AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

DJ ಹಳ್ಳಿ: ವಾಕಿಂಗ್ ಹೋಗ್ತಿದ್ದ ಒಂಟಿ ಮಹಿಳೆಯ ಮೈ-ಕೈ ಮುಟ್ಟಿ ವಿಕೃತಿ ಮೆರೆದ ಚೋಟು ಸೆರೆ

ಬೆಂಗಳೂರು: ಮುಂಜಾನೆ ವೇಳೆ ವಾಕಿಂಗ್​ ಹೋಗುತ್ತಿದ್ದ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದವನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ವಿಕೃತಕಾಮಿಯನ್ನು ದತ್ತು ಅಲಿಯಾಸ್ ಚೋಟು ಎಂದು ಗುರುತಿಸಲಾಗಿದೆ. ಡಿ.ಜೆ.ಹಳ್ಳಿಯ ಮೋದಿ ಗಾರ್ಡನ್​ ಬಳಿ ಘಟನೆ ನಡೆದಿದ್ದು ಬೆಳಗ್ಗೆ ವಾಕಿಂಗ್​ ತೆರಳುತ್ತಿದ್ದ ಮಹಿಳೆಯೊಬ್ಬಳ ಮೈ-ಕೈ ಮುಟ್ಟಿ ದತ್ತು ವಿಕೃತಿ ಮೆರೆದಿದ್ದ. ವಿಕೃತಕಾಮಿಗೆ ಚಪ್ಪಲಿ ಏಟು ನೀಡಿ ಮಹಿಳೆ ಪ್ರತಿರೋಧ ಸಹ ತೋರಿದ್ದಳು. ಈತನ ಪುಂಡಾಟಿಕೆ ಸಿಸಿಟಿವಿ ಕ್ಯಾಮರಾದಲ್ಲಿ ಸಹ ಸೆರೆಯಾಗಿತ್ತು. ಇನ್ನು ನೊಂದ ಮಹಿಳೆಯಿಂದ ಜೆ.ಸಿ.ನಗರ ಪೊಲೀಸ್​ ಠಾಣೆಗೆ ದೂರು ದಾಖಲಾಗಿತ್ತು. ದೂರು […]

DJ ಹಳ್ಳಿ: ವಾಕಿಂಗ್ ಹೋಗ್ತಿದ್ದ ಒಂಟಿ ಮಹಿಳೆಯ ಮೈ-ಕೈ ಮುಟ್ಟಿ ವಿಕೃತಿ ಮೆರೆದ ಚೋಟು ಸೆರೆ
KUSHAL V
|

Updated on: Oct 27, 2020 | 6:45 PM

Share

ಬೆಂಗಳೂರು: ಮುಂಜಾನೆ ವೇಳೆ ವಾಕಿಂಗ್​ ಹೋಗುತ್ತಿದ್ದ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದವನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ವಿಕೃತಕಾಮಿಯನ್ನು ದತ್ತು ಅಲಿಯಾಸ್ ಚೋಟು ಎಂದು ಗುರುತಿಸಲಾಗಿದೆ.

ಡಿ.ಜೆ.ಹಳ್ಳಿಯ ಮೋದಿ ಗಾರ್ಡನ್​ ಬಳಿ ಘಟನೆ ನಡೆದಿದ್ದು ಬೆಳಗ್ಗೆ ವಾಕಿಂಗ್​ ತೆರಳುತ್ತಿದ್ದ ಮಹಿಳೆಯೊಬ್ಬಳ ಮೈ-ಕೈ ಮುಟ್ಟಿ ದತ್ತು ವಿಕೃತಿ ಮೆರೆದಿದ್ದ. ವಿಕೃತಕಾಮಿಗೆ ಚಪ್ಪಲಿ ಏಟು ನೀಡಿ ಮಹಿಳೆ ಪ್ರತಿರೋಧ ಸಹ ತೋರಿದ್ದಳು. ಈತನ ಪುಂಡಾಟಿಕೆ ಸಿಸಿಟಿವಿ ಕ್ಯಾಮರಾದಲ್ಲಿ ಸಹ ಸೆರೆಯಾಗಿತ್ತು.

ಇನ್ನು ನೊಂದ ಮಹಿಳೆಯಿಂದ ಜೆ.ಸಿ.ನಗರ ಪೊಲೀಸ್​ ಠಾಣೆಗೆ ದೂರು ದಾಖಲಾಗಿತ್ತು. ದೂರು ದಾಖಲಾದ ಕೆಲವೇ ಗಂಟೆಯಲ್ಲಿ ಜೆ.ಸಿ.ನಗರ ಪೊಲೀಸರಿಂದ ದತ್ತು ಅಲಿಯಾಸ್ ಚೋಟು ಬಂಧನವಾಗಿದೆ.

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ