AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

DJ ಹಳ್ಳಿ: ವಾಕಿಂಗ್ ಹೋಗ್ತಿದ್ದ ಒಂಟಿ ಮಹಿಳೆಯ ಮೈ-ಕೈ ಮುಟ್ಟಿ ವಿಕೃತಿ ಮೆರೆದ ಚೋಟು ಸೆರೆ

ಬೆಂಗಳೂರು: ಮುಂಜಾನೆ ವೇಳೆ ವಾಕಿಂಗ್​ ಹೋಗುತ್ತಿದ್ದ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದವನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ವಿಕೃತಕಾಮಿಯನ್ನು ದತ್ತು ಅಲಿಯಾಸ್ ಚೋಟು ಎಂದು ಗುರುತಿಸಲಾಗಿದೆ. ಡಿ.ಜೆ.ಹಳ್ಳಿಯ ಮೋದಿ ಗಾರ್ಡನ್​ ಬಳಿ ಘಟನೆ ನಡೆದಿದ್ದು ಬೆಳಗ್ಗೆ ವಾಕಿಂಗ್​ ತೆರಳುತ್ತಿದ್ದ ಮಹಿಳೆಯೊಬ್ಬಳ ಮೈ-ಕೈ ಮುಟ್ಟಿ ದತ್ತು ವಿಕೃತಿ ಮೆರೆದಿದ್ದ. ವಿಕೃತಕಾಮಿಗೆ ಚಪ್ಪಲಿ ಏಟು ನೀಡಿ ಮಹಿಳೆ ಪ್ರತಿರೋಧ ಸಹ ತೋರಿದ್ದಳು. ಈತನ ಪುಂಡಾಟಿಕೆ ಸಿಸಿಟಿವಿ ಕ್ಯಾಮರಾದಲ್ಲಿ ಸಹ ಸೆರೆಯಾಗಿತ್ತು. ಇನ್ನು ನೊಂದ ಮಹಿಳೆಯಿಂದ ಜೆ.ಸಿ.ನಗರ ಪೊಲೀಸ್​ ಠಾಣೆಗೆ ದೂರು ದಾಖಲಾಗಿತ್ತು. ದೂರು […]

DJ ಹಳ್ಳಿ: ವಾಕಿಂಗ್ ಹೋಗ್ತಿದ್ದ ಒಂಟಿ ಮಹಿಳೆಯ ಮೈ-ಕೈ ಮುಟ್ಟಿ ವಿಕೃತಿ ಮೆರೆದ ಚೋಟು ಸೆರೆ
KUSHAL V
|

Updated on: Oct 27, 2020 | 6:45 PM

Share

ಬೆಂಗಳೂರು: ಮುಂಜಾನೆ ವೇಳೆ ವಾಕಿಂಗ್​ ಹೋಗುತ್ತಿದ್ದ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದವನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ವಿಕೃತಕಾಮಿಯನ್ನು ದತ್ತು ಅಲಿಯಾಸ್ ಚೋಟು ಎಂದು ಗುರುತಿಸಲಾಗಿದೆ.

ಡಿ.ಜೆ.ಹಳ್ಳಿಯ ಮೋದಿ ಗಾರ್ಡನ್​ ಬಳಿ ಘಟನೆ ನಡೆದಿದ್ದು ಬೆಳಗ್ಗೆ ವಾಕಿಂಗ್​ ತೆರಳುತ್ತಿದ್ದ ಮಹಿಳೆಯೊಬ್ಬಳ ಮೈ-ಕೈ ಮುಟ್ಟಿ ದತ್ತು ವಿಕೃತಿ ಮೆರೆದಿದ್ದ. ವಿಕೃತಕಾಮಿಗೆ ಚಪ್ಪಲಿ ಏಟು ನೀಡಿ ಮಹಿಳೆ ಪ್ರತಿರೋಧ ಸಹ ತೋರಿದ್ದಳು. ಈತನ ಪುಂಡಾಟಿಕೆ ಸಿಸಿಟಿವಿ ಕ್ಯಾಮರಾದಲ್ಲಿ ಸಹ ಸೆರೆಯಾಗಿತ್ತು.

ಇನ್ನು ನೊಂದ ಮಹಿಳೆಯಿಂದ ಜೆ.ಸಿ.ನಗರ ಪೊಲೀಸ್​ ಠಾಣೆಗೆ ದೂರು ದಾಖಲಾಗಿತ್ತು. ದೂರು ದಾಖಲಾದ ಕೆಲವೇ ಗಂಟೆಯಲ್ಲಿ ಜೆ.ಸಿ.ನಗರ ಪೊಲೀಸರಿಂದ ದತ್ತು ಅಲಿಯಾಸ್ ಚೋಟು ಬಂಧನವಾಗಿದೆ.

Follow Us
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ