AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಲಯನ್ಸ್​ ಅಯ್ಯಪ್ಪ ಹತ್ಯೆ: ಸ್ಕೆಚ್ ಹಾಕಿದ್ದ ಗಣೇಶ್ ಮೇಲೆ ಪೊಲೀಸ್ ಫೈರಿಂಗ್

ಬೆಂಗಳೂರು: ಅಲಯನ್ಸ್ ವಿವಿ ವಿಶ್ರಾಂತ ಕುಲಪತಿ ಅಯ್ಯಪ್ಪ ಹತ್ಯೆ ಪ್ರಕರಣದ ಕೊಲೆ ಆರೋಪಿ ಮೇಲೆ ಪೊಲೀಸರು ಫೈರಿಂಗ್  ಮಾಡಿದ್ದಾರೆ. ಬೆಂಗಳೂರಿನ ಸಂಜಯನಗರ ಠಾಣಾ ವ್ಯಾಪ್ತಿಯಲ್ಲಿ ಆರೋಪಿ ಗಣೇಶ್ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಪ್ರಕರಣ ಸಂಬಂಧ ಗಣೇಶ್ ಬಂಧಿಸಲು ತೆರಳಿದ್ದ ಪೊಲೀಸರು ಶರಣಾಗುವಂತೆ ಆರೋಪಿ ಗಣೇಶ್​ಗೆ ಸೂಚಿಸಿದ್ದರು ಆದರೆ ಆರೋಪಿ ಗಣೇಶ್ ಶರಣಾಗದೆ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದ, ಈ ವೇಳೆ ಆತ್ಮರಕ್ಷಣೆಗಾಗಿ ಆರ್​.ಟಿ.ನಗರ ಠಾಣೆ ಇನ್ಸ್ ಪೆಕ್ಟರ್ ಮಿಥುನ್ ಶಿಲ್ಪಿ ಫೈರಿಂಗ್ ಮಾಡಿದ್ದಾರೆ. ಇನ್ನೂ ಆರೋಪಿ […]

ಅಲಯನ್ಸ್​ ಅಯ್ಯಪ್ಪ ಹತ್ಯೆ: ಸ್ಕೆಚ್ ಹಾಕಿದ್ದ ಗಣೇಶ್ ಮೇಲೆ ಪೊಲೀಸ್ ಫೈರಿಂಗ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Oct 24, 2019 | 6:00 PM

Share

ಬೆಂಗಳೂರು: ಅಲಯನ್ಸ್ ವಿವಿ ವಿಶ್ರಾಂತ ಕುಲಪತಿ ಅಯ್ಯಪ್ಪ ಹತ್ಯೆ ಪ್ರಕರಣದ ಕೊಲೆ ಆರೋಪಿ ಮೇಲೆ ಪೊಲೀಸರು ಫೈರಿಂಗ್  ಮಾಡಿದ್ದಾರೆ. ಬೆಂಗಳೂರಿನ ಸಂಜಯನಗರ ಠಾಣಾ ವ್ಯಾಪ್ತಿಯಲ್ಲಿ ಆರೋಪಿ ಗಣೇಶ್ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ.

ಪ್ರಕರಣ ಸಂಬಂಧ ಗಣೇಶ್ ಬಂಧಿಸಲು ತೆರಳಿದ್ದ ಪೊಲೀಸರು ಶರಣಾಗುವಂತೆ ಆರೋಪಿ ಗಣೇಶ್​ಗೆ ಸೂಚಿಸಿದ್ದರು ಆದರೆ ಆರೋಪಿ ಗಣೇಶ್ ಶರಣಾಗದೆ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದ, ಈ ವೇಳೆ ಆತ್ಮರಕ್ಷಣೆಗಾಗಿ ಆರ್​.ಟಿ.ನಗರ ಠಾಣೆ ಇನ್ಸ್ ಪೆಕ್ಟರ್ ಮಿಥುನ್ ಶಿಲ್ಪಿ ಫೈರಿಂಗ್ ಮಾಡಿದ್ದಾರೆ.

ಇನ್ನೂ ಆರೋಪಿ ಗಣೇಶ್ ಮುನಿರೆಡ್ಡಿ ಪಾಳ್ಯದಲ್ಲಿ ಪಂಕ್ಚರ್ ಅಂಗಡಿಇಟ್ಟುಕೊಂಡಿದ್ದ. ನಂತರ ಬ್ಯಾಟರಾಯನಪುರಕ್ಕೆ ಶಿಫ್ಟ್ ಆಗಿದ್ದ, ಬ್ಯಾಟರಾಯನಪುರಕ್ಕೆ ಶಿಫ್ಟ್ ಆದಾಗ ಅಯ್ಯಪ್ಪ ಹತ್ಯೆಗೆ ಸಹಾಯ ಕೋರಿ ಸೂರಜ್​ನಿಂದ ಕರೆ ಬರುತ್ತೆ. ನಂತರ ಅಯ್ಯಪ್ಪ ಹತ್ಯೆ ಗೆ ಪಂಕ್ಚರ್ ಅಂಗಡಿಯಲ್ಲಿ ಗಣೇಶ್​ನಿಂದಲೇ ಸ್ಕೆಚ್ ರೆಡಿಯಾಗಿತ್ತು.

ಅಯ್ಯಪ್ಪ ದೊರೆ ಹತ್ಯೆಗೆ ಗಣೇಶ್​ನಿಂದಲೇ ಮಾರಕಾಸ್ತ್ರಗಳು ಸಪ್ಲೈ ಆಗಿದ್ದವು. ಕೊಲೆ ಮಾಡುವಾಗ ಕೊನೆಯಲ್ಲಿ ಬಂದು ಇರಿದಿದ್ದ ಪಾಪಿಗೆ ಈಗ ಪೊಲೀಸರ ಗುಂಡು ಹಾರಿಸಿದ್ದು, ಆರೋಪಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಸಂಜಯನಗರದ ಕಾರ್ಪೊರೇಷನ್ ಗೋಡೌನ್ ಬಳಿ ಆರೋಪಿ ಗಣೇಶ್ ಇರುವ ಮಾಹಿತಿ ಸಿಕ್ಕ ಹಿನ್ನೆಲೆ ಬಂಧನಕ್ಕೆ ತೆರಳಿದ್ದ ಪೊಲೀಸರಿಂದ ಹಲ್ಲೆಗೆ ಮುಂದಾದ ಗಣೇಶ್ ಮೇಲೆ ಫೈರಿಂಗ್ ಮಾಡಿಲಾಗಿದೆ.

Published On - 10:35 am, Sun, 20 October 19

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!