ರೈಲಿನಲ್ಲಿ ಒಡಿಶಾದಿಂದ ಬೆಂಗಳೂರಿಗೆ ಗಾಂಜಾ ಸಪ್ಲೆ, ಯುವಕ ಅರೆಸ್ಟ್

ಬೆಂಗಳೂರು: ನಗರದಲ್ಲಿ ಗಾಂಜಾ ಮಾರುತ್ತಿದ್ದವನನ್ನ ಸೆರೆ ಹಿಡಿಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ವರ್ತೂರು ಪೊಲೀಸರು ಶಿಭಾನಿ ಶಂಕರ್‌(26) ಎಂಬ ಆರೋಪಿಯನ್ನ ಬಂಧಿಸಿದ್ದಾರೆ. ಜೊತೆಗೆ, ಸುಮಾರು 10 ಲಕ್ಷ ರೂಪಾಯಿ ಮೌಲ್ಯದ 16 ಕೆ.ಜಿ ಗಾಂಜಾ ಸಹ ಜಪ್ತಿ ಮಾಡಲಾಗಿದೆ. ಶಿಭಾನಿ ಶಂಕರ್‌ ರೈಲಿನ ಮೂಲಕ ಒಡಿಶಾದಿಂದ ಬೆಂಗಳೂರಿಗೆ ಗಾಂಜಾ ತಂದಿದ್ದ ಎಂದು ತಿಳಿದುಬಂದಿದೆ.

ರೈಲಿನಲ್ಲಿ ಒಡಿಶಾದಿಂದ ಬೆಂಗಳೂರಿಗೆ ಗಾಂಜಾ ಸಪ್ಲೆ, ಯುವಕ ಅರೆಸ್ಟ್
Edited By:

Updated on: Aug 08, 2020 | 10:02 AM

ಬೆಂಗಳೂರು: ನಗರದಲ್ಲಿ ಗಾಂಜಾ ಮಾರುತ್ತಿದ್ದವನನ್ನ ಸೆರೆ ಹಿಡಿಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ವರ್ತೂರು ಪೊಲೀಸರು ಶಿಭಾನಿ ಶಂಕರ್‌(26) ಎಂಬ ಆರೋಪಿಯನ್ನ ಬಂಧಿಸಿದ್ದಾರೆ.

ಜೊತೆಗೆ, ಸುಮಾರು 10 ಲಕ್ಷ ರೂಪಾಯಿ ಮೌಲ್ಯದ 16 ಕೆ.ಜಿ ಗಾಂಜಾ ಸಹ ಜಪ್ತಿ ಮಾಡಲಾಗಿದೆ. ಶಿಭಾನಿ ಶಂಕರ್‌ ರೈಲಿನ ಮೂಲಕ ಒಡಿಶಾದಿಂದ ಬೆಂಗಳೂರಿಗೆ ಗಾಂಜಾ ತಂದಿದ್ದ ಎಂದು ತಿಳಿದುಬಂದಿದೆ.

Published On - 10:02 am, Sat, 8 August 20