AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

DJ ಹಳ್ಳಿ: ವಾಕಿಂಗ್ ಹೋಗ್ತಿದ್ದ ಒಂಟಿ ಮಹಿಳೆಯ ಮೈ-ಕೈ ಮುಟ್ಟಿ ವಿಕೃತಿ ಮೆರೆದ ಚೋಟು ಸೆರೆ

ಬೆಂಗಳೂರು: ಮುಂಜಾನೆ ವೇಳೆ ವಾಕಿಂಗ್​ ಹೋಗುತ್ತಿದ್ದ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದವನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ವಿಕೃತಕಾಮಿಯನ್ನು ದತ್ತು ಅಲಿಯಾಸ್ ಚೋಟು ಎಂದು ಗುರುತಿಸಲಾಗಿದೆ. ಡಿ.ಜೆ.ಹಳ್ಳಿಯ ಮೋದಿ ಗಾರ್ಡನ್​ ಬಳಿ ಘಟನೆ ನಡೆದಿದ್ದು ಬೆಳಗ್ಗೆ ವಾಕಿಂಗ್​ ತೆರಳುತ್ತಿದ್ದ ಮಹಿಳೆಯೊಬ್ಬಳ ಮೈ-ಕೈ ಮುಟ್ಟಿ ದತ್ತು ವಿಕೃತಿ ಮೆರೆದಿದ್ದ. ವಿಕೃತಕಾಮಿಗೆ ಚಪ್ಪಲಿ ಏಟು ನೀಡಿ ಮಹಿಳೆ ಪ್ರತಿರೋಧ ಸಹ ತೋರಿದ್ದಳು. ಈತನ ಪುಂಡಾಟಿಕೆ ಸಿಸಿಟಿವಿ ಕ್ಯಾಮರಾದಲ್ಲಿ ಸಹ ಸೆರೆಯಾಗಿತ್ತು. ಇನ್ನು ನೊಂದ ಮಹಿಳೆಯಿಂದ ಜೆ.ಸಿ.ನಗರ ಪೊಲೀಸ್​ ಠಾಣೆಗೆ ದೂರು ದಾಖಲಾಗಿತ್ತು. ದೂರು […]

DJ ಹಳ್ಳಿ: ವಾಕಿಂಗ್ ಹೋಗ್ತಿದ್ದ ಒಂಟಿ ಮಹಿಳೆಯ ಮೈ-ಕೈ ಮುಟ್ಟಿ ವಿಕೃತಿ ಮೆರೆದ ಚೋಟು ಸೆರೆ
KUSHAL V
|

Updated on: Oct 27, 2020 | 6:45 PM

Share

ಬೆಂಗಳೂರು: ಮುಂಜಾನೆ ವೇಳೆ ವಾಕಿಂಗ್​ ಹೋಗುತ್ತಿದ್ದ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದವನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ವಿಕೃತಕಾಮಿಯನ್ನು ದತ್ತು ಅಲಿಯಾಸ್ ಚೋಟು ಎಂದು ಗುರುತಿಸಲಾಗಿದೆ.

ಡಿ.ಜೆ.ಹಳ್ಳಿಯ ಮೋದಿ ಗಾರ್ಡನ್​ ಬಳಿ ಘಟನೆ ನಡೆದಿದ್ದು ಬೆಳಗ್ಗೆ ವಾಕಿಂಗ್​ ತೆರಳುತ್ತಿದ್ದ ಮಹಿಳೆಯೊಬ್ಬಳ ಮೈ-ಕೈ ಮುಟ್ಟಿ ದತ್ತು ವಿಕೃತಿ ಮೆರೆದಿದ್ದ. ವಿಕೃತಕಾಮಿಗೆ ಚಪ್ಪಲಿ ಏಟು ನೀಡಿ ಮಹಿಳೆ ಪ್ರತಿರೋಧ ಸಹ ತೋರಿದ್ದಳು. ಈತನ ಪುಂಡಾಟಿಕೆ ಸಿಸಿಟಿವಿ ಕ್ಯಾಮರಾದಲ್ಲಿ ಸಹ ಸೆರೆಯಾಗಿತ್ತು.

ಇನ್ನು ನೊಂದ ಮಹಿಳೆಯಿಂದ ಜೆ.ಸಿ.ನಗರ ಪೊಲೀಸ್​ ಠಾಣೆಗೆ ದೂರು ದಾಖಲಾಗಿತ್ತು. ದೂರು ದಾಖಲಾದ ಕೆಲವೇ ಗಂಟೆಯಲ್ಲಿ ಜೆ.ಸಿ.ನಗರ ಪೊಲೀಸರಿಂದ ದತ್ತು ಅಲಿಯಾಸ್ ಚೋಟು ಬಂಧನವಾಗಿದೆ.

Follow Us
KUSHAL V
KUSHAL V
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?