AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಲಯನ್ಸ್​ ಅಯ್ಯಪ್ಪ ಹತ್ಯೆ: ಸ್ಕೆಚ್ ಹಾಕಿದ್ದ ಗಣೇಶ್ ಮೇಲೆ ಪೊಲೀಸ್ ಫೈರಿಂಗ್

ಬೆಂಗಳೂರು: ಅಲಯನ್ಸ್ ವಿವಿ ವಿಶ್ರಾಂತ ಕುಲಪತಿ ಅಯ್ಯಪ್ಪ ಹತ್ಯೆ ಪ್ರಕರಣದ ಕೊಲೆ ಆರೋಪಿ ಮೇಲೆ ಪೊಲೀಸರು ಫೈರಿಂಗ್  ಮಾಡಿದ್ದಾರೆ. ಬೆಂಗಳೂರಿನ ಸಂಜಯನಗರ ಠಾಣಾ ವ್ಯಾಪ್ತಿಯಲ್ಲಿ ಆರೋಪಿ ಗಣೇಶ್ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಪ್ರಕರಣ ಸಂಬಂಧ ಗಣೇಶ್ ಬಂಧಿಸಲು ತೆರಳಿದ್ದ ಪೊಲೀಸರು ಶರಣಾಗುವಂತೆ ಆರೋಪಿ ಗಣೇಶ್​ಗೆ ಸೂಚಿಸಿದ್ದರು ಆದರೆ ಆರೋಪಿ ಗಣೇಶ್ ಶರಣಾಗದೆ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದ, ಈ ವೇಳೆ ಆತ್ಮರಕ್ಷಣೆಗಾಗಿ ಆರ್​.ಟಿ.ನಗರ ಠಾಣೆ ಇನ್ಸ್ ಪೆಕ್ಟರ್ ಮಿಥುನ್ ಶಿಲ್ಪಿ ಫೈರಿಂಗ್ ಮಾಡಿದ್ದಾರೆ. ಇನ್ನೂ ಆರೋಪಿ […]

ಅಲಯನ್ಸ್​ ಅಯ್ಯಪ್ಪ ಹತ್ಯೆ: ಸ್ಕೆಚ್ ಹಾಕಿದ್ದ ಗಣೇಶ್ ಮೇಲೆ ಪೊಲೀಸ್ ಫೈರಿಂಗ್
ಸಾಧು ಶ್ರೀನಾಥ್​
|

Updated on:Oct 24, 2019 | 6:00 PM

Share

ಬೆಂಗಳೂರು: ಅಲಯನ್ಸ್ ವಿವಿ ವಿಶ್ರಾಂತ ಕುಲಪತಿ ಅಯ್ಯಪ್ಪ ಹತ್ಯೆ ಪ್ರಕರಣದ ಕೊಲೆ ಆರೋಪಿ ಮೇಲೆ ಪೊಲೀಸರು ಫೈರಿಂಗ್  ಮಾಡಿದ್ದಾರೆ. ಬೆಂಗಳೂರಿನ ಸಂಜಯನಗರ ಠಾಣಾ ವ್ಯಾಪ್ತಿಯಲ್ಲಿ ಆರೋಪಿ ಗಣೇಶ್ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ.

ಪ್ರಕರಣ ಸಂಬಂಧ ಗಣೇಶ್ ಬಂಧಿಸಲು ತೆರಳಿದ್ದ ಪೊಲೀಸರು ಶರಣಾಗುವಂತೆ ಆರೋಪಿ ಗಣೇಶ್​ಗೆ ಸೂಚಿಸಿದ್ದರು ಆದರೆ ಆರೋಪಿ ಗಣೇಶ್ ಶರಣಾಗದೆ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದ, ಈ ವೇಳೆ ಆತ್ಮರಕ್ಷಣೆಗಾಗಿ ಆರ್​.ಟಿ.ನಗರ ಠಾಣೆ ಇನ್ಸ್ ಪೆಕ್ಟರ್ ಮಿಥುನ್ ಶಿಲ್ಪಿ ಫೈರಿಂಗ್ ಮಾಡಿದ್ದಾರೆ.

ಇನ್ನೂ ಆರೋಪಿ ಗಣೇಶ್ ಮುನಿರೆಡ್ಡಿ ಪಾಳ್ಯದಲ್ಲಿ ಪಂಕ್ಚರ್ ಅಂಗಡಿಇಟ್ಟುಕೊಂಡಿದ್ದ. ನಂತರ ಬ್ಯಾಟರಾಯನಪುರಕ್ಕೆ ಶಿಫ್ಟ್ ಆಗಿದ್ದ, ಬ್ಯಾಟರಾಯನಪುರಕ್ಕೆ ಶಿಫ್ಟ್ ಆದಾಗ ಅಯ್ಯಪ್ಪ ಹತ್ಯೆಗೆ ಸಹಾಯ ಕೋರಿ ಸೂರಜ್​ನಿಂದ ಕರೆ ಬರುತ್ತೆ. ನಂತರ ಅಯ್ಯಪ್ಪ ಹತ್ಯೆ ಗೆ ಪಂಕ್ಚರ್ ಅಂಗಡಿಯಲ್ಲಿ ಗಣೇಶ್​ನಿಂದಲೇ ಸ್ಕೆಚ್ ರೆಡಿಯಾಗಿತ್ತು.

ಅಯ್ಯಪ್ಪ ದೊರೆ ಹತ್ಯೆಗೆ ಗಣೇಶ್​ನಿಂದಲೇ ಮಾರಕಾಸ್ತ್ರಗಳು ಸಪ್ಲೈ ಆಗಿದ್ದವು. ಕೊಲೆ ಮಾಡುವಾಗ ಕೊನೆಯಲ್ಲಿ ಬಂದು ಇರಿದಿದ್ದ ಪಾಪಿಗೆ ಈಗ ಪೊಲೀಸರ ಗುಂಡು ಹಾರಿಸಿದ್ದು, ಆರೋಪಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಸಂಜಯನಗರದ ಕಾರ್ಪೊರೇಷನ್ ಗೋಡೌನ್ ಬಳಿ ಆರೋಪಿ ಗಣೇಶ್ ಇರುವ ಮಾಹಿತಿ ಸಿಕ್ಕ ಹಿನ್ನೆಲೆ ಬಂಧನಕ್ಕೆ ತೆರಳಿದ್ದ ಪೊಲೀಸರಿಂದ ಹಲ್ಲೆಗೆ ಮುಂದಾದ ಗಣೇಶ್ ಮೇಲೆ ಫೈರಿಂಗ್ ಮಾಡಿಲಾಗಿದೆ.

Published On - 10:35 am, Sun, 20 October 19

Follow Us
ಒಳಮೀಸಲಾತಿ ಹುದ್ದೆಗಳ ರೋಸ್ಟರ್ ಬಿಂದು ಸಮಸ್ಯೆ: ಮುನಿಯಪ್ಪ ಹೇಳಿದ್ದಿಷ್ಟು
ಒಳಮೀಸಲಾತಿ ಹುದ್ದೆಗಳ ರೋಸ್ಟರ್ ಬಿಂದು ಸಮಸ್ಯೆ: ಮುನಿಯಪ್ಪ ಹೇಳಿದ್ದಿಷ್ಟು
Live: ಚಿತ್ರದುರ್ಗದಲ್ಲಿ ಬಿಎಸ್​ವೈ ಅಭಿಮಾನೋತ್ಸವ ನೇರ ಪ್ರಸಾರ
Live: ಚಿತ್ರದುರ್ಗದಲ್ಲಿ ಬಿಎಸ್​ವೈ ಅಭಿಮಾನೋತ್ಸವ ನೇರ ಪ್ರಸಾರ
ಬಿಎಸ್​​ವೈ ಅಭಿಮಾನೋತ್ಸವ: ಕಾರ್ಯಕರ್ತರು, ಅಭಿಮಾನಿಗಳಿಗೆ ಭರ್ಜರಿ ಭೋಜನ
ಬಿಎಸ್​​ವೈ ಅಭಿಮಾನೋತ್ಸವ: ಕಾರ್ಯಕರ್ತರು, ಅಭಿಮಾನಿಗಳಿಗೆ ಭರ್ಜರಿ ಭೋಜನ
ಕೆರೆ ಏರಿಯ ಮೇಲೆ ಮದುವೆ ದಿಬ್ಬಣದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಕೆರೆ ಏರಿಯ ಮೇಲೆ ಮದುವೆ ದಿಬ್ಬಣದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಬಿಜೆಪಿಯನ್ನು ಗೆಲ್ಲಿಸಿದ ಬಂಗಾಳದ ಜನತೆಗೆ ಪ್ರಧಾನಿ ಮೋದಿ ಶಿರ ಬಾಗಿ ನಮಸ್ಕಾರ
ಬಿಜೆಪಿಯನ್ನು ಗೆಲ್ಲಿಸಿದ ಬಂಗಾಳದ ಜನತೆಗೆ ಪ್ರಧಾನಿ ಮೋದಿ ಶಿರ ಬಾಗಿ ನಮಸ್ಕಾರ
ಇಂದು ಪ್ರಮಾಣವಚನ ಸ್ವೀಕರಿಸಿದ ಬಂಗಾಳದ ಬಿಜೆಪಿ ಸಚಿವರ ಪಟ್ಟಿ ಇಲ್ಲಿದೆ
ಇಂದು ಪ್ರಮಾಣವಚನ ಸ್ವೀಕರಿಸಿದ ಬಂಗಾಳದ ಬಿಜೆಪಿ ಸಚಿವರ ಪಟ್ಟಿ ಇಲ್ಲಿದೆ
ಬಿಜೆಪಿಯ ಹಿರಿಯ ಕಾರ್ಯಕರ್ತ ಮಖನಲಾಲ್ ಕಾಲಿಗೆರಗಿ ನಮಸ್ಕರಿಸಿದ ಪ್ರಧಾನಿ ಮೋದಿ
ಬಿಜೆಪಿಯ ಹಿರಿಯ ಕಾರ್ಯಕರ್ತ ಮಖನಲಾಲ್ ಕಾಲಿಗೆರಗಿ ನಮಸ್ಕರಿಸಿದ ಪ್ರಧಾನಿ ಮೋದಿ
ಉಪೇಂದ್ರ ಚುನಾವಣೆಗೆ ಏಕೆ ನಿಲ್ಲಲ್ಲ? ಉತ್ತರಿಸಿದ ನಟ
ಉಪೇಂದ್ರ ಚುನಾವಣೆಗೆ ಏಕೆ ನಿಲ್ಲಲ್ಲ? ಉತ್ತರಿಸಿದ ನಟ
ಕೊಲ್ಕತ್ತಾಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಕೊಲ್ಕತ್ತಾಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
Live: ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ; ಅಧಿಕಾರ ಸ್ವೀಕಾರ ಲೈವ್
Live: ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ; ಅಧಿಕಾರ ಸ್ವೀಕಾರ ಲೈವ್