AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

DJ ಹಳ್ಳಿ: ವಾಕಿಂಗ್ ಹೋಗ್ತಿದ್ದ ಒಂಟಿ ಮಹಿಳೆಯ ಮೈ-ಕೈ ಮುಟ್ಟಿ ವಿಕೃತಿ ಮೆರೆದ ಚೋಟು ಸೆರೆ

ಬೆಂಗಳೂರು: ಮುಂಜಾನೆ ವೇಳೆ ವಾಕಿಂಗ್​ ಹೋಗುತ್ತಿದ್ದ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದವನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ವಿಕೃತಕಾಮಿಯನ್ನು ದತ್ತು ಅಲಿಯಾಸ್ ಚೋಟು ಎಂದು ಗುರುತಿಸಲಾಗಿದೆ. ಡಿ.ಜೆ.ಹಳ್ಳಿಯ ಮೋದಿ ಗಾರ್ಡನ್​ ಬಳಿ ಘಟನೆ ನಡೆದಿದ್ದು ಬೆಳಗ್ಗೆ ವಾಕಿಂಗ್​ ತೆರಳುತ್ತಿದ್ದ ಮಹಿಳೆಯೊಬ್ಬಳ ಮೈ-ಕೈ ಮುಟ್ಟಿ ದತ್ತು ವಿಕೃತಿ ಮೆರೆದಿದ್ದ. ವಿಕೃತಕಾಮಿಗೆ ಚಪ್ಪಲಿ ಏಟು ನೀಡಿ ಮಹಿಳೆ ಪ್ರತಿರೋಧ ಸಹ ತೋರಿದ್ದಳು. ಈತನ ಪುಂಡಾಟಿಕೆ ಸಿಸಿಟಿವಿ ಕ್ಯಾಮರಾದಲ್ಲಿ ಸಹ ಸೆರೆಯಾಗಿತ್ತು. ಇನ್ನು ನೊಂದ ಮಹಿಳೆಯಿಂದ ಜೆ.ಸಿ.ನಗರ ಪೊಲೀಸ್​ ಠಾಣೆಗೆ ದೂರು ದಾಖಲಾಗಿತ್ತು. ದೂರು […]

DJ ಹಳ್ಳಿ: ವಾಕಿಂಗ್ ಹೋಗ್ತಿದ್ದ ಒಂಟಿ ಮಹಿಳೆಯ ಮೈ-ಕೈ ಮುಟ್ಟಿ ವಿಕೃತಿ ಮೆರೆದ ಚೋಟು ಸೆರೆ
KUSHAL V
|

Updated on: Oct 27, 2020 | 6:45 PM

Share

ಬೆಂಗಳೂರು: ಮುಂಜಾನೆ ವೇಳೆ ವಾಕಿಂಗ್​ ಹೋಗುತ್ತಿದ್ದ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದವನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ವಿಕೃತಕಾಮಿಯನ್ನು ದತ್ತು ಅಲಿಯಾಸ್ ಚೋಟು ಎಂದು ಗುರುತಿಸಲಾಗಿದೆ.

ಡಿ.ಜೆ.ಹಳ್ಳಿಯ ಮೋದಿ ಗಾರ್ಡನ್​ ಬಳಿ ಘಟನೆ ನಡೆದಿದ್ದು ಬೆಳಗ್ಗೆ ವಾಕಿಂಗ್​ ತೆರಳುತ್ತಿದ್ದ ಮಹಿಳೆಯೊಬ್ಬಳ ಮೈ-ಕೈ ಮುಟ್ಟಿ ದತ್ತು ವಿಕೃತಿ ಮೆರೆದಿದ್ದ. ವಿಕೃತಕಾಮಿಗೆ ಚಪ್ಪಲಿ ಏಟು ನೀಡಿ ಮಹಿಳೆ ಪ್ರತಿರೋಧ ಸಹ ತೋರಿದ್ದಳು. ಈತನ ಪುಂಡಾಟಿಕೆ ಸಿಸಿಟಿವಿ ಕ್ಯಾಮರಾದಲ್ಲಿ ಸಹ ಸೆರೆಯಾಗಿತ್ತು.

ಇನ್ನು ನೊಂದ ಮಹಿಳೆಯಿಂದ ಜೆ.ಸಿ.ನಗರ ಪೊಲೀಸ್​ ಠಾಣೆಗೆ ದೂರು ದಾಖಲಾಗಿತ್ತು. ದೂರು ದಾಖಲಾದ ಕೆಲವೇ ಗಂಟೆಯಲ್ಲಿ ಜೆ.ಸಿ.ನಗರ ಪೊಲೀಸರಿಂದ ದತ್ತು ಅಲಿಯಾಸ್ ಚೋಟು ಬಂಧನವಾಗಿದೆ.

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?