AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಂಕಿತರಿಗೆ ದೊರೆಯದ ಆ್ಯಂಬುಲೆನ್ಸ್, ರಕ್ತಚಂದನ ಕಳ್ಳಸಾಗಾಟಕ್ಕೆ ಬಳಕೆಯಾಯ್ತು!

ದೇವನಹಳ್ಳಿ: ಚಿಕಿತ್ಸೆಗೆಂದು ಆಸ್ಪತ್ರೆ ಸೇರಲು ಕೊರೊನಾ ಸೋಂಕಿತರು ಆ್ಯಂಬುಲೆನ್ಸ್​ಗಳಿಲ್ಲದೆ ಪರದಾಡುತ್ತಿದ್ದಾರೆ. ಇತ್ತ ನೋಡಿದರೆ ಕೆಲವು ಖದೀಮರು ಆ್ಯಂಬುಲೆನ್ಸ್​ನಲ್ಲಿ ರಕ್ತಚಂದನ ಸಾಗಾಟಕ್ಕೆ ಮುಂದಾಗಿದ್ದಾರೆ. ಅಂದ ಹಾಗೆ, ಈ ಘಟನೆ ನಡೆದಿರೋದು ಹೊಸಕೋಟೆಯ ಟೋಲ್​ ಬಳಿ. ಪೊಲೀಸರ ಕಣ್ತಪ್ಪಿಸಲು ಆ್ಯಂಬುಲೆನ್ಸ್​ನಲ್ಲಿ ಆಂಧ್ರದ ಕಡಪದಿಂದ ಬೆಂಗಳೂರಿಗೆ ರಕ್ತಚಂದನವನ್ನ ಸಾಗಾಟ ಮಾಡಲಾಗುತ್ತಿತ್ತು. ಇದೇ ವೇಳೆ ಪೊಲೀಸರು ಹೊಸಕೋಟೆ ಟೋಲ್ ಬಳಿ ಆ್ಯಂಬುಲೆನ್ಸ್ ತಡೆದು ಪರಿಶೀಲಿಸಿದಾಗ ಘಟನೆ‌ ಬೆಳಕಿಗೆ ಬಂದಿದೆ. ಪೊಲೀಸರು ಇದೀಗ ಆ್ಯಂಬುಲೆನ್ಸ್ ವಶಕ್ಕೆ ಪಡೆದಿದ್ದು ರಕ್ತಚಂದನ ಸಾಗಾಟ ಮಾಡ್ತಿದ್ದ ಆರೋಪಿ ನರಸಯ್ಯನನ್ನ […]

ಸೋಂಕಿತರಿಗೆ ದೊರೆಯದ ಆ್ಯಂಬುಲೆನ್ಸ್, ರಕ್ತಚಂದನ ಕಳ್ಳಸಾಗಾಟಕ್ಕೆ ಬಳಕೆಯಾಯ್ತು!
KUSHAL V
| Updated By: ಸಾಧು ಶ್ರೀನಾಥ್​|

Updated on: Aug 03, 2020 | 2:15 PM

Share

ದೇವನಹಳ್ಳಿ: ಚಿಕಿತ್ಸೆಗೆಂದು ಆಸ್ಪತ್ರೆ ಸೇರಲು ಕೊರೊನಾ ಸೋಂಕಿತರು ಆ್ಯಂಬುಲೆನ್ಸ್​ಗಳಿಲ್ಲದೆ ಪರದಾಡುತ್ತಿದ್ದಾರೆ. ಇತ್ತ ನೋಡಿದರೆ ಕೆಲವು ಖದೀಮರು ಆ್ಯಂಬುಲೆನ್ಸ್​ನಲ್ಲಿ ರಕ್ತಚಂದನ ಸಾಗಾಟಕ್ಕೆ ಮುಂದಾಗಿದ್ದಾರೆ. ಅಂದ ಹಾಗೆ, ಈ ಘಟನೆ ನಡೆದಿರೋದು ಹೊಸಕೋಟೆಯ ಟೋಲ್​ ಬಳಿ.

ಪೊಲೀಸರ ಕಣ್ತಪ್ಪಿಸಲು ಆ್ಯಂಬುಲೆನ್ಸ್​ನಲ್ಲಿ ಆಂಧ್ರದ ಕಡಪದಿಂದ ಬೆಂಗಳೂರಿಗೆ ರಕ್ತಚಂದನವನ್ನ ಸಾಗಾಟ ಮಾಡಲಾಗುತ್ತಿತ್ತು. ಇದೇ ವೇಳೆ ಪೊಲೀಸರು ಹೊಸಕೋಟೆ ಟೋಲ್ ಬಳಿ ಆ್ಯಂಬುಲೆನ್ಸ್ ತಡೆದು ಪರಿಶೀಲಿಸಿದಾಗ ಘಟನೆ‌ ಬೆಳಕಿಗೆ ಬಂದಿದೆ.

ಪೊಲೀಸರು ಇದೀಗ ಆ್ಯಂಬುಲೆನ್ಸ್ ವಶಕ್ಕೆ ಪಡೆದಿದ್ದು ರಕ್ತಚಂದನ ಸಾಗಾಟ ಮಾಡ್ತಿದ್ದ ಆರೋಪಿ ನರಸಯ್ಯನನ್ನ ವಶಕ್ಕೆ ಪಡೆದಿದ್ದಾರೆ. ಜೊತೆಗೆ, ಆ್ಯಂಬುಲೆನ್ಸ್​ನಲ್ಲಿದ್ದ 10 ಲಕ್ಷ ರೂಪಾಯಿ ಮೌಲ್ಯದ 137 ಕೆಜಿ ರಕ್ತ ಚಂದನವನ್ನ ಜಪ್ತಿ ಮಾಡಿದ್ದಾರೆ.

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ