AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಂಕಿತರಿಗೆ ದೊರೆಯದ ಆ್ಯಂಬುಲೆನ್ಸ್, ರಕ್ತಚಂದನ ಕಳ್ಳಸಾಗಾಟಕ್ಕೆ ಬಳಕೆಯಾಯ್ತು!

ದೇವನಹಳ್ಳಿ: ಚಿಕಿತ್ಸೆಗೆಂದು ಆಸ್ಪತ್ರೆ ಸೇರಲು ಕೊರೊನಾ ಸೋಂಕಿತರು ಆ್ಯಂಬುಲೆನ್ಸ್​ಗಳಿಲ್ಲದೆ ಪರದಾಡುತ್ತಿದ್ದಾರೆ. ಇತ್ತ ನೋಡಿದರೆ ಕೆಲವು ಖದೀಮರು ಆ್ಯಂಬುಲೆನ್ಸ್​ನಲ್ಲಿ ರಕ್ತಚಂದನ ಸಾಗಾಟಕ್ಕೆ ಮುಂದಾಗಿದ್ದಾರೆ. ಅಂದ ಹಾಗೆ, ಈ ಘಟನೆ ನಡೆದಿರೋದು ಹೊಸಕೋಟೆಯ ಟೋಲ್​ ಬಳಿ. ಪೊಲೀಸರ ಕಣ್ತಪ್ಪಿಸಲು ಆ್ಯಂಬುಲೆನ್ಸ್​ನಲ್ಲಿ ಆಂಧ್ರದ ಕಡಪದಿಂದ ಬೆಂಗಳೂರಿಗೆ ರಕ್ತಚಂದನವನ್ನ ಸಾಗಾಟ ಮಾಡಲಾಗುತ್ತಿತ್ತು. ಇದೇ ವೇಳೆ ಪೊಲೀಸರು ಹೊಸಕೋಟೆ ಟೋಲ್ ಬಳಿ ಆ್ಯಂಬುಲೆನ್ಸ್ ತಡೆದು ಪರಿಶೀಲಿಸಿದಾಗ ಘಟನೆ‌ ಬೆಳಕಿಗೆ ಬಂದಿದೆ. ಪೊಲೀಸರು ಇದೀಗ ಆ್ಯಂಬುಲೆನ್ಸ್ ವಶಕ್ಕೆ ಪಡೆದಿದ್ದು ರಕ್ತಚಂದನ ಸಾಗಾಟ ಮಾಡ್ತಿದ್ದ ಆರೋಪಿ ನರಸಯ್ಯನನ್ನ […]

ಸೋಂಕಿತರಿಗೆ ದೊರೆಯದ ಆ್ಯಂಬುಲೆನ್ಸ್, ರಕ್ತಚಂದನ ಕಳ್ಳಸಾಗಾಟಕ್ಕೆ ಬಳಕೆಯಾಯ್ತು!
KUSHAL V
| Edited By: |

Updated on: Aug 03, 2020 | 2:15 PM

Share

ದೇವನಹಳ್ಳಿ: ಚಿಕಿತ್ಸೆಗೆಂದು ಆಸ್ಪತ್ರೆ ಸೇರಲು ಕೊರೊನಾ ಸೋಂಕಿತರು ಆ್ಯಂಬುಲೆನ್ಸ್​ಗಳಿಲ್ಲದೆ ಪರದಾಡುತ್ತಿದ್ದಾರೆ. ಇತ್ತ ನೋಡಿದರೆ ಕೆಲವು ಖದೀಮರು ಆ್ಯಂಬುಲೆನ್ಸ್​ನಲ್ಲಿ ರಕ್ತಚಂದನ ಸಾಗಾಟಕ್ಕೆ ಮುಂದಾಗಿದ್ದಾರೆ. ಅಂದ ಹಾಗೆ, ಈ ಘಟನೆ ನಡೆದಿರೋದು ಹೊಸಕೋಟೆಯ ಟೋಲ್​ ಬಳಿ.

ಪೊಲೀಸರ ಕಣ್ತಪ್ಪಿಸಲು ಆ್ಯಂಬುಲೆನ್ಸ್​ನಲ್ಲಿ ಆಂಧ್ರದ ಕಡಪದಿಂದ ಬೆಂಗಳೂರಿಗೆ ರಕ್ತಚಂದನವನ್ನ ಸಾಗಾಟ ಮಾಡಲಾಗುತ್ತಿತ್ತು. ಇದೇ ವೇಳೆ ಪೊಲೀಸರು ಹೊಸಕೋಟೆ ಟೋಲ್ ಬಳಿ ಆ್ಯಂಬುಲೆನ್ಸ್ ತಡೆದು ಪರಿಶೀಲಿಸಿದಾಗ ಘಟನೆ‌ ಬೆಳಕಿಗೆ ಬಂದಿದೆ.

ಪೊಲೀಸರು ಇದೀಗ ಆ್ಯಂಬುಲೆನ್ಸ್ ವಶಕ್ಕೆ ಪಡೆದಿದ್ದು ರಕ್ತಚಂದನ ಸಾಗಾಟ ಮಾಡ್ತಿದ್ದ ಆರೋಪಿ ನರಸಯ್ಯನನ್ನ ವಶಕ್ಕೆ ಪಡೆದಿದ್ದಾರೆ. ಜೊತೆಗೆ, ಆ್ಯಂಬುಲೆನ್ಸ್​ನಲ್ಲಿದ್ದ 10 ಲಕ್ಷ ರೂಪಾಯಿ ಮೌಲ್ಯದ 137 ಕೆಜಿ ರಕ್ತ ಚಂದನವನ್ನ ಜಪ್ತಿ ಮಾಡಿದ್ದಾರೆ.

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ