ ಆರೋಪಿ ನರಸಯ್ಯನನ್ನ ವಶಕ್ಕೆ ಪಡೆದಿದ್ದಾರೆ. ಜೊತೆಗೆ, ಆ್ಯಂಬುಲೆನ್ಸ್​ನಲ್ಲಿದ್ದ 10 ಲಕ್ಷ ರೂಪಾಯಿ ಮೌಲ್ಯದ 137 ಕೆಜಿ ರಕ್ತ ಚಂದನವನ್ನ ಜಪ್ತಿ ಮಾಡಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್